ಮರ ರಕ್ಷಣೆಗೆ ಮಹಾ ಅಭಿಯಾನ


Team Udayavani, May 25, 2019, 3:03 AM IST

malege

ಕೆ.ಆರ್‌.ಪುರ: ಪ್ರತಿ ವರ್ಷ ಮಳೆಗಾಲದಲ್ಲಿ ಗಾಳಿ, ಮಳೆಗೆ ನೆಲಕ್ಕೆ ಉರುಳುವ, ರೆಂಬೆ-ಕೊಂಬೆ ಮುರಿದುಕೊಳ್ಳುವ ಮರ, ಗಿಡಗಳಿಗೆ ಕಾಯಕಲ್ಪ ನೀಡುವ ಕಾರ್ಯವನ್ನು ಉತ್ಸಾಹಿಗಳ ತಂಡವೊಂದು ಸದ್ದಿಲ್ಲದೆ ಮಾಡುತ್ತಿದೆ.

ಬೆಂಗಳೂರು, ಉದ್ಯಾನನಗರಿ ಎಂಬ ಖ್ಯಾತಿ ಪಡೆದಿದೆ. ಆದರೆ, ಪ್ರತಿ ವರ್ಷ ಮಳೆಗಾಲದಲ್ಲಿ ಮರಗಳು ಬೀಳುವುದು, ಕೊಂಬೆ ಮುರಿಯುವುದು ಸಾಮಾನ್ಯ. ಹೀಗೆ ಮರಗಳು ಉರುಳಿದ ಸಂದರ್ಭದಲ್ಲಿ ಸಾರ್ವಜನಿಕರು ಮರಗಳ ತೆರವಿಗೆ ಬಿಬಿಎಂಪಿ ಸಿಬ್ಬಂದಿಯ ದಾರಿ ಕಾಯುತ್ತಾರೆ.

ಆದರೆ, ಇಲ್ಲೊಂದು ಪರಿಸರ ಪ್ರೇಮಿಗಳ ತಂಡ, ಅಧಿಕಾರಿ, ಸಿಬ್ಬಂದಿಗಾಗಿ ಕಾಯದೆ, ಮಳೆ, ಗಾಳಿಗೆ ಮುರಿದು ಬೀಳುವ ಮರಗಳನ್ನು ನಿಲ್ಲಿಸುವ ಕಾರ್ಯದಲ್ಲಿ ತೊಡಗಿದೆ. ಈ ಮೂಲಕ ಮರ, ಗಿಡಗಳಿಗೆ ಮರುಜೀವ ನೀಡುತ್ತಿದೆ.

ಮರಗಳಿಗೆ ಕಾಯಕಲ್ಪ ನೀಡುವ ಈ ಅಭಿಯಾನಕ್ಕೆ “ವೀಕ್ಲಿ ಚಾಲೆಂಜ್‌’ ಎಂಬ ಹೆಸರಿಡಲಾಗಿದ್ದು, ಕೇವಲ ಒಂದು ವಾರದಲ್ಲಿ ನೂರಾರು ಮರಗಳನ್ನು ಈ ತಂಡದ ಸದಸ್ಯರು ರಕ್ಷಿಸಿದ್ದಾರೆ. ಬಾಲಾಜಿ ರಘೋತ್ತಮ್‌ ಹಾಗೂ ನಂದಾ ಎಂಬ ಇಬ್ಬರು ಸದಸ್ಯರಿಂದ ಆರಂಭವಾದ ಈ ತಂಡದಲ್ಲಿ ಪ್ರಸ್ತುತ ನೂರಾರು ಮಂದಿ ಇದ್ದಾರೆ.

ಮಳೆಗಾಲದಲ್ಲಿ ಪ್ರತಿ ವಾರ ಮರಗಳಿಗೆ ಕಾಯಕಲ್ಪ ನೀಡುವ ಸವಾಲು ಸ್ವೀಕರಿಸುವ ಸದಸ್ಯರು, ಮನೆ ಅಂಗಳ, ರಸ್ತೆ ಬದಿ, ಉದ್ಯಾನವನ, ಕೆರೆ ಅಂಗಳದಲ್ಲಿ ಮುರಿದು ಬಿದ್ದ ಮರಗಳನ್ನು ನಿಲ್ಲಿಸುತ್ತಾರೆ. ಮುರಿದ ರೆಂಬೆ, ಕೊಂಬೆಗಳನ್ನು ಬಿದಿರು ಹಾಗೂ ಹಗ್ಗದಿಂದ ಕಟ್ಟಿ ರಕ್ಷಿಸುತ್ತಾರೆ.

ತಾವು ಮರಗಳನ್ನು ರಕ್ಷಿಸುವ ಫೋಟೋಗಳನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ಗ್ಳಲ್ಲಿ ಹಂಚಿಕೊಳ್ಳುವ ತಂಡದ ಸದಸ್ಯರು, ಆ ಮೂಲಕ ಸಾರ್ವಜನಿಕರಲ್ಲಿ ಪರಿಸರ ಕಾಳಜಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ. ಕೆ.ಆರ್‌.ಪುರ ಕ್ಷೇತ್ರದ ಬಸವನಪುರ, ಸೀಗೆಹಳ್ಳಿ ಕೆರೆ, ಬನಶಂಕರಿ ಬಡಾವಣೆ, ವೈಟ್‌ಸಿಟಿ ಬಡಾವಣೆ ಸೇರಿ ವಿವಿಧ ಬಡಾವಣೆಗಳಲ್ಲಿ ಸಕ್ರಿಯವಾಗಿರುವ ಈ ತಂಡ ಈವರೆಗೆ 100ಕ್ಕೂ ಹೆಚ್ಚು ಮರಗಳನ್ನು ರಕ್ಷಿಸಿದೆ.

ಟಾಪ್ ನ್ಯೂಸ್

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.