ಎಸಿಬಿ ದಾಳಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ತೆ


Team Udayavani, Jan 7, 2018, 12:39 PM IST

ACB.jpg

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಗುರುವಾರದಂದು ಬೆಂಗಳೂರು, ಬಳ್ಳಾರಿ, ಭದ್ರಾವತಿ, ದಾವಣಗೆರೆ, ಹಾಸನ, ಗದಗ, ನೆಲಮಂಗಲ, ವಿಜಯುಪುರ, ರಾಯಚೂರಿನಲ್ಲಿ 12 ಮಂದಿ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ, ನಗದು ವಶಕ್ಕೆ ಪಡೆದುಕೊಂಡಿದೆ.

ಅಧಿಕಾರಿಗಳು- ಆಸ್ತಿ ವಿವರ: ನೆಲಮಂಗಲ ವಾಜರಹಳ್ಳಿ ಗ್ರಾಪಂ ರಾಜ್‌ ಅಭಿವೃದ್ಧಿ ಅಧಿಕಾರಿ ರೇಖಾರ ನೆಲಮಂಗಲದಲ್ಲಿ ಮನೆ, 8 ನಿವೇಶನ, 1 ಕಾರು, 2 ಬೈಕ್‌, 34.4 ಲಕ್ಷ , 264 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ, 1.7 ಲಕ್ಷ ಬ್ಯಾಂಕ್‌ ಬ್ಯಾಲೆನ್ಸ್‌, 55 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.
 
ಕರ್ನಾಟಕ ನೀರಾವರಿ ನಿಗಮ ಭದ್ರಾವತಿ ಕಲ್ಲಿಹಾಳ ವಿಭಾಗದ ಸಹ ಕಾರ್ಯನಿರ್ವಾಹಕ ಎಂಜಿನಿಯರ್‌ ಬಿ.ಎಸ್‌.ಬಾಲನ್‌ರ ಹೊನ್ನಾವರದಲ್ಲಿ 4 ಮನೆ, 1 ಮನೆ, ದಾವಣಗೆರೆಯಲ್ಲಿ 14.8 ಗುಂಟೆ ಜಮೀನು, 3 ಕಾರು,
2 ಬೈಕ್‌, 5 ಲಕ್ಷ ಮೌಲ್ಯದ ಆಭರಣ, ಅಂದಾಜು 4 ಲಕ್ಷ ಗೃಹ ಬಳಕೆ ವಸ್ತುಗಳು ಸಿಕ್ಕಿವೆ. ದಾವಣಗೆರೆ ಜಿಲ್ಲೆ ಹೊನ್ನಾಳಿ
ಬೆಸ್ಕಾಂ ಸಹ ಕಾರ್ಯನಿರ್ವಾಹಕ ಎಂಜಿನಿಯರ್‌ ಜೆ.ಸಿ.ಜಗದೀಶಪ್ಪ, ಬಳ್ಳಾರಿ ಉಪ-ಉಪವಿಭಾಗದ ಸಹ ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಹಾಸನ ಜಿಲ್ಲೆ ಸಕಲೇಶಪುರದ ಲೋಕೋಪಯೋಗಿ ಇಲಾಖೆ ಸಹ ಎಂಜಿನಿಯರ್‌ ವೆಂಕಟೇಶ್‌, ಗದಗ ಜಿಲ್ಲೆ ನರಗುಂದ ತಾಪಂ ಇಒ ಅಶೋಕ ಗೌಡಪ್ಪ ಪಾಟೀಲ್‌, ರಾಯಚೂರು ಅಮರೇಶ್‌ ಬೆಂಚಮರಡಿ ಅಧಿಕಾರಿಗಳ ಮೇಲೆ ದಾಳಿ ನಡೆದಿದ್ದು ದಾಖಲೆ ಪರಿಶೀಲನೆ ಮುಂದುವರಿದಿದೆ.

ಬೆಂಗಳೂರಿನಲ್ಲೇ ಹೆಚ್ಚು ಆಸ್ತಿ ಬೆಂಗಳೂರಿನ ಕೆಪಿಟಿಸಿಎಲ್‌ನ ಅಧೀಕ್ಷಕ ಅಭಿಯಂತರ ಎನ್‌.ಆರ್‌. ಎಂ.ನಾಗರಾಜನ್‌ಗೆ ಸೇರಿದ ವಿವಿಧ ಸ್ಥಳಗಳಲ್ಲಿರುವ 2 ಮನೆ, ವಿವಿಧೆಡೆ 10 ಮನೆ, 798 ಗ್ರಾಂ ಚಿನ್ನ, 5,711 ಗ್ರಾಂ ಬೆಳ್ಳಿ ಹಾಗೂ 91 ಸಾವಿರ ನಗದು ಪತ್ತೆಯಾಗಿದೆ.ಬಿಬಿಎಂಪಿ ರಸ್ತೆ ಮತ್ತು ಮೂಲಭೂತ ಸೌಲಭ್ಯ ಹಾಗೂ ಪ್ರಭಾರ ಮುಖ್ಯ ಅಭಿಯಂತರ ಬಿ.ಎಸ್‌.ಪ್ರಹ್ಲಾದ್‌ರ 2 ಮನೆ, 3 ವಾಣಿಜ್ಯ ಕಟ್ಟಡ, ಜಮೀನು, 8 ನಿವೇಶನ, 2 ಕಾರು, 1 ಬೈಕ್‌, 731 ಗ್ರಾಂ ಚಿನ್ನ, 865 ಗ್ರಾಂ ಬೆಳ್ಳಿ, 94 ಸಾವಿರ ನಗದು ಸಿಕ್ಕಿದೆ. ಬಿಡಿಎ ಉಪನಿರ್ದೇಶಕ(ನಗರ ಯೋಜನೆ) ಆರ್‌ .ವಿ.ಕಾಂತರಾಜುಗೆ ಸೇರಿದ 5 ಮನೆ, 10 ಎಕರೆ ಕೃಷಿ ಜಮೀನು, 1,154 ಗ್ರಾಂ ಚಿನ್ನ, 4,560 ಗ್ರಾಂ ಬೆಳ್ಳಿ, 37 ಸಾವಿರ ನಗದು ಪತ್ತೆ. ಬಿಬಿಎಂಪಿ ಸಿವಿ ರಾಮನ್‌ ನಗರದ ಉಪವಿಭಾಗದ ತೆರಿಗೆ ಮೌಲ್ಯಮಾಪಕ ನರಸಿಂಗಲುಗೆ ಸೇರಿದ 3 ಮನೆ, 4 ನಿವೇಶನ, 1 ವಾಣಿಜ್ಯ ಕಟ್ಟಡ, ಚಿನ್ನ, ಬೆಳ್ಳಿ ಸಿಕ್ಕಿದೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.