ಫ್ಲೈ ಬಸ್ ಸೇವೆಗೆ ಚಾಲನೆ
Team Udayavani, Jan 9, 2018, 6:20 AM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯದ ಬೇರೆ ನಗರಗಳಿಗೆ “ಫ್ಲೈ ಬಸ್’ ಸೇವೆ ಆರಂಭಿಸಿದ್ದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ, ಅದನ್ನು ಈಗ ಮಡಿಕೇರಿ ಹಾಗೂ ನೆರೆ ರಾಜ್ಯ ತಮಿಳುನಾಡಿಗೂ ವಿಸ್ತರಿಸಿದೆ.
ಈವರೆಗೆ ಮೈಸೂರು ಮತ್ತು ಕುಂದಾಪುರಕ್ಕೆ ಮಾತ್ರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಫ್ಲೈ ಬಸ್ ಸೇವೆ ಇತ್ತು. ಈಗ ರಾಜ್ಯದ ಮಡಿಕೇರಿ ಹಾಗೂ ತಮಿಳುನಾಡಿನ ಸೇಲಂಗೆ ನೂತನ ಫ್ಲೈ ಬಸ್ ಸೇವೆಗೆ ಸೋಮವಾರ ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೆಐಎಎಲ್ ಸಹಾಯಕ ಉಪಾಧ್ಯಕ್ಷ ಎಚ್. ಆರ್. ವೆಂಕಟರಾಮನ್ ಮತ್ತಿತರರು ಉಪಸ್ಥಿತರಿದ್ದರು. ವಿಮಾನ ನಿಲ್ದಾಣದಿಂದ ನಿತ್ಯ ಮಡಿಕೇರಿಗೆ ಒಂದು ಮತ್ತು ಸೇಲಂಗೆ ಎರಡು ಬಸ್ಗಳು ಕಾರ್ಯಾಚರಣೆ ಮಾಡಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು