ಮಹಾನಗರ ಪಾಲಿಕೆಗೆ ಮತ್ತೆ “ಕಸ’ವಿಸಿ


Team Udayavani, Jan 10, 2020, 11:05 AM IST

bng-tdy-3

ಬೆಂಗಳೂರು: ನಗರದಲ್ಲಿ ಸೃಷ್ಟಿಯಾಗಿರುವ ಕಸದ ಸಮಸ್ಯೆ ಪರಿಹರಿಸಲು ಈಗ ಭರ್ತಿಯಾಗಿರುವ ಮಿಟ್ಟಗಾನಹಳ್ಳಿಯ ತಾತ್ಕಾಲಿಕ ಕ್ವಾರಿಯಲ್ಲಿ ಉಳಿದಿರುವ ಖಾಲಿ ಜಾಗದಲ್ಲಿ ಸುರಿಯಲಾಗುತ್ತಿದೆ. ಇಲ್ಲಿ ಎರಡರಿಂದ ಮೂರು ದಿನ ಕಸ ಹಾಕುವುದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಂಡು ಗುರುವಾರ ಸಂಜೆಯಿಂದ ಕಸ ವಿಲೇವಾರಿ ಆರಂಭಿಸಲಾಗಿದೆ. ಗುರುವಾರ ನಗರದಲ್ಲಿ ಸಂಗ್ರಹಿಸಲಾಗಿರುವ ಕಸ ಮತ್ತೆ ರಾತ್ರಿ ಇಡೀ ವಿಲೇವಾರಿಗೆ ಸೂಚನೆ ನೀಡಲಾಗಿದೆ.  ಶುಕ್ರವಾರ ಬೆಳಗ್ಗೆ ವೇಳೆ ನಗರದಲ್ಲಿ ಗುರುವಾರ ಸಂಗ್ರಹವಾಗಿರುವ ಕಸ ವಿಲೇವಾರಿ ಆಗಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಿಟ್ಟಗಾನಹಳ್ಳಿಯ ತಾತ್ಕಾಲಿಕ ಕ್ವಾರಿ ಭರ್ತಿಯಾಗಿದ್ದರಿಂದ ಬುಧವಾರ ನಗರದಿಂದ ಕಸ ಸಾಗಿಸಿದ್ದ 350ಕ್ಕೂ ಹೆಚ್ಚು ಕಾಂಪ್ಯಾಕ್ಟರ್‌ ಗಳು ಕ್ವಾರಿ ಬಳಿ ಸಾಲುಗಟ್ಟಿ ನಿಂತುಕೊಂಡಿದ್ದವು. ಹೀಗಾಗಿ, ಗುರುವಾರ ಬೆಳಗ್ಗೆಯೇ ಪಾಲಿಕೆಯ ಘನತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತ ರಂದೀಪ್‌ ಅವರ ನೇತೃತ್ವದ ತಂಡ ಕ್ವಾರಿಗಳ ಬಗ್ಗೆ ಪರಿಶೀಲಿಸಿತು. ಮಿಟ್ಟಗಾನಹಳ್ಳಿ ಬಳಿಕ 8 ಎಕರೆ ಪ್ರದೇಶದ ಕ್ವಾರಿಯಲ್ಲಿ ಕಸ ಸುರಿಯಲು ವೈಜ್ಞಾನಿಕ ನಿರ್ವಹಣೆ ಟೆಂಡರ್‌ ಪ್ರಕ್ರಿಯೆ ಪೂರ್ಣ ಗೊಳ್ಳುವವರೆಗೆ ನಗರ ಕಸ ಹಾಕುವುದಕ್ಕೆ ಬಿಬಿಎಂಪಿ ಅಧಿಕಾರಿಗಳು ಗುರುವಾರ ಮಿಟ್ಟ ಗಾನಹಳ್ಳಿಯ ಬಳಿಯೇ 20-30 ದಿನ ಕಸ ವಿಲೇವಾರಿಗೆ ಒಂದು ಎಕರೆ ಕ್ವಾರಿ ಗುರುತಿಸಿದ್ದಾರೆ. ಎರಡು ದಿನದಲ್ಲಿ ಕಸ ವೈಜ್ಞಾನಿಕ ಭರ್ತಿ ಬೇಕಾದ ಸಿದ್ಧತೆ ಮಾಡಿಕೊಂಡು ನಂತರ ಅಲ್ಲಿಗೆ ಕಸ ಹಾಕುವುದಕ್ಕೆ ತೀರ್ಮಾನಿಸಿದ್ದಾರೆ. ಅಲ್ಲಿಯ ವರೆಗೆ ಸದ್ಯ ಭರ್ತಿಯಾಗಿರುವ ಕ್ವಾರಿಯಲ್ಲಿಯೇ ಕಸ ಹಾಕುವುದಕ್ಕೆ ನಿರ್ಧರಿಸಿದ್ದಾರೆ.

ಬಾಗಲೂರು ಮತ್ತು ಬೆಳ್ಳಳ್ಳಿ ಕ್ವಾರಿ ಭರ್ತಿ ಯಾಗಿದ್ದರಿಂದ ಮಿಟ್ಟಗಾನಹಳ್ಳಿ ಬಳಿ ತಾತ್ಕಾಲಿಕವಾಗಿ ಕಸ ಸುರಿಯುವುದಕ್ಕೆ ಬಿಬಿಎಂಪಿ ಖಾಸಗಿ ಜಾಗ ಪಡೆದುಕೊಂಡಿತು. ಆದರೆ, ಆ ಕ್ವಾರಿಯೂ ಇದೀಗ ಅವಧಿಗೂ ಮುನ್ನವೇ ಭರ್ತಿಯಾಗಿದೆ. ಹೀಗಾಗಿ ನಗರದಿಂದ ಬುಧವಾರ ಕಸ ತುಂಬಿಕೊಂಡು ಹೋದ ಲಾರಿಗಳು ರಸ್ತೆಯಲ್ಲಿ ನಿಲ್ಲುವಂತಾಗಿತ್ತು.  ಮಿಟ್ಟಗಾನಹಳ್ಳಿಯ ಸುಮಾರು ಎಂಟುಎಕರೆಯ ಕ್ವಾರಿ. ಕಳೆದ ಜೂನ್‌ನಲ್ಲಿ ಮಿಟ್ಟಗಾನ ಹಳ್ಳಿಯ ಕ್ವಾರಿಗೆ ಕಸ ಹಾಕುವುದಕ್ಕೆ ನಗರಾಭಿ ವೃದ್ದಿ ಇಲಾಖೆಯಿಂದ ಬಿಬಿಎಂಪಿ ಅನುಮತಿ ಪಡೆದಿತ್ತು. ಆದರೆ, ಮಿಟ್ಟಗಾನಹಳ್ಳಿ ಕಸ ಸುರಿಯಲು ವೈಜ್ಞಾನಿಕ ನಿರ್ವಹಣೆಗೆ ಬಿಬಿಎಂಪಿ ಆಹ್ವಾನಿಸಿದ್ದ ಟೆಂಡರ್‌ ಅನ್ನು ಕಳೆದ ಡಿ.27 ರಂದು ನಗರಾಭಿವೃದ್ಧಿ ಇಲಾಖೆ ರದ್ದು ಪಡಿಸಿತ್ತು. ಇದೀಗ ನಗರದ ಕಸ ಎಲ್ಲಿ ಹಾಕಬೇಕು ಎಂಬುದು ತಿಳಿಯದೇ ಬಿಬಿಎಂಪಿ ಪರ್ಯಾಯ ಸ್ಥಳ ಹುಡುಕಲು ಪರದಾಡುತ್ತಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.