ಕೊಡಗಿಗೆ ಅರಣ್ಯ ಇಲಾಖೆ ತಂಡ
Team Udayavani, Aug 18, 2018, 7:00 AM IST
ಬೆಂಗಳೂರು: ಕೊಡಗು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ತೊಂದರೆ ಗೊಳಗಾಗಿರುವ ಸಂತ್ರಸ್ತರ ರಕ್ಷಣೆಗೆ ರಾಜ್ಯದ ವಿವಿಧ ಭಾಗಗಳ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ನೆರವನ್ನು ಸರ್ಕಾರ ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೊಡಗು ಜಿಲ್ಲೆಗೆ ಇತರ ಜಿಲ್ಲೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸುವಂತೆ ಅರಣ್ಯ ಸಚಿವ ಆರ್.ಶಂಕರ್ ಆದೇಶಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಪರಿಕರಗಳೊಂದಿಗೆ ಕೂಡಲೇ ಕೊಡಗು ಜಿಲ್ಲೆಗೆ ತೆರಳಿ ಜನ ಮತ್ತು ಜಾನುವಾರುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಳ್ಳಬೇಕು.
ವನ್ಯಜೀವಿಗಳ ರಕ್ಷಣೆ ಮತ್ತು ಸ್ಥಳೀಯ ನಿವಾಸಿಗಳಿಗೆ ಅಗತ್ಯ ನೆರವು ನೀಡಬೇಕು. ನಿಯಂತ್ರಣ ಕೊಠಡಿಗಳಿಗೆ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ