ಗ್ರಿಪನ್‌-ಇ-ರಫೆಲ್‌ ಪೈಪೋಟಿ!


Team Udayavani, Feb 22, 2019, 6:22 AM IST

grifgan.jpg

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಫ್ರೆಂಚ್‌ ಯುದ್ಧ ವಿಮಾನ ರಫೇಲ್‌ ಹಾಗೂ ಸ್ವೀಡನ್‌ ಯುದ್ಧ ವಿಮಾನ ಗ್ರಿಪನ್‌-ಇ ಪೈಪೋಟಿ ಪ್ರದರ್ಶನ. ಸ್ವೀಡನ್‌ ದೇಶದ ಅತ್ಯಾಧುನಿಕ ಐದನೇ ಜನರೇಷನ್‌ ಯುದ್ಧ ವಿಮಾನ ಗ್ರಿಪನ್‌-ಇ ಹಾಗೂ ಫ್ರೆಂಚ್‌ ದೇಶದ ಆಧುನಿಕ ಯುದ್ಧ ವಿಮಾನ ರಫೇಲ್‌ ಎದುರು ಬದುರಾಗಿ ಪ್ರದರ್ಶನಕ್ಕೆ ಇಡಲಾಗಿದೆ.

ಸಾರ್ವಜನಿಕರು, ಬಿಜಿನಸ್‌ ವಿಸಿಟರ್‌ಗಳು ಗ್ರಿಪನ್‌-ಇ ಒಳಗೆ ಕುಳಿತು ಅದರ ಮಾಹಿತಿ ಪಡೆಯಲು ವ್ಯವಸ್ಥೆ ಮಾಡಿದ್ದಾರೆ. ಆದರೆ, ರಫೇಲ್‌ ಅನ್ನು ಹೊರಗಿನಿಂದ ನೋಡಲಷ್ಟೇ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಿಪನ್‌ನಲ್ಲಿ ಐದು ದೇಶಗಳ ಶಸ್ತ್ರಾಸ್ತ್ರವನ್ನು ಏಕಕಾಲದಲ್ಲಿ ಅಳವಡಿಸಬಹುದಾಗಿದೆ.

ಗ್ರಿಪನ್‌-ಇ ಈಗಾಗಲೇ ಸ್ವೀಡನ್‌, ಥೈಲ್ಯಾಂಡ್‌, ದಕ್ಷಿಣ ಆಫ್ರಿಕಾ, ಚೆಕ್‌ ಗಣರಾಜ್ಯಗಳಲ್ಲಿ ಯುದ್ಧ ವಿಮಾನವಾಗಿ ಬಳಸಲಾಗುತ್ತಿದೆ. ರಫೆಲ್‌ಗಿಂತ ಹೆಚ್ಚಿನ ಸಾಮರ್ಥ್ಯ ಇದು ಹೊಂದಿದೆ ಎಂದು ಸ್ಯಾಬ್‌ ಸಂಸ್ಥೆಯ ಸಂವಹನಾ ವಿಭಾಗದ ಮುಖ್ಯಸ್ಥ ರೋಬರ್ಟ್‌ ಹೆವ್‌ಸನ್‌ ಮಾಹಿತಿ ನೀಡಿದರು.

ಜಿಪಿಎಸ್‌ ಆಧಾರಿತ ಸಿಮ್ಯುಲೇಟರ್‌: ಯುದ್ಧ ವಿಮಾನಗಳನ್ನು ಖುದ್ದು ನಾವೇ ಕಾಕ್‌ಪಿಟ್‌ನಲ್ಲಿ ಕುಳಿತು ಚಾಲನೆ ಮಾಡುವ ಅನುಭವ ನೀಡುವಂತಹ ತಂತ್ರಜ್ಞಾನ ಸಿಮ್ಯುಲೇಟರ್‌ ಬಳಸಿ ಎಚ್‌ಎಎಲ್‌, ಜಿಪಿಎಸ್‌ ಆಧಾರದ ಮೇಲೆ ವಾಸ್ತವವಾಗಿರುವ ಭೂ ಪ್ರದೇಶದ ಮೇಲೆ ವಿಮಾನ ಹಾರಾಟ ಮಾಡುವ ಅನುಭ ಕಟ್ಟಿಕೊಟ್ಟಿದೆ.

ಜಿಪಿಎಸ್‌ ಆಧಾರದ ಮೇಲೆ ಸಿಮ್ಯುಲೇಟರ್‌ ಸಿದ್ಧಪಡಿಸಿದ್ದು, ಸಿಮ್ಯುಲೇಟರ್‌ನಲ್ಲಿ ಏರ್‌ಕ್ರಾಫ್ಟ್ ಚಾಲನೆ ಮಾಡಿದರೆ ಮುಂದಿನ ಸ್ಥಳಗಳಿಗೆ ಹೋದಂತೆ ಭಾಸವಾಗುತ್ತದೆ. ಜತೆಗೆ ಆ ಪ್ರದೇಶಗಳ ಹೆಸರು ಹಾಗೂ ಏರಿಯಲ್‌ ವ್ಯೂ ಕೂಡ ಕಾಣುತ್ತದೆ. ಇದರ ಅನುಭವ ಸಾರ್ವಜನಿಕರು ಏರೋ ಶೋನನಲ್ಲಿ ಪಡೆಯಬಹುದಾಗಿದೆ.

3-ಡಿ ವಿಮಾನ ಹಾರಾಟ: ಏರೋ ಶೋ ಎಚ್‌ಎಎಲ್‌ ಮಳಿಗೆಯಲ್ಲಿ  ವಿಶಾಲವಾದ ಎಲ್‌ಸಿಡಿ ಪರದೆ ಮೇಲೆ ಸಿಸಿಟಿವಿ ಕ್ಯಾಮರಾ ಅಳವಡಿಸಿ, ಪರದೆ ಮುಂದೆ ನಿಂತವರು ಪರದೆಯಲ್ಲಿ ಬರುತ್ತಿರುವಾಗಲೇ ತೇಜಸ್‌ ಯುದ್ಧ ವಿಮಾನ ನಮ್ಮ ಪಕ್ಕದಲ್ಲೇ ಹಾದು ಹೋಗುವಂತೆ 3-ಡಿ ವ್ಯವಸ್ಥೆ ಮಾಡಿದ್ದಾರೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.