Fraud: ಅಪರಿಚಿತ ಕರೆ ಮಾಡಿ ಬೆದರಿಸಿದ್ದಕ್ಕೆ1.5 ಕೋಟಿ ರೂ. ಕೊಟ್ಟ ವ್ಯಕ್ತಿ!


Team Udayavani, Nov 21, 2023, 1:47 PM IST

Fraud: ಅಪರಿಚಿತ ಕರೆ ಮಾಡಿ ಬೆದರಿಸಿದ್ದಕ್ಕೆ1.5 ಕೋಟಿ ರೂ. ಕೊಟ್ಟ ವ್ಯಕ್ತಿ!

ಬೆಂಗಳೂರು: ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿ ನಗರದ ವ್ಯಕ್ತಿಯೊಬ್ಬರಿಂದ ಒಂದೂವರೆ ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮೈಕೊ ಲೇಔಟ್‌ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೆನ್‌ ಠಾಣೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಫೆಡೆಕ್ಸ್‌ ಕೊರಿಯರ್‌ ಪ್ರತಿನಿಧಿ ಸೋಗಿನಲ್ಲಿ ನ.10ರಂದು ದೂರುದಾರರಿಗೆ ಕಾರ್ತಿಕೇಯನ್‌ ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ನಿಮ್ಮ ಹೆಸರಿನಲ್ಲಿ ಡ್ರಗ್ಸ್‌ ಕೊರಿಯರ್‌ ಬಂದಿದೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಕೊರಿಯರ್‌ ಜಪ್ತಿ ಮಾಡಿದ್ದಾರೆ.

ನಿಮ್ಮ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳುತ್ತಿದ್ದಾರೆ ಎಂದಿದ್ದಾನೆ. ಅದಕ್ಕೆ ದೂರು ದಾರರು ಕೋರಿಯರ್‌ ನಮ್ಮದಲ್ಲ ಎಂದಿ ದ್ದಾರೆ. ಆಗ ಆರೋಪಿ, ಪೊಲೀಸರನ್ನು ಸಂಪ ರ್ಕಿಸುವಂತೆ ಹೇಳಿ ಕರೆ ಸ್ಥಗಿತಗೊಳಿಸಿದ್ದಾನೆ. ಕೆಲ ನಿಮಿಷಗಳ ನಂತರ ಮುಂಬೈ ಸೈಬರ್‌ ಕ್ರೈಂ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ಕೊರಿಯರ್‌ ನಿಮ್ಮದಲ್ಲವೆಂದರೆ ವೈಯಕ್ತಿಕ ವಿವರ ಹಾಗೂ ಖಾತೆ ವಿವರ ನೀಡಿ. ಪ್ರಕರಣ ದಾಖಲಿಸುವುದಿಲ್ಲ. ಇಲ್ಲದಿದ್ದರೆ, ಡ್ರಗ್ಸ್‌ ಸಾಗಣೆ ಪ್ರಕರಣ ದಾಖಲಿಸಿ ಜೈಲಿಗೆ ಕಳು ಹಿಸಲಾಗುವುದು ಎಂದು ಬೆದರಿಸಿದ್ದಾರೆ.

ಬಂಧನದ ಭೀತಿಯಲ್ಲಿದ್ದ ದೂರುದಾರ, ಆರೋಪಿ ಗಳು ಹೇಳಿದ್ದ ಖಾತೆಗಳಿಗೆ ಹಂತ ಹಂತವಾಗಿ 1.52 ಕೋಟಿ ವರ್ಗಾಯಿಸಿದ್ದರು. ಆ ಬಳಿಕವೂ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿ ದಾಗ ಅನುಮಾನಿಗೊಂಡ ದೂರುದಾರ ಪೊಲೀಸ ರಿಗೆ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಸೆನ್‌ ಠಾಣೆ ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.