ಬೆಂಗಳೂರಿನಲ್ಲಿ ನಟೋರಿಯಸ್ ರೌಡಿ ಶೀಟರ್ ಮೇಲೆ ಪೊಲೀಸ್ ಫೈರಿಂಗ್
Team Udayavani, Feb 5, 2019, 2:06 PM IST
ಬೆಂಗಳೂರು: ಸಿಸಿಬಿ ಪೊಲೀಸರು ಮಂಗಳವಾರ ಸಂಜೆ ನಟೋರಿಯಸ್ ರೌಡಿ ಶೀಟರ್ ಸ್ಲಂ ಭರತ್ ಮೇಲೆ ಗುಂಡು ಹಾರಿಸಿದ ಘಟನೆ ಕೆಂಗೇರಿ ಉಪನಗರ ಬಳಿ ನಡೆದಿದೆ.
ಬಂಧನಕ್ಕೆ ತೆರಳಿದ್ದ ವೇಳೆ ಪೇದೆ ಹನುಮೇಶ್ ಮೇಲೆ ಭರತ್ ಹಲ್ಲೆ ನಡೆಸಿದ್ದಾನೆ.ತಕ್ಷಣ ಆತ್ಮರಕ್ಷಣೆಗಾಗಿ ಪಿಎಸ್ಐ ಪ್ರವೀಣ್ ಅವರು ಗುಂಡು ಹಾರಿಸಿದ್ದು ಸ್ಲಂ ಭರತ್ ಕಾಲಿಗೆ ತಗುಲಿದೆ. ಕೂಡಲೇ ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆಂಗೇರಿ ಸರ್ಕಲ್ ಬಳಿ ಕಾರಿನಲ್ಲಿ ಭರತ್ ತೆರಳುತ್ತಿದ್ದ ವೇಳೆ ಸಿಸಿಬಿ ತಂಡ ಬೆನ್ನಟ್ಟಿ ಕಾರ್ಯಾಚರಣೆ ನಡೆಸಿದೆ.
ರಾಜಗೋಪಾಲ ನಗರ ಠಾಣೆಯಲ್ಲಿ ಭರತ್ ಮೇಲೆ ರೌಡಿ ಶೀಟರ್ ದಾಖಲಾಗಿದೆ.
30 ಕ್ಕೂ ಹೆಚ್ಚು ಪ್ರಕರಣಗಳು ಸ್ಲಂ ಭರತ್ ಮೇಲೆ ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ