“ಟಿಡಿಆರ್ ಕೊಟ್ಟು ರಸ್ತೆ ಅಗಲೀಕರಣ ಆರಂಭಿಸಿ
Team Udayavani, Dec 23, 2017, 12:36 PM IST
ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ರಸ್ತೆಗಳ ಅಗಲೀಕರಣಕ್ಕೆ ಅಭಿವೃದ್ಧಿ ಹಕ್ಕುಗಳ ಹಸ್ತಾಂತರ ಪತ್ರ (ಟಿಡಿಆರ್) ಪಡೆದು ಭೂಮಿ ನೀಡಲು ಸಿದ್ಧವಿರುವ ಮಾಲೀಕರಿಗೆ ಪರಿಹಾರ ನೀಡಿ ಭೂಸ್ವಾಧೀನ ಪಡಿಸಿಕೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶುಕ್ರವಾರ ಬಿಎಂಆರ್ಡಿಎನಲ್ಲಿ ನಗರದಲ್ಲಿ ಬಿಬಿಎಂಪಿ ವತಿಯಿಂದ ಕೈಗೆತ್ತಿಕೊಂಡಿರುವ ವೈಟ್ಟಾಪಿಂಗ್, ರಸ್ತೆ ವಿಸ್ತರಣೆ , ಮಳೆನೀರು ಕಾಲುವೆ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕೂಡಲೇ ಭೂ ಮಾಲೀಕರಿಗೆ ಟಿಡಿಆರ್ ಕೊಟ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಕಾಮಗಾರಿ ಆರಂಭಿಸುವಂತೆ ತಿಳಿಸಿದರು.
ಜನವರಿ ಅಂತ್ಯದೊಳಗೆ ಮುಕ್ತ: ನಗರದ ದಾಲ್ಮಿಯ ಜಂಕ್ಷನ್ ಮೇಲ್ಸೇತುವೆಯನ್ನು ಜನವರಿ 1ರ ವೇಳೆಗೆ, ಓಕಳಿಪುರ ಜಂಕ್ಷನ್ನ ಅಷ್ಟಪಥಗಳ ಪೈಕಿ ನಾಲ್ಕು ಪಥಗಳನ್ನು ಜನವರಿ ಅಂತ್ಯಗೊಳಗೆ ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು. ಜತೆಗೆ ಉಳಿದ ನಾಲ್ಕು ಪಥಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ