ಹೂ, ಹಣ್ಣು ದುಬಾರಿ


Team Udayavani, Aug 8, 2019, 3:05 AM IST

hoo-hannu

ಬೆಂಗಳೂರು: ಶುಕ್ರವಾರದ ವರಮಹಾಲಕ್ಷ್ಮೀ ಹಬ್ಬಕ್ಕೆ ನಗರ ಸಜ್ಜಾಗಿದೆ. ಆದರೆ, ಹೂ, ಹಣ್ಣು ಮತ್ತು ತರಕಾರಿಗಳ ಬೆಲೆ ಗಗನಕ್ಕೇರಿದೆ! ವರಮಹಾಲಕ್ಷ್ಮೀ ಹಬ್ಬದ ತಯಾರಿಗೆ ಮುಂದಾಗಿರುವ ಮಹಿಳೆಯರು ಕನಕಾಂಬರ, ಸೇವಂತಿಗೆ ಮತ್ತು ಮಲ್ಲಿಗೆ ಹೂ ಬೆಲೆ ಕೇಳಿ ತಬ್ಬಿಬ್ಟಾಗಿದ್ದಾರೆ. ಶ್ರಾವಣ ಮಾಸದ ಹಿನ್ನೆಲೆ ಪೂಜಾ ಕೈಂಕರ್ಯ, ನೈವೇದ್ಯ ಮತ್ತು ಪ್ರಸಾದ ಸಿದ್ಧಪಡಿಸಲು ಹಣ್ಣು ಮತ್ತು ತರಕಾರಿ ಅವಶ್ಯವಿದ್ದು, ಇವುಗಳ ಬೆಲೆಯೂ ಏರಿಕೆಯಾಗಿದೆ.

ವರಮಹಾಲಕ್ಷ್ಮೀ ಮೂರ್ತಿಗಳ ಅಲಂಕಾರಕ್ಕೆ ಬಳಸುವ ತಾವರೆ ಮೊಗ್ಗು, ಕೇದಿಗೆ, ತಾಳೆ ಎಲೆ ವಿನ್ಯಾಸಗಳು, ಸರ, ಬಳೆಗಳ ಬೆಲೆಯೂ ದುಪ್ಪಾಟಾಗಿದೆ. ದೇವನಹಳ್ಳಿ, ಸರ್ಜಾಪುರ, ಶಿಡ್ಲಘಟ್ಟ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಕನಕಪುರ, ಚನ್ನಪಟ್ಟಣದಿಂದ ಹೆಚ್ಚಾಗಿ ಹೂವು ಹಣ್ಣುಗಳು ಕೆ.ಆರ್‌.ಮಾರುಕಟ್ಟೆ, ಮಲ್ಲೇಶ್ವರ ಸೇರಿ ಹಲವು ಮಾರುಕಟ್ಟೆಗೆ ಬಂದಿವೆ.

ಕೆ.ಆರ್‌.ಮಾರುಕಟ್ಟೆಯಲ್ಲಿ ಕನಕಾಂಬರ ಒಂದು ಕೆ.ಜಿಗೆ 1200 ರೂ., ಕಾಕಡ ಹಾಗೂ ಮಲ್ಲಿಗೆ 300 ರೂ., ಸುಗಂಧರಾಜ ಹಾರಗಳು 150 ರೂ., ಮಾರಾಟವಾಗುತ್ತಿದೆ. ಸೇವಂತಿಗೆ ಹೂ ಕಳೆದ ವಾರ 50 ರೂ. ಇದ್ದ ಬೆಲೆ ಪ್ರಸ್ತುತ 400ರಿಂದ 500 ರೂ. ಗಡಿ ದಾಟಿದೆ. ಹಣ್ಣುಗಳಲ್ಲಿ ದ್ರಾಕ್ಷಿ 200 ರೂ., ಸೇಬು 150 ರೂ. ದರದಲ್ಲಿ ಏರಿಕೆ ಕಂಡಿದೆ.

ಬುಧವಾರ ಮಳೆಯನ್ನೂ ಲೆಕ್ಕಿಸದೆ ಜನರು ಅಗತ್ಯ ವಸ್ತುಗಳ ಖರೀದಿಯಲ್ಲಿ ನಿರತರಾಗಿದ್ದರು. ಹಬ್ಬದ ಅಂಗವಾಗಿ ಮಾರುಕಟ್ಟೆಯಲ್ಲಿ ಹೆಚ್ಚಿನ ಜನ ಸೇರಿದ ಕಾರಣ ಸುತ್ತಲಿನ ಪ್ರದೇಶ ಜನದಟ್ಟಣೆಯಿಂದ ಕೂಡಿದ್ದು, ವಾಹನ ಸಂಚಾರ ಸುಧಾರಿಸಲು ಪೊಲೀಸರು ಹರಸಾಹಸ ಪಡಬೇಕಾಗಿತು.

ಕನಕಾಂಬರ ಕೆ.ಜಿ.ಗೆ ಸಾವಿರ ರೂ. ಗಡಿ ದಾಟಿದ್ದು, ಕಾಕಡ ಹಾಗೂ ಮಲ್ಲಿಗೆ ಹೂವಿನ ಬೆಲೆ ಕೂಡ ಏರಿಕೆಯಾಗಲಿದೆ. ಮಾರುಕಟ್ಟೆಗೆ ಹೂ ಮತ್ತು ಹಣ್ಣುಗಳು ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಕಾರಣ ಬೆಲೆ ಹೆಚ್ಚಳವಾಗಿದೆ.
-ಪ್ರಭಾಕರ್‌, ಹೂ ವ್ಯಾಪಾರಿ

ಮಾರಕಟ್ಟೆ ದರ (ಕೆ.ಜಿಗೆ)
ಹಣ್ಣು-ಕಾಯಿ ದರ (ರೂ.ಗಳಲ್ಲಿ)
ಸೇಬು 120-150
ಪೇರಳೆ 80-100
ದಾಳಿಂಬೆ 150-200
ದ್ರಾಕ್ಷಿ 200- 220
ಸೀತಾಫಲ 38-70
ಏಲಕ್ಕಿಬಾಳೆಹಣ್ಣು 100-150
ಪಚ್ಚ ಬಾಳೆಹಣ್ಣು 50-80
ತೆಂಗಿನಕಾಯಿ ಜೊತೆ 15-30
ಬಾಳೆಕಂಬ ಜೊತೆ 40-60

ಹೂವಿನ ದರ (ರೂ.ಗಳಲ್ಲಿ)
ಹೂವು 1 ಕೆ.ಜಿಗೆ 1 ಮಾರಿಗೆ
ಕನಕಾಂಬರ 1200-1250 200-250
ಮಲ್ಲಿಗೆ 150-200 80
ಸುಗಂಧರಾಜ 150-200 80-100(ಹಾರಕ್ಕೆ)
ಸೇವಂತಿಗೆ 400-500 100
ಚೆಂಡು ಹೂ 80-100 40
ಮಾವಿನಸೊಪ್ಪು ಕಟ್ಟು 10-15
ವಿಳೆದ್ಯೆಲೆ ಕಟ್ಟು 50-100

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.