ರಾಜ್ಯದಲ್ಲಿ ಗೂಂಡಾ ದರ್ಬಾರ್:ಶೋಭಾ ಕರಂದ್ಲಾಜೆ ಆರೋಪ
Team Udayavani, Apr 5, 2018, 11:13 AM IST
ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿ ಬುಧವಾರ ಹಾಡಹಾಗಲೇ ಶೂಟ್ಔಟ್ ನಡೆದಿರುವುದು ರಾಜ್ಯದಲ್ಲಿ ಗೂಂಡಾ ದರ್ಬಾರ್ ಹೇಗಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ.
ಹೊಸಕೋಟೆ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ಗ್ರಾಪಂ ಮಾಜಿ ಸದಸ್ಯ ರಾಮಯ್ಯ ಎಂಬುವರ ಮೇಲೆ ಕಾಂಗ್ರೆಸ್ ಮುಖಂಡ ಜನಾರ್ದನ್ 2 ಬಾರಿ ಗುಂಡು ಹಾರಿಸಿದ್ದಾರೆ. ಜನಾರ್ದನ್ ಶಾಸಕ ಎಂಟಿಬಿ ನಾಗರಾಜ್ ಬೆಂಬಲಿಗ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲ ದಂತಾಗಿದೆ. ಆಡಳಿತ ಪಕ್ಷದ ಮುಖಂಡರೇ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಚುನಾವಣಾ ವೇಳೆ ಮತದಾರರು ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಆತಂಕ ಮೂಡಿಸಿ ಮುಕ್ತ ಮತದಾನ ತೆಡೆವ ವ್ಯವಸ್ಥಿತ ಸಂಚು ನಡೆದಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ