CCB: ಕಾನ್ಸ್ಟೇಬಲ್ ಹುದ್ದೆ ಪರೀಕ್ಷಾರ್ಥಿಗಳ ಸಂಪರ್ಕಿಸಿದ್ದ ನಾಲ್ವರು ಸಿಸಿಬಿ ವಶಕ್ಕೆ
Team Udayavani, Sep 11, 2023, 1:54 PM IST
ಬೆಂಗಳೂರು: ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್(ಸಿಎಆರ್/ಡಿಎಆರ್) ಹುದ್ದೆ ಯ ಪರೀಕ್ಷಾರ್ಥಿಗಳನ್ನು ಸಂಪರ್ಕಿ ಸಿದ್ದ ಆರೋಪದ ಮೇಲೆ ನಾಲ್ವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಸವ ರಾಜ್, ದಿಲೀಪ್, ತಮ್ಮೇಗೌಡ, ಹರಿ ಪ್ರಸಾದ್ ಬಂಧಿತರು. ಆರೋಪಿಗಳು 2018ರಲ್ಲಿ ನಡೆದಿದ್ದ ಕಾನ್ಸ್ಟೇಬಲ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳಾಗಿದ್ದು, ಬಂಧಿಸಲಾಗಿತ್ತು.
ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದರು. ಈ ಮಧ್ಯೆ ಆರೋಪಿ ಗಳು ಸೆ.10 ರಂದು ನಡೆದ ಸಿಎಆರ್/ಡಿಎಆರ್ ಕಾನ್ಸ್ಟೇಬಲ್ಗಳ ಪರೀಕ್ಷಾರ್ಥಿಗಳನ್ನು ಕೆಲ ದಿನಗಳ ಹಿಂದೆ ಸಂಪರ್ಕಿಸಿದ್ದರು ಎಂಬುದು ಗೊತ್ತಾಗಿದೆ.
ಹೀಗಾಗಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾ ಗಿತ್ತು. ಈ ವೇಳೆಯೂ ಆರೋಪಿಗಳು ಪರೀಕ್ಷಾರ್ಥಿಗಳನ್ನು ಸಂಪರ್ಕಿಸಿರುವುದು ಸಾಬೀತಾಗಿದೆ. ಹೀಗಾಗಿ ಆರೋಪಿಗಳ ವಿರುದ್ಧ ಮುಂದಿನ ಕ್ರಮಕೈಗೊಳ್ಳಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ