ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!


Team Udayavani, Mar 29, 2023, 2:35 PM IST

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಬೆಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬ್ಯಾಗ್‌ಗಳಲ್ಲಿ ಗಾಂಜಾ ತಂದು ನಗರದಲ್ಲಿ ಮಾರಾಟಕ್ಕೆ ಯತ್ನಿಸಿದ್ದ ಮಹಿಳೆಯನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನ್ಯೂಗುರಪ್ಪನಪಾಳ್ಯ ನಿವಾಸಿ ನಗ್ಮಾ (27) ಬಂಧಿತೆ.

ಆಕೆಯಿಂದ 13 ಲಕ್ಷ ರೂ. ಮೌಲ್ಯದ 26 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಮಹಿಳೆ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಬಸ್‌ ನಿಲ್ದಾಣ ಸಮೀಪದಲ್ಲಿ ಇಬ್ಬರು ಮಕ್ಕಳ ಜತೆ ಮೂರು ಟ್ರಾವೆಲ್‌ ಬ್ಯಾಗ್‌ಗಳಲ್ಲಿ ಮಾದಕ ವಸ್ತುಗಳನ್ನು ಇಟ್ಟುಕೊಂಡು ಬೇರೆಡೆ ಸಾಗಾಟಕ್ಕೆ ಯತ್ನಿಸಿದ್ದಳು. ಇದೇ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಅನುಮಾನಗೊಂಡು ಆಕೆಯನ್ನು ವಿಚಾರಣೆ ನಡೆಸಿದಾಗ ಬ್ಯಾಗ್‌ಗಳಲ್ಲಿ ಗಾಂಜಾ ಪತ್ತೆಯಾಗಿದೆ.

ಆಕೆಯ ವಿಚಾರಣೆಯಲ್ಲಿ, ಈ ಹಿಂದೆ ಗಾಂಜಾ ಮಾರಾಟ ಪ್ರಕರಣದಲ್ಲಿ ಪತಿ ಮುಜ್ಜು ಎಂಬಾತ ಜೈಲು ಸೇರಿದ್ದಾನೆ. ಆ ನಂತರ ಪತ್ನಿ ದಂಧೆ ಮುಂದುವರಿಸಿದ್ದಾಳೆ. ವಿಶಾಖಪಟ್ಟಣಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಅಲ್ಲಿಂದ ಮಾದಕ ವಸ್ತುಗಳನ್ನು ತಂದು ನೀಲಸಂದ್ರದಲ್ಲಿ ತನ್ನ ಮನೆಗೆ ಕೊಂಡೊಯ್ಯಲು ಆಟೋ ರಿಕ್ಷಾಗಾಗಿ ಕಾಯುತ್ತಿದ್ದಳು ಎಂಬುದು ಗೊತ್ತಾಗಿದೆ.

ಗಾಂಜಾವನ್ನು ತನ್ನ ಪತಿ ಮಾರಾಟ ಮಾಡುತ್ತಿದ್ದ ಟೆಕಿಗಳು, ವಿದ್ಯಾರ್ಥಿಗಳು ಹಾಗೂ ನಿರ್ದಿಷ್ಟ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದರು. ಈ ಕುರಿತು ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ

INDO CANADA

ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ

LAKE

ಕೆರೆ ಸಂರಕ್ಷಣೆಗೆ “ಹಸುರು ಸರೋವರ” ಯೋಜನೆ

SIDDARAMAYYA 1

August ತಿಂಗಳಿನಲ್ಲಿ 2 ಗ್ಯಾರಂಟಿ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಕುವಿನಿಂದ ಇರಿದು ಯುವತಿಯ ಮೊಬೈಲ್‌ ಸುಲಿಗೆ

ಚಾಕುವಿನಿಂದ ಇರಿದು ಯುವತಿಯ ಮೊಬೈಲ್‌ ಸುಲಿಗೆ

ಸಾಲ ಪಡೆದು ಬ್ಯಾಂಕ್‌ಗೆ ವಂಚನೆ: ಇಡಿ ದಾಳಿ

ಸಾಲ ಪಡೆದು ಬ್ಯಾಂಕ್‌ಗೆ ವಂಚನೆ: ಇಡಿ ದಾಳಿ

ಅಂಡರ್‌ಪಾಸ್‌ ನಿರ್ವಹಣೆ ಯಾರೆಂಬುದೇ ಗೊತ್ತಿಲ್ಲ!

ಅಂಡರ್‌ಪಾಸ್‌ ನಿರ್ವಹಣೆ ಯಾರೆಂಬುದೇ ಗೊತ್ತಿಲ್ಲ!

ನಕಲಿ ದಾಖಲೆ ಸೃಷ್ಟಿಸಿ ಟ್ಯಾಕ್ಸಿ ಕಂಪನಿಗಳಿಗೆ ವಂಚನೆ 

ನಕಲಿ ದಾಖಲೆ ಸೃಷ್ಟಿಸಿ ಟ್ಯಾಕ್ಸಿ ಕಂಪನಿಗಳಿಗೆ ವಂಚನೆ 

ಬೆಂಗಳೂರು: ಮೀಸಲು ವಿಚಾರದಲ್ಲಿ ಕೇಂದ್ರಕ್ಕೆ ಒತ್ತಡ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೀಸಲು ವಿಚಾರದಲ್ಲಿ ಕೇಂದ್ರಕ್ಕೆ ಒತ್ತಡ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

gadayuddha kannada movie

ಹೊಸಬರ ಗದಾಯುದ್ಧ ಬಿಡುಗಡೆ

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

3-hunsur

Tiger cubsಗಳೊಂದಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ತಾಯಿ ಹುಲಿ; ಪ್ರವಾಸಿಗರು ಪುಲ್ ಖುಷ್

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ