ಗವಿಗಂಗಾಧರೇಶ್ವರನನ್ನು ಸ್ಪರ್ಶಿಸದ ಸೂರ್ಯ ರಶ್ಮಿ; ಸಹಸ್ರಾರು ಭಕ್ತರಿಗೆ ನಿರಾಸೆ
Team Udayavani, Jan 14, 2021, 7:11 PM IST
ಬೆಂಗಳೂರು: ಬೆಂಗಳೂರಿನ ಗವಿಪುರಂನಲ್ಲಿರುವ ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ಇಂದು ಬೆಳಕಿನ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಭಕ್ತರಿಗೆ ನಿರಾಸೆಯಾಗಿದೆ. ಆಗಸದಲ್ಲಿ ಮೋಡ ಅಡ್ಡ ಬಂದ ಹಿನ್ನಲೆಯಲ್ಲಿ ಐತಿಹಾಸ ಪ್ರಸಿದ್ದ ಗವಿ ಗಂಗಾಧರೇಶ್ವರನನ್ನು ಸೂರ್ಯನ ರಶ್ಮಿ ಸ್ಪರ್ಶಿಸಿದೆ ಪಥ ಬದಲಾಯಿಸಿದ್ದಾನೆ.
ಸೂರ್ಯ ದಕ್ಷಿಣಾಯ ಪಥ ಮುಗಿಸಿ ಉತ್ತರಾಯಣಕ್ಕೆ ಸಾಗುವ ವೇಳೆ ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗವನ್ನು ಸ್ಪರ್ಶಿಸಬೇಕಿತ್ತು. ಆದರೆ, ಶಿವಲಿಂಗವನ್ನು ಸ್ಪರ್ಶಿಸಿದೆ ಭಾಸ್ಕರ ಪಥ ಬದಲಾಯಿಸಿದ್ದಾನೆ. ಆ ಮೂಲಕ ಅಗೋಚರವಾಗಿಯೇ ಗವಿಗಂಗಾಧರನನ್ನು ಭಾಸ್ಕರ ಸ್ಪರ್ಶಿಸಿದ್ದಾನೆ.
ಇದನ್ನೂ ಓದಿ: 70ರ ಅಜ್ಜಿಗೆ ಪೊಂಗಲ್ ಗಿಫ್ಟ್ ಕೊಡಿಸಿದ ಅವಳಿ ಸಹೋದದರು! ಬಾಲಕರ ಕಾರ್ಯಕ್ಕೆ ಶ್ಲಾಘನೆ
ಪ್ರತಿ ಸಂಕ್ರಾಂತಿಯಂದು ಈ ದೇಗುಲದ ಶಿವಲಿಂಗದ ಮೇಲೆ ಸೂರ್ಯರಶ್ಮಿ ಅಭಿಷೇಕವಾಗುತ್ತಿತ್ತು. ಈ ಬಾರಿ ಸಂಜೆ 5:27ಕ್ಕೆ ಸೂರ್ಯರಶ್ಮಿ ಶಿವಲಿಂಗವನ್ನು ಸ್ಪರ್ಶಿಸಲಿದೆ ಎಂದು ಸಹಸ್ರಾರು ಭಕ್ತರು ಕಾಯುತ್ತಲಿದ್ದರು. ಆದರೆ ಮೋಡ ಅಡ್ಡ ಬಂದ ಕಾರಣ ಸೂರ್ಯ ಶಿವಲಿಂಗವನ್ನು ಸ್ಪರ್ಶಿಸದೆ ಪಥ ಬದಲಿಸಿದ್ದಾನೆ.
ಆಗಸದಲ್ಲಿ ಮೋಡ ಅಡ್ಡ ಬಂದ ಹಿನ್ನಲೆಯಲ್ಲಿ ಐತಿಹಾಸ ಪ್ರಸಿದ್ದ ಗವಿ ಗಂಗಾಧರೇಶ್ವರನನ್ನು ಸೂರ್ಯನ ರಶ್ಮಿ ಸ್ಪರ್ಶಿಸಲು ಸಾಧ್ಯವಾಗಿಲ್ಲ ಎಂದು ಗವಿಗಂಗಾಧರೇಶ್ವರ ದೇವಾಲಯದ ಪ್ರಧಾನ ಆರ್ಚಕ ಸೋಮಸುಂದರ ದೀಕ್ಷಿತ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ವಿಸ್ಮಯ ಕಣ್ತುಂಬಿಕೊಂಡ ಭಕ್ತರು
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ
ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ
ಕನ್ನಡ ಬಳಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಪ್ರಾಧಿಕಾರ
ಚನ್ನಪಟ್ಟಣ ಬೊಂಬೆ, ಕಿನ್ನಾಳ ಆಟಿಕೆ ವಿದೇಶಕ್ಕೆ ರಫ್ತು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಕೃಷಿ ಸಚಿವರಿಂದ ಬಿಡುಗಡೆಕಾರ್ಲಕಜೆ ಅಕ್ಕಿ
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು
2ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ, 447 ಫಲಾನುಭವಿಗಳಲ್ಲಿ ಅಡ್ಡಪರಿಣಾಮ ಪತ್ತೆ: ಕೇಂದ್ರ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ