ವಾಸ್ತವದ ಹಾದಿ ಅನುಸರಿಸಿ ಜೀವಂತಿಕೆ ಸಾಧಿಸಿದ ಜನಪದ 


Team Udayavani, Jun 5, 2017, 12:22 PM IST

go-ru-channabassappa.jpg

ಬೆಂಗಳೂರು: “ಜನಪದ ಸಾಹಿತ್ಯ ಆಡಂಬರವಿಲ್ಲದೆ ವಾಸ್ತವದ ನೆಲೆಗಟ್ಟಿನಲ್ಲಿ ರಚಿತಗೊಂಡಿರುವುದರಿಂದಲೇ ಇಂದಿಗೂ ಜೀವಂತಿಕೆ ಉಳಿಸಿಕೊಂಡಿದೆ,’ ಎಂದು ಜಾನಪದ ವಿದ್ವಾಂಸ ಡಾ. ಗೊ.ರು. ಚನ್ನಬಸಪ್ಪ ಅಭಿಪ್ರಾಯಪಟ್ಟರು.

ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಚನ ಜ್ಯೋತಿ ಬಳಗ ಹಾಗೂ ಗೀರ್ವಾಣಿ ಅಕಾಡೆಮಿ ಆಯೋಜಿಸಿದ್ದ ಜಾನಪದ ಕವಯತ್ರಿ ಚಂದ್ರಕಲಾ ಸಂಗಪ್ಪ ಹಾರಕುಡೆ ರಚಿಸಿರುವ “ಚಂದ್ರಸಂಗ ಸಿರಿ’  ಕೃತಿ ಹಾಗೂ” ಚಂದ್ರಸಂಗ ಸಿರಿಗಾನ’ ಧ್ವನಿಸಾಂದ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, “ಪಂಡಿತ ಪಾಮರರು ರಚಿಸಿರುವ ಸಾಹಿತ್ಯ ವರ್ಣನೆಗಳಿಂದ ಕೂಡಿದ್ದು, ವಾಸ್ತವತೆ ಕಡಿಮೆ. ಹೀಗಾಗಿ ಅವರ ಸಾಹಿತ್ಯದಲ್ಲಿರುವ ಬಣ್ಣಗಳ ಲೇಪನ ಕಾಲ ಸರಿದಂತೆ ಮಸುಕಾಗಲಿದೆ. ಆದರೆ ಜನಪದರು ಸ್ವಂತ ಅನುಭವದಿಂದ ರಚಿಸಿರುವ ಸತ್ವಯುತ ಜನಪದ ಸಾಹಿತ್ಯ ಸದಾ ಜೀವಂತಿಕೆ ಕಾಪಾಡಿಕೊಂಡಿದೆ,’ ಎಂದರು.

“ಜನಪದ ಸಾಹಿತ್ಯ  ಹೃದಯದಿಂದ ಮೂಡಿದ ಭಾವನೆಗಳಿಂದ ರಚಿತಗೊಂಡಿದೆ. ಶಾಲೆಯ ಮುಖವನ್ನೇ ಕಾಣದವರು ಸ್ವಂತ ಅನುಭವದಿಂದ ಸರಳವಾಗಿ ಅದ್ಬುತ ಸಾಹಿತ್ಯ ರಚಿಸಿದ್ದಾರೆ. ಅದೇ ರೀತಿ  ವಾಸ್ತವದ ನೆಲೆಗಟ್ಟಿನಲ್ಲಿ ಸಾಹಿತ್ಯ ರಚಿಸಿದ ತತ್ವಪದಕಾರರು ಶ್ರೇಷ್ಠ ಆಧ್ಯಾತ್ಮಕ ಚಿಂತಕರಾಗಿದ್ದರು. ಜೊತೆಗೆ ಲೋಕದ ತಪ್ಪುಗಳನ್ನು ತಮ್ಮ ಮೇಲೆಯೇ ಆರೋಪಿಸಿಕೊಂಡು ವಿಡಂಬನಾತ್ಮಕ ಶೈಲಿಯಲ್ಲಿ ಶರಣರು ರಚಿಸಿದ ವಚನ ಸಾಹಿತ್ಯ ನಿಜವಾದ ಸಾಹಿತ್ಯವಾಗಿದೆ,’ ಎಂದು ಹೇಳಿದರು.

ವಚನ ಜ್ಯೋತಿ ಬಳಗದ ಅಧ್ಯಕ್ಷ  ಎಸ್‌.ಪಿನಾಕಪಾಣಿ ಮಾತನಾಡಿ, “ಕೇವಲ ಐದಾರು ಜನಪದ ಗೀತೆಗಳನ್ನು ಕಲಿತು ಅಂತಾರಾಷ್ಟ್ರೀಯ ಗಾಯಕರು ಎಂದು ತೋರ್ಪಡಿಸಿಕೊಳ್ಳುವವರು ರಾಜಧಾನಿಯಲ್ಲಿದ್ದಾರೆ. ಹೆಣ್ಣುಮಕ್ಕಳಿಗೆ ವೇಷ ಭೂಷಣ ತೊಡಿಸಿ ಜಾನಪದ ಜಾತ್ರೆಯಲ್ಲಿ ಕುಣಿಸುವವರ ಮಧ್ಯೆ, ತಮ್ಮ ನೆನಪಿನ ಶಕ್ತಿಯಿಂದ ಜೀವನಕ್ಕೆ ಹತ್ತಿರವಾಗಿರುವ ಜನಪದ ಹಾಡುಗಳನ್ನು ಹಾಡುತ್ತ  ಅನುಪಮ ಸೇವೆ ಸಲ್ಲಿಸುತ್ತಿರುವ ಚಂದ್ರಕಲಾ ಸಂಗಪ್ಪ ಹಾರಕುಡೆಯವರ ಸಾಧನೆ ಮೆಚ್ಚುವಂತಹದ್ದು,’ ಎಂದರು.

ಹಿರಿಯ ಸಾಹಿತಿ ಡಾ. ಶಿವಾನಂದ ಕುಬಸದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಲವಂತರಾವ್‌ ಪಾಟೀಲ್‌, ಬಸವ ಸಮಿತಿ ಹಿರಿಯ ಉಪಾಧ್ಯಕ್ಷ ಪ್ರಭುದೇವ ಚಿಗಟೇರಿ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.