ಗೌಡರ ಕುಟುಂಬ ಒಡೆಯುವ ಕೆಲಸ ಮಾಡಿಲ್ಲ: ಜಮೀರ್
Team Udayavani, Mar 30, 2018, 7:35 AM IST
ಬೆಂಗಳೂರು:ನಾವು ದೇವೇಗೌಡರ ಕುಟುಂಬ ಒಡೆಯುವ ಕೆಲಸ ಮಾಡಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನ್ಯಾವ್ಯಾರೂ ದೇವೇಗೌಡರ ಕುಟುಂಬ ಒಡೆಯಲು ಹೋಗಿಲ್ಲ. ಅಂತಹ ಅನಿವಾರ್ಯತೆಯೂ ನಮಗಿಲ್ಲ. ದೇವೇಗೌಡರು ನಮ್ಮನ್ನು ಪಕ್ಷದಲ್ಲಿ ಬೆಳೆಯಲು ಬಿಡಲಿಲ್ಲ. ಹೀಗಾಗಿ, ಪಕ್ಷ ಬಿಡಬೇಕಾಯಿತು. ನಾವು ಪಕ್ಷ ಬಿಡುವ ಪರಿಸ್ಥಿತಿ ನಿರ್ಮಾಣ ಮಾಡಲಾಯಿತು ಎಂದು ದೂರಿದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವ ಏಳು ಜನರಿಗೆ ಟಿಕೆಟ್ ದೊರೆಯುವ ವಿಶ್ವಾಸ ಇದೆ. ಕಾಂಗ್ರೆಸ್ ಕೊಟ್ಟ ಮಾತನ್ನು ತಪ್ಪುವುದಿಲ್ಲ. ಪುಲಕೇಶಿ ನಗರದಲ್ಲಿ ಪ್ರಸನ್ನಕುಮಾರ್ ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಅವರು ನಾಲ್ಕು ಬಾರಿ ಶಾಸಕರಾಗಿದ್ದಾರೆ. ಆದರೆ, ಅಖಂಡ ಶ್ರೀನಿವಾಸ್ಗೆ ಟಿಕೆಟ್ ಸಿಗುವುದು ಖಚಿತವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ