2030ರ ವೇಳೆ ದೇಶದಲ್ಲಿ ಆಹಾರ ಅಭಾವ


Team Udayavani, Mar 26, 2019, 12:21 PM IST

Udayavani Kannada Newspaper

ಬೆಂಗಳೂರು: ಹಲವು ಅಧ್ಯಯನಗಳ ಪ್ರಕಾರ 2030ರ ವೇಳೆಗೆ ದೇಶದಲ್ಲಿ ಆಹಾರಧಾನ್ಯಗಳ ಅಭಾವ ಉಂಟಾಗಲಿದ್ದು, ಈ ಕೊರತೆ ನೀಗಿಸುವ ನಿಟ್ಟಿನಲ್ಲಿ ಸಂಶೋಧನೆಗಳು ಮತ್ತು ತಂತ್ರಜ್ಞಾನಗಳ ಅಳವಡಿಕೆ ಆಗಬೇಕು ಎಂದು ಪಂಜಾಬ್‌ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪದ್ಮಶ್ರೀ ಪ್ರೊ.ಬಲದೇವ್‌ ಸಿಂಗ್‌ ದಿಲ್ಲಾನ್‌ ತಿಳಿಸಿದರು.

ನಗರದಲ್ಲಿ ಸೋಮವಾರ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 53ನೇ ಘಟಿಕೋತ್ಸವದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ಭೂಹಿಡುವಳಿ ಕಡಿಮೆ, ಜನಸಂಖ್ಯೆ ಹೆಚ್ಚಳದ ನಡುವೆಯೂ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನಗಳ ಫ‌ಲವಾಗಿ ಆಹಾರಧಾನ್ಯಗಳನ್ನು ರಫ್ತು ಮಾಡುವಷ್ಟು ಪ್ರಗತಿ ಸಾಧಿಸಿದ್ದೇವೆ.

ಆದರೆ, ಇತ್ತೀಚಿನ ದಿನಗಳಲ್ಲಿ ನಡೆಸಿದ ಹಲವು ಅಧ್ಯಯನಗಳ ಪ್ರಕಾರ 2030ರ ವೇಳೆಗೆ ಆಹಾರಧಾನ್ಯ, ಎಣ್ಣೆಕಾಳು, ಬೇಳೆಕಾಳುಗಳ ಕೊರತೆ ಉಂಟಾಗಲಿದೆ. ಆದ್ದರಿಂದ ದೇಶದ ಆಹಾರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ರೈತರ ಜೀವನಮಟ್ಟ ಸುಧಾರಿಸುವಂತಹ ಯೋಜನೆಗಳನ್ನು ರೂಪಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಕೃಷಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ನ್ಯಾನೊ ತಂತ್ರಜ್ಞಾನವು ಒಂದು ಆಶಾದಾಯಕ ತಂತ್ರಜ್ಞಾನದಂತೆ ಕಂಡುಬರುತ್ತಿದೆ. ಗಿಡಗಳ ಸಾಮರ್ಥ್ಯ, ಪೋಷಕಾಂಶ, ತ್ವರಿತಗತಿಯಲ್ಲಿ ರೋಗಗಳ ಪತ್ತೆ, ರೋಗಗಳಿಗೆ ಆಣಿಕ ಚಿಕಿತ್ಸೆ , ಆಹಾರ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯಲ್ಲಿ ಗಮನಾರ್ಹ ಪಾತ್ರ ನಿರ್ವಹಿಸುತ್ತಿದೆ ಎಂದು ಪ್ರೊ.ಬಲದೇವ್‌ ಸಿಂಗ್‌ ತಿಳಿಸಿದರು.

ಇದೇ ವೇಳೆ ವಿವಿಧ ಪದವಿಗಳ ವಿದ್ಯಾರ್ಥಿಗಳಿಗೆ 119 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಈ ಪೈಕಿ 39 ವಿಶ್ವವಿದ್ಯಾಲಯದ ಚಿನ್ನದ ಪದಕಗಳು, ಮೂರು ಸ್ನಾತಕ ಮತ್ತು 4 ಸ್ನಾತಕೋತ್ತರ ಆವರಣ ಚಿನ್ನದ ಪದಕಗಳು ಹಾಗೂ 73 ದಾನಿಗಳ ಚಿನ್ನದ ಪದಕಗಳು,

21 ಚಿನ್ನದ ಪದಕಗಳ ಪ್ರಮಾಣಪತ್ರಗಳು ಇವೆ. 661 ಸ್ನಾತಕ ಪದವಿ, 309 ಸ್ನಾತಕೋತ್ತರ ಪದವಿ ಹಾಗೂ 72 ಡಾಕ್ಟೊರಲ್‌ ಪದವಿ ನೀಡಲಾಯಿತು. ಕುಲಪತಿ ಡಾ.ಎಸ್‌. ರಾಜೇಂದ್ರ ಪ್ರಸಾದ್‌ ಉಪಸ್ಥಿತರಿದ್ದರು. ರಾಜ್ಯಪಾಲ ಹಾಗೂ ಕುಲಾಧಿಪತಿ ವಜುಭಾಯಿ ವಾಲಾ ಗೈರುಹಾಜರಿದ್ದರು.

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.