ಫ‌ಸ್ಟ್‌ ಓಟ್‌ ಬೆಸ್ಟ್‌ ಓಟ್‌

ಯುವ ಮನದಲ್ಲಿ ಫ‌ಸ್‌ ಮೊದಲ ಮತದಾನ ಪುಳಕ

Team Udayavani, Apr 19, 2019, 11:51 AM IST

blore-2

ಮೊದಲ ಬಾರಿಗೆ ತುಂಬಾ ಉತ್ಸುಕನಾಗಿ ಓಟ್‌ ಮಾಡಿದೆ. ಇವಿಎಂ ಒತ್ತಿದ ನಂತರ ವಿವಿಪ್ಯಾಟ್‌ ನಲ್ಲಿ ತಕ್ಷಣ ಚೀಟಿ ಬರಲಿಲ್ಲ. ನಂತರ ಬಂತು. ನನಗೆ ಖುಷಿಯಾಗಿದೆ.
● ಎ.ಎಸ್‌.ಮೋಹನ್‌, ವಿದ್ಯಾರ್ಥಿ.

ಮೊದಲ ಬಾರಿಗೆ ಇವಿಎಂ ನೋಡಿದಾಗ ಯಾರಿಗೆ ಓಟ್‌ ಮಾಡಬೇಕೆಂದು ತಿಳಿಯಲಿಲ್ಲ. ಒಂದು ಸೆಕೆಂಡ್‌ ಯೋಚಿಸಿ ಸೂಕ್ತ ಅಭ್ಯರ್ಥಿಗೆ ಇವಿಎಂ ಗುಂಡಿ ಒತ್ತಿದೆ.
●ಡಿ.ಸಾಧ್ವಿಕಾ, ವಿದ್ಯಾರ್ಥಿನಿ.

ಮೊದಲ ಬಾರಿಗೆ ಪ್ರಜಾಪ್ರಭುತ್ವ ಹಬ್ಬದಲ್ಲಿ ಭಾಗಿಯಾಗಿರುವುದಕ್ಕೆ ಸಂತಸವಾಗುತ್ತಿದೆ. ಕುಟುಂಬದವರೊಂದಿಗೆ ಹೋಗಿ ಹಕ್ಕು ಚಲಾವಣೆ ಮಾಡಿದ ಸಂಭ್ರಮವಿದೆ.
●ಕೆ.ಎಸ್‌.ಸಿಂಚನ, ವಿದ್ಯಾರ್ಥಿನಿ.

ಮತಗಟ್ಟೆಗೆ ಹೋಗುವವರೆಗೂ ಗೊಂದಲವಿತ್ತು. ಅಭ್ಯರ್ಥಿಗಳು ಮತ್ತು ಅವರ ಪಕ್ಷ, ಚಿಹ್ನೆ ಎಲ್ಲವೂ ಇವಿಎಂನಲ್ಲಿ ಹೇಗೆ ಜೋಡಿಸಿ ದ್ದಾರೆ, ನೋಡಿ ನನಗೆ ಖುಷಿಯಾಯಿತು.
●ಅಮೋಘ…, ವಿದ್ಯಾರ್ಥಿ

ಮೊಟ್ಟ ಮೊದಲು ಓಟ್‌ ದೇಶಕ್ಕಾಗಿ ಹಾಕಿದ್ದು ನನ್ನಲ್ಲಿ ಹೆಮ್ಮೆ ಮೂಡಿಸಿದೆ. ಹಕ್ಕು ಚಲಾವಣೆ ರಾಜ್ಯ, ದೇಶದ ಭವಿಷ್ಯ ಉತ್ತಮ ಗೊಳಿಸುವ ನಂಬಿಕೆ ಜನರಲ್ಲಿ ಬರಬೇಕಿದೆ.
●ನಿತಿನ್‌, ವಿದ್ಯಾರ್ಥಿ.

ನೋಟ ಆಯ್ಕೆ ಇವಿಎಂನಲ್ಲಿ ಹೇಗೆ ನಮೂದಿಸಿರುತ್ತಾರೆ ಎಂದು ತಿಳಿಯುವ ಕುತೂಹಲ ಪೂರ್ಣಗೊಂಡಿತು. ಮೊದಲ ಬಾರಿಗೆ ಮತ ಚಲಾಯಿಸಿ ಪುನೀತನಾದೆ.
●ಭರತ್‌, ವೈದ್ಯಕೀಯ ವಿದ್ಯಾರ್ಥಿ.

ತಂಗಿಯೊಂದಿಗೆ ಹೋಗಿ ತೋರು ಬೆರಳಿಗೆ ಮೊದಲ ಬಾರಿಗೆ ಮಸಿ ಬಳಿದುಕೊಂಡು ಖುಷಿಪಟ್ಟೆ. ಆಧಾರ್‌
ಕಾರ್ಡ್‌ ಮತ್ತು ಓಟರ್‌ ಐಡಿ ತೆಗೆದುಕೊಂಡು ಹೋಗುವುದು ತಿಳಿಯದೆ ಗೊಂದಲವಾಯಿತು.
●ದೀಕ್ಷಿತ್‌, ವಿದ್ಯಾರ್ಥಿ.

ಮತ ಚಲಾಯಿಸುವುದರ ಬಗ್ಗೆ ಬಹಳ ದಿನಗಳಿಂದ ಕುತೂಹಲವಿತ್ತು. ಕಳೆದ ಒಂದುವಾರದಿಂದ ಮತದಾನ ಮಾಡುವುದರ ಬಗ್ಗೆ ಮನೆಯವರನ್ನು ಕೇಳಿ ತಿಳಿದು ಕೊಂಡಿದ್ದೆ. ಈಗ ಸಂತಸವಾಗಿದೆ.
●ಎಚ್‌.ಎನ್‌.ರಮೇಶ್‌, ವಿದ್ಯಾರ್ಥಿ

ಮೊದಲ ಬಾರಿ ಮತದಾನ ಮಾಡುತ್ತಿರುವುದರಿಂದ ಸಹಜವಾಗೇ ಗೊಂದಲವಿತ್ತು. ಹೇಗೆ ಮತದಾನ
ಮಾಡುವುದು ಎನ್ನುವುದು ಗೊತ್ತಿರಲಿಲ್ಲ. ಮತದಾನ ಮಾಡಿದ್ದು ಖುಷಿಯಾಗಿದೆ.
●ನರಸಿಂಹ ಮೂರ್ತಿ, ವಿದ್ಯಾರ್ಥಿ

ನಮ್ಮ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎನ್ನುವುದರ ಬಗ್ಗೆ ಕುತೂಹಲವಿತ್ತು.
ಅತ್ಯಂತ ಜಾಣ್ಮೆಯಿಂದ ಆಯ್ಕೆ ಮಾಡಿದ್ದೀನಿ ಎನ್ನುವ ವಿಶ್ವಾಸವಿದೆ.
●ಮಂಜುನಾಥ್‌, ವಿದ್ಯಾರ್ಥಿ.

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.