ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಗೌರವ್ ಗುಪ್ತ ಅಧಿಕಾರ ಸ್ವೀಕಾರ
Team Udayavani, Apr 1, 2021, 11:00 AM IST
ಬೆಂಗಳೂರು: ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಕಂದಾಯ ಇಲಾಖೆಗೆ ವರ್ಗಾವಣೆ ಆಗಿದ್ದು, ಪಾಲಿಕೆ ನೂತನ ಕಾಯ್ದೆಯ ಅನ್ವಯ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಪಾಲಿಕೆ ಆಡಳಿತಾಧಿಕಾರಿ ಆಗಿರುವ ಗೌರವ್ಗುಪ್ತ ಇಂದು ಅಧಿಕಾರ ಸ್ವೀಕರಿಸಿದರು.
ಇದನ್ನೂ ಓದಿ:ಕಂಟೈನ್ಮೆಂಟ್ ವಲಯದಲ್ಲಿ ಕಠಿನ ನಿರ್ಬಂಧ : ಅಗತ್ಯ ಸೇವೆಗಳಿಗಷ್ಟೇ ಅವಕಾಶ
ಬೆಂಗಳೂರಿನಲ್ಲಿ ಕೊರೊನಾ ಸೋಂಕು ಉಲ್ಬಣಿಸಿ, ಪರಿಸ್ಥಿತಿ ಕೈಮೀರಿದ್ದ ಹಂತದಲ್ಲಿ ಪಾಲಿಕೆ ಆಯುಕ್ತರಾಗಿ ಎನ್.ಮಂಜುನಾಥ್ ಪ್ರಸಾದ್ ಅಧಿಕಾರ ಸ್ವೀಕರಿಸಿದ್ದರು. ಎರಡನೇ ಬಾರಿ ಪಾಲಿಕೆ ಆಯುಕ್ತರಾಗಿ 9 ತಿಂಗಳ ಸೇವೆ ಸಲ್ಲಿಸಿರುವ ಮಂಜುನಾಥ್ ಪ್ರಸಾದ್ ಇದೀಗ ಮರಳಿ ಕಂದಾಯ ಇಲಾಖೆಗೆ ಹಿಂದಿರುಗಿದ್ದಾರೆ.
ಪಾಲಿಕೆ ಕೇಂದ್ರ ಕಚೇರಿಯಲ್ಲಿ ಆಡಳಿತಾಧಿಕಾರಿಯಾಗಿ ರಾಕೇಶ್ ಸಿಂಗ್ ಅಧಿಕಾರ ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ