ಬೀದಿ ಬದಿ ವ್ಯಾಪಾರಿಗಳಿಗೆ ಆಹಾರ ಕಿಟ್‌


Team Udayavani, Jun 11, 2021, 2:09 PM IST

food kit

ಚಂದಾಪುರ: ಕೊರೊನಾ ಸಂಕಷ್ಟಕ್ಕೆ ಬೀದಿಬದಿವ್ಯಾಪಾರಿಗಳು ಹಾಗೂ ಗಾರ್ಮೆಂಟ್ಸ ಕಾರ್ಮಿಕರು ಹೆಚ್ಚು ಸಂಕಷ್ಟಕ್ಕೆ ಒಳಗಾಗಿದ್ದಾರೆಅವರು ಹಸಿವಿನಿಂದ ಬಳಲಬಾರದು ಎಂದುಆಹಾರ ಕಿಟ್‌ ವಿತರಣೆ ಮಾಡಲಾಗುತ್ತಿದೆಎಂದು ಶಾಸಕ ಎಂ.ಕೃಷ್ಣಪ್ಪ ಹೇಳಿದರು.

ಪರಪ್ಪನ ಅಗ್ರಹಾರದ ಸೆಂಟ್ರಲ್‌ ಜೈಲ್‌ವೃತ್ತದಲ್ಲಿ ಮಾಜಿ ಬಿಬಿಎಂಪಿ ಸದಸ್ಯಶ್ರೀನಿವಾಸ್‌ ರೆಡ್ಡಿ ಸಹಕಾರದೊಂದಿಗೆ ಹಮ್ಮಿಕೊಂಡಿದ ಬೀದಿಬದಿ ವ್ಯಾಪಾರಿಗಳಿಗೆಹಾಗೂ ಗಾರ್ಮೆಂಟ್ಸ್‌ ಕಾರ್ಮಿಕರಿಗೆತರಕಾರಿ ಹಾಗೂ ಆಹಾರ ಕಿಟ್‌ ವಿತರಣೆಗೆಚಾಲನೆ ನೀಡಿ ಮಾತನಾಡಿದರು.ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪರಪ್ಪನ ಅಗ್ರಹಾರ, ನಾಗನಾಥಪುರದಹಾಗೂ ಕೂಡ್ಲು ಭಾಗದಲ್ಲಿ ಗಾರ್ಮೆಂಟ್ಸ…ಹೆಚ್ಚಾಗಿದ್ದು ಈ ಭಾಗದಲ್ಲಿ ಮಹಿಳಾ ಕಾರ್ಮಿಕರು ಹೆಚ್ಚಾಗಿದ್ದಾರೆ.

ಬೀದಿ ಬದಿ ವ್ಯಾಪಾರಿಗಳು ಹೆಚ್ಚಾಗಿದ್ದು ಬಡತನ ರೇಖೆಗಿಂತ ಕೆಳಗೆಸಾಕಷ್ಟು ಕುಟುಂಬಳು ಇವೆ. ಇಂಥಕುಟುಂಬಗಳನ್ನು ಗುರುತಿಸಿ ಅವರಿಗೆಶ್ರೀನಿವಾಸ್‌ ರೆಡ್ಡಿ ಅವರು ತರಕಾರಿ ಕಿಟ್‌ಹಾಗೂ ಆಹಾರ ಪದಾರ್ಥಗಳ ಕಿಟ್‌ ವಿತರಣೆಮಾಡುತ್ತಿದ್ದಾರೆ ಇದು ಉತ್ತಮ ಬೆಳವಣಿಗೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿಂಗಸಂದ್ರ ವಾರ್ಡಿನ ಬಿಬಿಎಂಪಿ ಮಾಜಿಸದಸ್ಯ ಶ್ರೀನಿವಾಸ್‌ ರೆಡ್ಡಿ ಮಾತನಾಡಿ, ನಮ್ಮಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರವುಗ್ರಾಮೀಣ ಪ್ರದೇಶಗಳಿಂದ ಕೂಡಿದ್ದುನೂರಹತ್ತು ವಿಲೇಜ್‌ ವ್ಯಾಪ್ತಿಗೆ ಬರುತ್ತದೆಇಲ್ಲಿ ನಗರ ಪ್ರದೇಶಗಳಿಗಿಂತ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದ್ದು ಬಹುತೇಕ ವಲಸೆಕಾರ್ಮಿಕರು ಹಾಗೂ ಬಡವರು ಹೆಚ್ಚಿನಪ್ರಮಾಣದಲ್ಲಿ ಇದ್ದಾರೆ ಆದ್ದರಿಂದ ಆಹಾರ ,ತರಕಾರಿ ಕಿಟ್‌ ಹಾಗೂ ಪ್ರತಿದಿನ ಊಟದಪ್ಯಾಕೆಟ್‌ ನೀಡುವ ಮೂಲಕ ನಮ್ಮಕ್ಷೇತ್ರದಲ್ಲಿ ಹಸಿವು ಮುಕ್ತ ವಾರ್ಡ್‌ ಮಾಡುವುದೇ ನಮ್ಮ ಗುರಿಯಾಗಿದೆ ಎಂದರು.

ಕೋನಪ್ಪ ಅಗ್ರಹಾರ ಜಿಪಂ ಮಾಜಿ ಸದಸ್ಯೆರಾಜೇಶ್ವರಿ, ಬಿಜೆಪಿ ಮುಖಂಡರಾದ ಎಚ್‌.ವಿ.ಶ್ರೀನಿವಾಸ್‌, ಸಿಂಗಸಂದ್ರ ವಾರ್ಡಿನ ಬಿಜೆಪಿಯುವ ಮುಖಂಡ ಪರಪ್ಪನ ಅಗ್ರಹಾರದಅಂಬರೀಶ್‌, ಶ್ರೀನಿವಾಸ್‌ ಮೂರ್ತಿ,ನಾಗನಾಥಪುರ ಮುನಿರಾಜ್‌ ಇದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.