ಬಿಬಿಎಂಪಿ ಮೇಯರ್, ಉಪಮೇಯರ್ ಪಟ್ಟ ಬಿಜೆಪಿ ಪಾಲು ; ಗೌತಮ್ ಮೇಯರ್, ರಾಮ್ ಮೋಹನ್ ಉಪಮೇಯರ್


Team Udayavani, Oct 1, 2019, 12:44 PM IST

gautham-kumar

ಬೆಂಗಳೂರು: ಭಾರಿ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಈಗ ಮುಗಿದಿದ್ದು, ಬಿಜೆಪಿಯ ಅಭ್ಯರ್ಥಿ ಎಂ ಗೌತಮ್ ಕುಮಾರ್ ಅವರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

129 ಮತ ಪಡೆಯುವ ಮೂಲಕ ಗೌತಮ್ ಕುಮಾರ್ ಸರಳ ಬಹುಮತ ಪಡೆದು ಆಯ್ಕೆಯಾದರು. ಅವರ ವಿರುದ್ಧ 110 ಮತಗಳು ಚಲಾವಣೆಗೊಂಡವು. ಕಾಂಗ್ರೆಸ್ ನ ಸತ್ಯನಾರಾಯಣ ಅವರ ಪರ 112 ಮತಗಳು ಚಲಾವಣೆಯಾಯಿತು. ಹೀಗಾಗಿ ಮುಂದಿನ ಒಂದು ವರ್ಷಗಳ ಕಾಲ ಗೌತಮ್ ಕುಮಾರ್ ಮೇಯರ್ ಆಗಿ ಅಧಿಕಾರ ನಡೆಸಲಿದ್ದಾರೆ.

ಬಿಬಿಎಂಪಿಯ ಉಪಮೇಯರ್ ಪಟ್ಟವೂ ಬಿಜೆಪಿ ಪಾಲಾಗಿದೆ. ಬೊಮ್ಮನಹಳ್ಳಿ ವಾರ್ಡ್ ನ ಬಿಜೆಪಿ ಸದಸ್ಯ ರಾಮ್ ಮೋಹನ್ ಅವರು ಆಯ್ಕೆಯಾಗಿದ್ದಾರೆ. ರಾಮ್ ಮೋಹನ್ ಅವರ ಪರ 129 ಮತಗಳು ಮತ್ತು ವಿರುದ್ಧ 108 ಮತಗಳು ಚಲಾವಣೆಗೊಂಡವು. ಇವರ ಪ್ರತಿಸ್ಪರ್ಧಿಯಾಗಿದ್ದ ಜೆಡಿಎಸ್ ನ ಗಂಗಮ್ಮ ಪರ 116 ಮತಗಳು ಚಲಾವಣೆಗೊಂಡರೆ ವಿರುದ್ಧವಾಗಿ 120 ಮತಗಳು ಚಲಾವಣೆಯಾದವು.

ಮೇಯರ್ ಸ್ಪರ್ಧೆಗೆ ಅಂತಿಮವಾಗಿ ಬಿಜೆಪಿಯಿಂದ ಜೋಗುಪಾಳ್ಯ ವಾರ್ಡ್ ನ ಗೌತಮ್ ಕುಮಾರ್ ಮತ್ತು ಕಾಂಗ್ರೆಸ್ ನಿಂದ ದತ್ತಾತ್ರೇಯ ವಾರ್ಡ್ ಕಾರ್ಪೋರೇಟರ್ ಸತ್ಯನಾರಾಯಣ ಕಣದಲ್ಲಿದ್ದರು.

ಬಿಜೆಪಿಯಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಪದ್ಮನಾಭ ರೆಡ್ಡಿ ನಾಮಪತ್ರ ಹಿಂಪಡೆದ ಕಾರಣ ಅಂತಿಮವಾಗಿ ಇಬ್ಬರು ಮಾತ್ರ ಕಣದಲ್ಲಿ ಉಳಿದರು.

ಕೆಲವು ಸದಸ್ಯರು ಗೈರಾದ ಕಾರಣ ಬಿಬಿಎಂಪಿ ಸಂಖ್ಯಾಬಲ 249ಕ್ಕೆ ಇಳಿದಿದ್ದು, ಬಿಜೆಪಿ 124, ಕಾಂಗ್ರೆಸ್ 100 ಜೆಡಿಎಸ್ 18 ಮತ್ತು ಇತರೆ 7 ಸದಸ್ಯರ ಸಂಖ್ಯಾಬಲ ಹೊಂದಿದೆ. ಮೇಯರ್ ಸ್ಥಾನಕ್ಕೆ ಮ್ಯಾಜಿಕ್ ನಂಬರ್ 125 ಆಗಿದೆ.

ಬಿಬಿಎಂಪಿಯ ಕೌನ್ಸಿಲ್ ಕಟ್ಟಡದಲ್ಲಿ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ ಅವರ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು.

ಟಾಪ್ ನ್ಯೂಸ್

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.