ಸರ್ಕಾರದ ನಡೆಯಿಂದ ದೆಹಲಿಗೆ ತೆರಳಲಿಲ್ಲ
Team Udayavani, Sep 11, 2018, 6:10 AM IST
ಬೆಂಗಳೂರು: ಒಂದೆಡೆ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದಟಛಿ ಭಾರತ ಬಂದ್ ಹೆಸರಿನಲ್ಲಿ ರಾಜ್ಯದಲ್ಲಿ ಬೆಂಕಿ
ಹೊತ್ತಿಸಿ ಮತ್ತೂಂದೆಡೆ ಅತಿವೃಷ್ಠಿ ಪರಿಹಾರ ಕೋರಿ ಪ್ರಧಾನಿ ಬಳಿ ಹೋಗುವ ಮೈತ್ರಿ ಸರ್ಕಾರದ ನಡವಳಿಕೆಯಿಂದ ಬೇಸತ್ತು ನಿಯೋಗದಿಂದ ದೂರ ಉಳಿದಿರುವುದಾಗಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಭಾರತ್ ಬಂದ್ ಹೆಸರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧಿಕ್ಕಾರ ಕೂಗಲು ಹೇಳಿದೆ. ಬಂದ್ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಇದರ ನಡುವೆಯೇ ಅನುದಾನ ಕೋರಿ ಪ್ರಧಾನಿ ಬಳಿ ನಿಯೋಗ ಹೋಗುವುದು ಎಷ್ಟು ಸರಿ? ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ