ಗಿಡ ಬೆಳೆಸಿ ಕಳಂಕದಿಂದ ಪಾರಾದೆ
Team Udayavani, Jun 6, 2019, 3:03 AM IST
ಯಲಹಂಕ: ಬಂಜೆತನದ ಕಳಂಕದಿಂದ ತಪ್ಪಿಸಿಕೊಳ್ಳಲು ದಶಕಗಳ ಹಿಂದೆ ಗಿಡ ಸಾಲು ಮರ ನೆಡಲು ಪ್ರಾರಂಭಿಸಿ ಮರಗಳನ್ನೇ ಮಕ್ಕಳಂತೆ ಪೋಷಿಸಿದೆ ಎಂದು ಸಾಲು ಮರದ ತಿಮ್ಮಪ್ಪ ಹೇಳಿದರು.
ವಿಶ್ವ ಪರಿಸರದ ದಿನದ ಆಚರಣೆ ಅಂಗವಾಗಿ ಪ್ರಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಪರಿಸರ ಜಾಗೃತಿ ಮತ್ತು ಸಸಿ ನಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಅಂದು ಮಕ್ಕಳು ಹೊಂದುವ ಸಾರ್ಮರ್ಥ್ಯವಿಲ್ಲದೆ ಗಿಡ ನೆಟ್ಟು ಬೆಳೆಸಿದೆ ಇಂದು ಆ ಗಡಮರಗಳ ಪ್ರೀತಿ ನನ್ನನ್ನು ಗೌರವಿಸಿ ಸಾಕಿ ಸಲಹುತ್ತಿವೆ. ನೀವು ಸಹ ಮರಗಿಡಗಳನ್ನು ಬೆಳೆಸಿ ಪ್ರೀತಿಸಿ ಎಂದೆದಿಗೂ ಅವು ಕೈಬಿಡುವಿಲ್ಲ ಎಂದು ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಕಿವಿ ಮಾತು ಹೇಳಿದರು.
ಪರಿಸರ ಕಾರ್ಯಕರ್ತೆ ಉಷಾ ನಾರಾಯಣ್ ಮಾತನಾಡಿ, ಪ್ಲಾಸ್ಟಿಕ್ ಮುಕ್ತವಾಗಿ ಜೀವನ ನಡೆಸುವ ದಾರಿಯನ್ನು ಆಯ್ಕೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಉಪಕುಲಪತಿ ಪ್ರೊಫೆಸರ್ ರಾಧಾ ಪದ್ಮನಾಭನ್ ಈಶ್ವರಭಟ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!