ಮುಂಜಿ ಮಾಡಿಸಿ ಇಸ್ಲಾಂಗೆ ಮತಾಂತರ: ಆಮಿಷವೊಡ್ಡಿ ಬಲವಂತದ ಮತಾಂತರ


Team Udayavani, Oct 6, 2022, 12:23 PM IST

ಮುಂಜಿ ಮಾಡಿಸಿ ಇಸ್ಲಾಂಗೆ ಮತಾಂತರ: ಆಮಿಷವೊಡ್ಡಿ ಬಲವಂತದ ಮತಾಂತರ

ಬೆಂಗಳೂರು: ಹಿಂದೂ ಯುವಕನಿಗೆ ಬಲವಂತವಾಗಿ ಕತ್ನಾ (ಮುಂಜಿ) ಮಾಡಿಸಿ ಮುಸ್ಲಿಂ ಧರ್ಮಕ್ಕೆ ಮಾತಾಂತರ ಮಾಡಿದ ಇಬ್ಬರು ಆರೋಪಿಗಳನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಮೊಹಮ್ಮದ್‌ ಅಸಾನ್‌ ಅಲಿಯಾಸ್‌ ಅತ್ತಾರ್ವ ರೆಹಮಾನ್‌ (45 ವ) ಮತ್ತು ಬನಶಂಕರಿಯ ಕಾವೇರಿನ ನಗರ ನಿವಾಸಿ ಶಬೀರ್‌ (34) ಬಂಧಿತರು. ಆರೋಪಿಗಳು ಕೆಲ ದಿನಗಳ ಹಿಂದಷ್ಟೇ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಶ್ರೀಧರ್‌ ಎಂಬಾತನಿಗೆ ಮತಾಂತರ ಮಾಡಿಸಿದ್ದರು. ಆರೋಪಿಗಳ ವಿರುದ್ಧ ಮತಾಂತರ ಹಾಗೂ ಎಸ್ಸಿ ಮತ್ತು ಎಸ್ಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

ಮಂಡ್ಯ ಜಿಲ್ಲೆ ಮದ್ದೂರ ತಾಲೂಕಿನ ಶ್ರೀಧರ್‌ (24) ಎಂಬಾತ ಡಿಪ್ಲೊಮಾ ವ್ಯಾಸಂಗ ಮಾಡಿದ್ದಾನೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಶ್ರೀಧರ್‌ಗೆ ಪರಿಚಯವಾಗಿದ್ದ ಶಬೀರ್‌ ಬಳಿ ತನ್ನ ಆರ್ಥಿಕ ಸಮಸ್ಯೆಗಳ ಬಗ್ಗೆ ಹೇಳಿಕೊಂಡಿದ್ದಾನೆ. ಈ ವೇಳೆ ಆರೋಪಿ ಮತಾಂತರ ಮಾಡಿಕೊಂಡರೆ ಹಣ ಸಿಗುವುದಾಗಿ ಆಮಿಷವೊಡ್ಡಿದ್ದಾನೆ. ಇದಕ್ಕೆ ಶ್ರೀಧರ್‌ ಒಪ್ಪಿಕೊಂಡಿದ್ದಾನೆ. ಬಳಿಕ ಆತನಿಗೆ‌ ಕತ್ನಾ ಮಾಡಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿಸಿದ್ದರು. ನಂತರ ಮಸೀದಿಯೊಂದಕ್ಕೆ ಕರೆದೊಯ್ದು ಅಕ್ರಮವಾಗಿ ಗೃಹ ಬಂಧನದಲ್ಲಿರಿಸಿದ್ದರು.

ಇದನ್ನೂ ಓದಿ:ಆನೆಗೆ ಗಾಯ ಕುರಿತಂತೆ ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಲಾಗುವುದು: ಸಿಎಂ ಬೊಮ್ಮಾಯಿ

ಅದನ್ನು ವಿರೋಧಿಸಿದಾಗ ಶಸ್ತ್ರಾಸ್ತ್ರ ತೋರಿಸಿ ಬೆದರಿಸಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದರು. ಒಂದು ವೇಳೆ ಈ ವಿಷಯವನ್ನು ಬಾಯಿಬಿಟ್ಟರೆ ಉಗ್ರ ಎಂದು ವಿಡಿಯೋ ಹರಿಬಿಡುವುದಾಗಿ ಬೆದರಿಸಿದ್ದಾರೆ. ಜತೆಗೆ ವರ್ಷಕ್ಕೆ ಮೂವರನ್ನು ಕರೆ ತಂದು ಮತಾಂತರಿಸಬೇಕು ಎಂದು ಒತ್ತಾಯಿಸಿದ್ದರು ಎಂದು ಶ್ರೀಧರ್‌ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದರು.

ಹುಬ್ಬಳ್ಳಿಯಲ್ಲಿ ಪ್ರಕರಣ ಬೆಳಕಿಗೆ: ಈ ಮಧ್ಯೆ ಶ್ರೀಧರ್‌, ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳನ್ನು ಹುಬ್ಬಳ್ಳಿಯಲ್ಲಿ ಭೇಟಿಯಾಗಲು ಹೋಗಿದ್ದ. ಆಗ ಸ್ಥಳೀಯರು ಈತನಿಗೆ ಥಳಿಸಿ, ಠಾಣೆಗೆ ಕರೆದೊಯ್ದಿದ್ದರು. ಈತನ ವಿಚಾರಣೆ ವೇಳೆ ಮತಾಂತರ ಮಾಡಿಸಿದ್ದಾರೆ. ಜತೆಗೆ ಬಲವಂತವಾಗಿ ದನದ ಮಾಂಸ ತಿನ್ನಸಿದಲ್ಲದೆ, ತನಗೆ ಮೊಹಮ್ಮದ್‌ ಸಲ್ಮಾನ್‌ ಎಂದು ಹೆಸರಿಟ್ಟಿದ್ದರು.

ಈ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯ ಬೆಂಗಳೂರಿನಲ್ಲಿ ನಡೆದಿದ್ದರಿಂದ ಬನಶಂಕರಿ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ನಡೆಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಲ್ಲದೆ, ಶ್ರೀಧರ್‌ ಪರಿಶಿಷ್ಟ ಸಮುದಾಯಕ್ಕೆ ಸೇರಿದವನಾದ್ದರಿಂದ ಎಸ್ಸಿ, ಎಸ್ಟಿ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿದೆ. ಜಯನಗರ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.