ವಾರಿಯರ್ಸ್ಗೆ ಹೂ ಮಳೆ ನಮನ
Team Udayavani, May 4, 2020, 12:03 PM IST
ಬೆಂಗಳೂರು: ಕೋವಿಡ್ 19 ಸೋಂಕಿನ ವಿರುದ್ಧ ಹೋರಾಟ ನಡೆಸುತ್ತಿರುವ ” ಕೋವಿಡ್ 19 ವಾರಿಯರ್ಸ್ಗೆ” ಭಾನುವಾರ ವಿಕ್ಟೋರಿಯಾ ಆಸ್ಪತ್ರೆ ಬಳಿ ಭಾರತೀಯ ವಾಯುಸೇನೆಯು ಹೂಮಳೆ ಸುರಿಸುವ ಮೂಲಕ ಗೌರವ ಸಲ್ಲಿಸಿತು.
ನಗರದ ಕೋವಿಡ್ 19 ಸೋಂಕಿತ ಚಿಕಿತ್ಸಾ ಕೇಂದ್ರವಾದ ವಿಕ್ಟೋರಿಯಾ ಆಸ್ಪತ್ರೆಯ ಬಳಿ ಬೆಳಗ್ಗೆ 10.30ಕ್ಕೆ ವೈದ್ಯರಿಗೆ – ವೈದ್ಯಕೀಯ ಸಿಬ್ಬಂದಿಗಳನ್ನು ಆಸ್ಪತ್ರೆ ಆವರಣದಲ್ಲಿ ಹಾಜರುಪಡಿಸಿ ವಾಯುಸೇನೆಯು ಹೆಲಿಕಾಪ್ಟರ್ ಮೂಲಕ ಹೂ ಮಳೆ ಸುರಿಸಿತು. ಬಳಿಕ ಕಮಾಂಡ್ ಆಸ್ಪತ್ರೆಯ ಮೇಲೂ ಹೂ ಮಳೆ ಸುರಿಸಲಾಯಿತು. ಹೆಲಿಕಾಪ್ಟರ್ ಮೂಲಕ ಹೂ ಹಾಕಿ ಗೌರವ ಸಲ್ಲಿಸಿದ ಹಿನ್ನೆಲೆ ವೈದ್ಯಕೀಯ ಸಿಬ್ಬಂದಿ ಅತೀವ ಸಂತಸ ಪಟ್ಟರು. ಸೇನೆಯ ಗೌರವ ಕಂಡು ಆತ್ಮ ವಿಶ್ವಾಸ ಹೆಚ್ಚಳವಾಯಿತು ಎಂದು ಹಲವು ಅಭಿಪ್ರಾಯಯಪಟ್ಟರು.
ಇನ್ನೊಂದೆಡೆ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ಹಾಗೂ ವಿಧಾನಸೌಧದ ಆವರಣದಲ್ಲಿ ಇಂಡಿಯನ್ ಆರ್ಮಿ ಫೋರ್ಸ್ ಬ್ಯಾಂಡ್ ಪರೇಡ್ ನಡೆಸುವ ಮೂಲಕ ಕೋವಿಡ್ 19 ವಾರಿಯರ್ಸ್ಗೆ ನಮನ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!