Arrested: ಬಾರ್‌ಗೆ ನುಗ್ಗಿ ಸುಲಿಗೆ; ರೌಡಿಶೀಟರ್‌ ಸೇರಿ ನಾಲ್ವರ ಸೆರೆ


Team Udayavani, Nov 28, 2023, 10:30 AM IST

Arrested: ಬಾರ್‌ಗೆ ನುಗ್ಗಿ ಸುಲಿಗೆ; ರೌಡಿಶೀಟರ್‌ ಸೇರಿ ನಾಲ್ವರ ಸೆರೆ

ಬೆಂಗಳೂರು: ಇತ್ತೀಚೆಗೆ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ವೊಂದಕ್ಕೆ ನುಗ್ಗಿ ಮಾರಕಾಸ್ತ್ರ ತೋರಿಸಿ ಹಣ ಸುಲಿಗೆ ಮಾಡಿದ್ದ ರೌಡಿಶೀಟರ್‌ ಸೇರಿ ನಾಲ್ವರನ್ನು ಆರ್‌.ಟಿ. ನಗರ ಪೊಲೀಸರು ಬಂಧಿಸಿದ್ದಾರೆ.

ನೆಲಮಂಗಲ ನಿವಾಸಿ ಇಮ್ರಾನ್‌ ಅಲಿಯಾಸ್‌ ಬೊಡ್ಚೆ(29), ಕೆ.ಜಿ. ಹಳ್ಳಿಯ ಮೋಹಿತ್‌ ಅಲಿಯಾಸ್‌ ಮೋಹನ್‌ (24), ಅರಾಫ‌ತ್‌ ಅಹಮದ್‌(25) ಹಾಗೂ ಸೈಯದ್‌ ಮಾಜ್‌ (23) ಬಂಧಿತರು.

ಆರೋಪಿಗಳಿಂದ 12,500 ರೂ. ನಗದು, ನಾಲ್ಕು ಬೈಕ್‌ ವಶಕ್ಕೆ ಪಡೆಯಲಾಗಿದೆ.

40 ಸಾವಿರ ರೂ. ಸುಲಿಗೆ: ಆರೋಪಿಗಳ ಪೈಕಿ ಇಮ್ರಾನ್‌ ಜೆ.ಸಿ.ನಗರ ಠಾಣೆ ರೌಡಿಶೀಟರ್‌ ಆಗಿದ್ದು, ಈತ ತನ್ನ ರೌಡಿಪಡೆ ಕಟ್ಟಿಕೊಂಡು ಠಾಣೆ ವ್ಯಾಪ್ತಿಯಲ್ಲಿ ನ.21ರ ರಾತ್ರಿ 11.55ಕ್ಕೆ ದಿನ್ನೂರು ಮುಖ್ಯ ರಸ್ತೆಯ ನೇಚರ್‌ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ನುಗ್ಗಿ ಕ್ಯಾಶಿ ಯರ್‌ಗೆ ಮಾರಕಾಸ್ತ್ರ ತೋರಿಸಿ 40 ಸಾವಿರ ರೂ. ಸುಲಿಗೆ ಮಾಡಿ ಪರಾರಿಯಾಗಿದ್ದರು.

10 ಪ್ರಕರಣ ಪತ್ತೆ: ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ, ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಬಂಧನದಿಂದ ಆರ್‌.ಟಿ. ನಗರ ಸೇರಿ ನಗರ, ಗ್ರಾಮಾಂತರ ಠಾಣೆ, ತಮಿಳುನಾಡಿನ ವಿವಿಧೆಡೆ ದಾಖ ಲಾಗಿದ್ದ 10 ಪ್ರಕರಣ ಪತ್ತೆಯಾಗಿವೆ. ಆರೋಪಿಗಳ ಪೈಕಿ ಇಮ್ರಾನ್‌ ವಿರುದ್ಧ ಪೀಣ್ಯ, ನೆಲಮಂಗಲ ಟೌನ್‌, ಗ್ರಾಮಾಂತರ, ಕಡೂರು, ಡಿ.ಜೆ.ಹಳ್ಳಿ. ಬೆಂಗಳೂರು ನಗರ ರೈಲ್ವೆ ಪೊಲೀಸ್‌ ಠಾಣೆ, ಕಾಟನ್‌ ಪೇಟೆ, ಕೆಂಗೇರಿ, ಕುಮಾರಸ್ವಾಮಿ ಲೇಔಟ್‌, ವಿದ್ಯಾರಣ್ಯ ಪುರ, ಯಲಹಂಕ ನ್ಯೂಟೌನ್‌ ಸಂಪಿಗೆಹಳ್ಳಿ, ಕೆಂಗೇರಿ, ಜೆ.ಸಿ.ನಗರ ಸೇರಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಸುಲಿಗೆ, ದರೋಡೆ, ಕೊಲೆಗೆ ಯತ್ನ, ಹಲ್ಲೆ, ದ್ವಿಚಕ್ರ ವಾಹನ ಕಳವು ಸೇರಿ 31ಕ್ಕೂ ಅಧಿಕ ಅಪರಾಧ ಪ್ರಕರಣಗಳು ದಾಖಲಾಗಿವೆ.

ಇನ್ನು ಆರೋಪಿ ಮೋಹಿತ್‌ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆರೋಪಿ ಅರಾಫ‌ತ್‌ ಅಹ ಮದ್‌ ಬಾಣಸವಾಡಿ, ಸೂರ್ಯನಗರ, ಹೆಣ್ಣೂರು, ಭಾರತಿನಗರ, ಪರಪ್ಪನ ಅಗ್ರಹಾರ, ಕೊಡಿಗೇಹಳ್ಳಿ, ಪುಲಿಕೇಶಿನಗರ, ಸದಾಶಿವನಗರ ಸೇರಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಸುಲಿಗೆ ದರೋಡೆ, ಹಲ್ಲೆ, ದ್ವಿಚಕ್ರ ವಾಹನ ಕಳವು ಸೇರಿ 21ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.

 

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.