ವೆಬ್‌ಸೈಟ್‌ಗೆ ಹಣ ಹೂಡಿದ್ದ ಟೆಕಿಗೆ 27 ಲಕ್ಷ ರೂ. ಟೋಪಿ


Team Udayavani, Jul 6, 2023, 2:25 PM IST

ವೆಬ್‌ಸೈಟ್‌ಗೆ ಹಣ ಹೂಡಿದ್ದ ಟೆಕಿಗೆ 27 ಲಕ್ಷ ರೂ. ಟೋಪಿ

ಬೆಂಗಳೂರು: ಹೆಚ್ಚಿನ ಲಾಭಾಂಶ ನೀಡುವುದಾಗಿ ವೆಬ್‌ಸೈಟ್‌ ವೊಂದರಲ್ಲಿ ಹೂಡಿಕೆ ಮಾಡಿದ್ದ ಟೆಕಿಗೆ ಸೈಬರ್‌ ಕಳ್ಳರು 27 ಲಕ್ಷ ರೂ. ವಂಚನೆ ಮಾಡಿದ್ದಾರೆ. ಹರಳೂರು ರಸ್ತೆಯ ಅಮಿತ್‌ ಕಪಿಲ್‌ (44) ವಂಚನೆಗೊಳಗಾದ ಸಾಫ್ಟ್ವೇರ್‌ ಎಂಜಿನಿಯರ್‌.

ಅಮಿತ್‌ ಹೆಚ್ಚಿನ ಲಾಭಾಂಶ ಪಡೆಯುವ ಉದ್ದೇಶದಿಂದ ವೆಬ್‌ಸೈಟ್‌ವೊಂದರಲ್ಲಿ ಹಣ ಹೂಡಿಕೆ ಮಾಡಲು ಮುಂದಾಗಿದ್ದರು. ಆ ವೆಬ್‌ ಸೈಟ್‌ನಲ್ಲಿದ್ದ ಮೊಬೈಲ್‌ ನಂಬರ್‌ಗೆ ಕರೆ ಮಾಡಿ ವಿಚಾರಿಸಿದಾಗ ಅಪರಿಚಿತರು ಅಮಿತ್‌ ಅವರ ಆಧಾರ್‌ ಕಾರ್ಡ್‌, ಪ್ಯಾನ್‌ ವಿವರ ಪಡೆದಿದ್ದರು. ಬಳಿಕ ಹೆಚ್ಚಿನ ಲಾಭಾಂಶ ನೀಡುವ ಭರವಸೆ ನೀಡಿದ್ದರು. ಅಪರಿಚಿತರು ಸೂಚಿಸಿದ ಬ್ಯಾಂಕ್‌ ಖಾತೆಗೆ ಹಂತ-ಹಂತವಾಗಿ 27 ಲಕ್ಷ ರೂ. ನೆಟ್‌ ಬ್ಯಾಂಕಿಂಗ್‌ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಇದಾದ ಬಳಿಕ ಅಪರಿಚಿತರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ಇದು ಸೈಬರ್‌ ಕಳ್ಳರ ಕೈ ಚಳಕ ಎಂಬುದು ಗೊತ್ತಾಗಿದೆ.

ಟಾಪ್ ನ್ಯೂಸ್

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

15

Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು

1-sasdsa-d

ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

ದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನ

Theft Case ದಾಂಡೇಲಿಯ ಟೌನ್ ಶಿಪ್’ನ ಮನೆಯೊಂದರಲ್ಲಿ ಕಳ್ಳತನ

Dandeli ಜಾನುವಾರು ಅಕ್ರಮ ಸಾಗಾಟ: ವಾಹನ ಸಹಿತ ಜಾನುವಾರು ವಶ

Dandeli ಜಾನುವಾರು ಅಕ್ರಮ ಸಾಗಾಟ: ಪೊಲೀಸರಿಂದ ವಾಹನ, ಜಾನುವಾರು ವಶಕ್ಕೆ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.