ನೊಂದವರಿಗೆ ಧೈರ್ಯದ ಹಣತೆ ನೀಡಿ


Team Udayavani, May 26, 2019, 3:04 AM IST

nondavarige

ಬೆಂಗಳೂರು: ಈಗಾಗಲೇ ನಡೆದಿರುವ ಮತೀಯ ಸಂಘರ್ಷ ಘಟನೆಗಳಲ್ಲಿ ಸಿಲುಕಿ ನೊಂದಿರುವ ಜೀವಿಗಳಿಗೆ ಧೈರ್ಯದ ಹಣತೆ ನೀಡಬೇಕಾಗಿದೆ ಎಂದು ವಿಮರ್ಶಕ ಡಾ.ರಂಗನಾಥ್‌ ಕಂಟನಕುಂಟೆ ಅಭಿಪ್ರಾಯಪಟ್ಟರು.

ರಾಜಾಜಿನಗರದ ಆಕೃತಿ ಪುಸ್ತಕ ಪ್ರಕಾಶನ ಮಳಿಗೆಯಲ್ಲಿ ಶನಿವಾರ ನಡೆದ ಲೇಖಕ ಡಾ. ಸುಭಾಷ್‌ ರಾಜಮಾನೆ ಅವರ “ಬದುಕಿನ ಅರ್ಥಗಳು ಹುಡುಕುತ್ತಾ’ ಅನುವಾದಿತ ಕೃತಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಂಡಾಳಶಾಹಿಗಳ ಹಿತಾಸಕ್ತಿಯೇ, ಮತೀಯ ಸಂಘರ್ಷಕ್ಕೆ ಕಾರಣವಾಗಿದ್ದು, ಈ ಬಗ್ಗೆ ಯುವ ಸಮುದಾಯ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಿದರು.

ಗೋದ್ರಾ ಘಟನೆಯ ನಂತರ ಹಲವು ಮಂದಿ ನಲುಗಿ ಹೋಗಿದ್ದರು. ಆದರೂ ಇದಕ್ಕೆ ಬೆದರದ ಜೀವಿಗಳು ಇನ್ನೂ ಬದುಕಿದೆ ಎಂದು ಕೊಂಡು ಜೀವನ ರೂಪಿಸಿಕೊಂಡರು. ಇಂತಹ ಜೀವಿಗಳಿಗೆ ಮತ್ತೆ ಭಯ ಕಾಡುತ್ತಿದ್ದು, ಭಯದಲ್ಲೇ ಬದುಕು ಕಳೆಯುತ್ತಿರುವ ಮನಸುಗಳಿಗೆ ಧೈರ್ಯದ ಹಣತೆಯನ್ನು ನೀಡಬೇಕಾಗಿದೆ ಎಂದು ಹೇಳಿದರು.

ಜರ್ಮನಿಯ ಹಿಟ್ಲರ್‌ ರಕ್ತಕ್ರಾಂತಿಗೆ ಕಾರಣನಾದ. ಆ ವೇಳೆ ಹಲವು ಮಂದಿ ನಾನಾ ರೀತಿಯ ಚಿತ್ರಹಿಂಸೆ ಅನುಭವಿಸಿದರು. ಈ ಎಲ್ಲಾ ಘಟನೆಯನ್ನು “ಬದುಕಿನ ಅರ್ಥಗಳು ಹುಡುಕುತ್ತಾ..’ ಕೃತಿ ನೆನಪಿಸುತ್ತದೆ. ಜತೆಗೆ ಬದುಕಬೇಕೆಂಬ ಮಹಾತ್ವಾ ಕಾಂಕ್ಷೆಯನ್ನು ಕಟ್ಟಿಕೊಡುತ್ತದೆ. ಮುಂದೆ ಬರಬಹುದಾದ ಸಮಸ್ಯೆಗಳನ್ನು ನಿರ್ಭೀತಿಯಿಂದ ಎದುರಿಸುವ ಪ್ರೇರಣೆ ದಾರಿಯ ನ್ನು, ಈ ಪುಸ್ತಕ ನೀಡುತ್ತದೆ ಎಂದು ಹೇಳಿದರು.

ಜಗತ್ತು, ಹಿಂಸೆಯನ್ನು ಪ್ರೀತಿಯಿಂದ ಗೆಲ್ಲಬೇಕು. ಹಿಂಸೆಯೇ ಎಲ್ಲದಕ್ಕೂ ಪರಿಹಾರವಲ್ಲ ಎಂಬುವುದನ್ನು ಅರಿಯಬೇಕು.ಹಿಂಸೆ ಮಾಡುವವರ ಮಧ್ಯೆಯೂ ಹೇಗೆ ಪ್ರೀತಿಯಿಂದ ಬದುಕ ಬೇಕು ಎಂಬುವುದು ಸೇರಿದಂತೆ ಹಲವು ಅನುಪಮ ವಿಷಯಗಳನ್ನು ಲೇಖಕರು ಪುಸ್ತಕದಲ್ಲಿ ಸೊಗಸಾಗಿ ನಿರೂಪಿಸಿದ್ದಾರೆ ಎಂದರು.

ವಿಯೆನ್ನಾದ ಮೂವರು ಮಹಾ ಮನೋವಿಜ್ಞಾನಿಗಳು ಕುರಿತು ಮಾತನಾಡಿದ ಲೇಖಕ ಮತ್ತು ಮನೋವಿಜ್ಞಾನಿ ಡಾ.ಎಂ. ಬಸವಣ್ಣ, ಮನೋವಿಜ್ಞಾನ ಸಾಹಿತ್ಯದ ಎಂದು ಭಾಗವಾಗಿದೆ ಎಂದರು. “ಬದುಕಿನ ಅರ್ಥಗಳು ಹುಡುಕುತ್ತಾ..’ ಪುಸ್ತಕದ ಲೇಖಕ ಡಾ.ಸುಭಾಷ್‌ ರಾಜಮಾನೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.