ಕೈ ಮುಗಿತೀನಿ ಹಕ್ಕುಪತ್ರ ಕೊಡಿ: ಕಾಗೋಡು ತಿಮ್ಮಪ್ಪ


Team Udayavani, Feb 8, 2018, 6:25 AM IST

7BNP-(7).jpg

ವಿಧಾನಪರಿಷತ್‌ :ರಾಜ್ಯದಲ್ಲಿ  ಅರ್ಜಿ ಹಾಕಿರುವ ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಿ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಶಾಸಕರಿಗೆ ಕೈ ಮುಗಿದು ಬೇಡಿಕೊಂಡ ಪ್ರಸಂಗ ನಡೆಯಿತು.

ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ನ ಅಪ್ಪಾಜಿಗೌಡರ ಪರವಾಗಿ ರಮೇಶ್‌ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಶಾಸಕರಿಗೆ ಹಲವಾರು ಬಾರಿ ಕೇಳಿಕೊಂಡರೂ ಸಭೆ ನಡೆಸುತ್ತಿಲ್ಲ. ತಹಸೀಲ್ದಾರ್‌ಗಳಿಗೆ ಸಭೆ ಕರೆಯುವ ಅಧಿಕಾರ ಇದ್ದರೂ, ಶಾಸಕರು ಸಭೆ ನಡೆಸದಂತೆ ಅವರಿಗೆ ಬೆದರಿಕೆ ಹಾಕುತ್ತಾರೆ. ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಆಗದಿರುವುದಕ್ಕೆ ನಾಚಿಕೆಯಾಗುತ್ತಿದೆ ಎಂದು ಅಸಹಾಯಕತೆ ತೋಡಿಕೊಂಡರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಪ್ರತಿಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ, ಶಾಸಕರಿಗೆ ಕಮಿಷನ್‌ ದೊರೆಯದ ಕಾರಣ ಅವರು ಬಗರ್‌ ಹುಕುಂ ಸಭೆ ಕರೆಯುವುದಿಲ್ಲ. ಅವರ ಜೊತೆಗೆ ವಿಧಾನ ಪರಿಷತ್‌ ಸದಸ್ಯರನ್ನೂ ಸಹ ಅಧ್ಯಕ್ಷರನ್ನಾಗಿ ಸೇರ್ಪಡೆ ಮಾಡುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ, ಶಾಸಕರ ಅಧ್ಯಕ್ಷತೆಯ ಸಮಿತಿ ರಚಿಸಲು ಈಗಾಗಲೇ ಕಾನೂನು ಮಾಡಲಾಗಿದೆ. ವಿಧಾನ ಪರಿಷತ್‌ ಸದಸ್ಯರನ್ನು ಸಮಿತಿಗೆ ಸೇರಿಸಲು ಮತ್ತೆ ಕಾನೂನು ತಿದ್ದುಪಡಿ ಮಾಡಬೇಕಾಗುತ್ತದೆ. ಅದು ಸುಲಭವಾಗಿ ಆಗುವುದಿಲ್ಲ ಎಂದರು.

ಆಗ  ಈಶ್ವರಪ್ಪ, ಹಾಗಿದ್ದರೆ ಈ ಸರ್ಕಾರದ ಅವಧಿಯಲ್ಲಿ ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಆಗುವುದಿಲ್ಲ ಎಂದು ಹೇಳಿ ಬಿಡಿ ಎಂದರು. ಅದಕ್ಕೆ, ಕಾಗೋಡು ತಿಮ್ಮಪ್ಪ ಅವರು, ಆ ರೀತಿ ಆಗಲು ಬಿಡುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.