ಗಣೇಶ ಚತುರ್ಥಿ ಹಿನ್ನೆಲೆ: ಸಂಚಾರ ದಟ್ಟಣೆ
Team Udayavani, Aug 31, 2019, 3:03 AM IST
ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸರಣಿ ರಜೆ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಮೆಜೆಸ್ಟಿಕ್ ಸುತ್ತಾ-ಮುತ್ತ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಗೌರಿ-ಗಣೇಶ್ ಹಬ್ಬ ಹಿನ್ನೆಲೆಯಲ್ಲಿ ಸೋಮವಾರ ರಜೆ ಇದ್ದು, ವಾರಾಂತ್ಯ ಪ್ರಯುಕ್ತ ಸಾರ್ವಜನಿಕರು ಶುಕ್ರವಾರ ರಾತ್ರಿಯೇ ತಮ್ಮ-ತಮ್ಮ ಊರುಗಳಿಗೆ ತೆರಳಲು ಮೆಜೆಸ್ಟಿಕ್ಗೆ ಆಗಮಿಸಿದ್ದರು.
ಹೀಗಾಗಿ ಮೆಜೆಸ್ಟಿಕ್, ಓಕಳೀಪುರ, ಆನಂದರಾವ್ ವೃತ್ತ, ರೈಲ್ವೆ ನಿಲ್ದಾಣ ಸಮೀಪ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಮತ್ತೂಂದೆಡೆ ಖಾಸಗಿ ಬಸ್ಗಳ ಹಾವಳಿ ಸಹ ಅಧಿಕವಾಗಿದ್ದು, ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದರು. ಅಲ್ಲದೆ, ಸಾಮಾನ್ಯ ದಿನಗಳಿಗಿಂತ ಹೆಚ್ಚು ಪ್ರಯಾಣ ದರ ನಿಗದಿ ಪಡಿಸಿದ್ದರು. ಸಂಚಾರ ದಟ್ಣಣೆ ನಿಯಂತ್ರಿಸಲು ಸಂಚಾರ ಪೊಲೀಸರು ಹೈರಾಣಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ