ಚಿನ್ನಾಭರಣ ಖರೀದಿಯೂ ಉಳಿತಾಯವಿದ್ದಂತೆ: ಯಶ್‌


Team Udayavani, Mar 25, 2017, 11:31 AM IST

yash.jpg

ಬೆಂಗಳೂರು: ಚಿನ್ನಾಭರಣ ಮಾರಾಟ ಕ್ಷೇತ್ರದ ಶ್ರೀ ಸಾಯಿಗೋಲ್ಡ್‌ ಪ್ಯಾಲೇಸ್‌ನ ನೂತನ ಮಳಿಗೆಗೆ ಶುಕ್ರವಾರ ಸ್ಯಾಂಡಲ್‌ವುಡ್‌ ನಟ ಯಶ್‌, ಮೇಯರ್‌ ಪದ್ಮಾವತಿ, ನಟಿಯರಾದ ರೂಪಿಕಾ, ಮಯೂರಿ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಶ್‌, ಹೆಣ್ಣು ಮಕ್ಕಳಿಗೆ ಚಿನ್ನ ಎನ್ನುವುದು ಪ್ರಮುಖವಾದದ್ದು.

ಹೆಣ್ಣು ಮಕ್ಕಳು ಬಂಗಾರ ಕೊಳ್ಳಬೇಕು, ಆಭರಣ ಕೊಂಡರೆ ಅವರಿಗೂ ಅಂದ, ಮನೆಗೂ ಅಂದ. ಹೆಣ್ಣು ಮಕ್ಕಳು ಒಡವೆಗಳನ್ನು ಧರಿಸಿದಾಗ ಮತ್ತಷ್ಟು ಅಂದವಾಗಿ ಕಾಣುತ್ತಾರೆ. ಇದರ ಜತೆಗೆ ಮನೆಯಲ್ಲಿ ಚಿನ್ನವಿದ್ದರೆ ಕಷ್ಟಕಾಲದಲ್ಲಿ ನೆರವಿಗೆ ಬರುತ್ತದೆ. ಬಂಗಾರವನ್ನು ಕೇವಲ ಒಡವೆಯಾಗಿ ಅಷ್ಟೇ ನೋಡಬಾರದು. ಆಭರಣ ಕೂಡ ಒಂದು ರೀತಿ ಬ್ಯಾಂಕ್‌ ಇದ್ದ ಹಾಗೆ. ಹಾಗಾಗಿ ಚಿನ್ನ ಕೊಳ್ಳುವುದು ಕೂಡ ಉಳಿತಾಯದ ಮಾರ್ಗ ಎಂದು ಹೇಳಿದರು.

ಮೇಯರ್‌ ಪದ್ಮಾವತಿ ಮಾತನಾಡಿ, ಶ್ರೀಸಾಯಿ ಗೋಲ್ಡ್‌ ಪ್ಯಾಲೇಸ್‌ ಹೊಸ ವಿನ್ಯಾಸದ ಚಿನ್ನ, ಬೆಳ್ಳಿ ಆಭರಣಗಳಿಗೆ ಪ್ರಸಿದ್ಧಿಯಾಗಿದೆ. ಆಧುನಿಕ ಮಹಿಳೆಯರಿಗೆ ಇಷ್ಟವಾಗುವಂತಹ ವೈವಿಧ್ಯಮಯ ಒಡವೆಗಳ ಬೃಹತ್‌ ಸಂಗ್ರಹ ಇಲ್ಲಿದೆ. ಇಲ್ಲಿರುವ ತ್ರೀಡಿ, ಆ್ಯಂಟಿಕ್‌, ಸಮಕಾಲೀನ ಹೀಗೆ ಎಲ್ಲ ಬಗೆಯ ಆಭರಣಗಳು ಮಹಿಳೆಯರ ಮನಸೂರೆಗೊಳ್ಳಲಿವೆ ಎಂದರು.

ಸಂಸ್ಥೆ ಮಾಲೀಕ ಟಿ.ಎ. ಶರವಣ, ಜನತೆ ಹಾಗೂ ಮಹಿಳೆಯರು ಇಷ್ಟಪಡುವ ಆಕರ್ಷಕ ವಿನ್ಯಾಸದ ಆಭರಣಗಳು ನಮ್ಮಲ್ಲಿ ದೊರೆಯುತ್ತವೆ. ಗ್ರಾಹಕರ ಅಭಿರುಚಿಗೆ ತಕ್ಕಂತೆ ಆಭರಣಗಳನ್ನು ಒದಗಿಸುವುದು ಸಾಯಿಗೋಲ್ಡ್‌ ಪ್ಯಾಲೇಸ್‌ನ ವಿಶೇಷತೆ. ದುಬೈ ಬೆಲೆಯಲ್ಲಿ ಚಿನ್ನಾಭರಣ ಮಾರಾಟ ಮಾಡುತ್ತಿರುವ ಶ್ರೀ ಸಾಯಿಗೋಲ್ಡ್‌ ಪ್ಯಾಲೇಸ್‌ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿ ತೆರೆದಿರುವುದು ಈ ಭಾಗದ ಜನತೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.