ಅಲ್ಪಜ್ಞರಿಂದ ಮಾರ್ಗದರ್ಶನಇಂದಿನ ದುರಂತ: ಬನ್ನಂಜೆ


Team Udayavani, Dec 28, 2017, 11:37 AM IST

blore-3.jpg

ಬೆಂಗಳೂರು: ಏನೂ ಗೊತ್ತಿಲ್ಲದವರು ಜಗತ್ತಿಗೆ ಉಪದೇಶ ಮಾಡಲು ಹೊರಟಿರುವುದು. ಅರೆಬರೆ ತಿಳಿದಿರುವ ಅಲ್ಪಜ್ಞರು ಮಾರ್ಗದರ್ಶನ ಮಾಡುತ್ತಿರುವುದು ದುರಂತ ಎಂದು ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ತೀಕ್ಷ್ಣವಾಗಿ ಹೇಳಿದ್ದಾರೆ.

ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ ಬುಧವಾರ ನಗರದ ಜೆಎಸ್‌ಎಸ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ಬನ್ನಂಜೆ ಪುರಸ್ಕಾರ-2017′ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ಪರಂಪರೆ ಮತ್ತು ಜಾತಿ ಮಾತ್ರ ಶ್ರೇಷ್ಠ ಎಂಬ ಭ್ರಮೆಯಲ್ಲಿ ಎಲ್ಲರೂ ಇದ್ದಾರೆ ಎಂದು ಹೇಳಿದರು. 

ಸಾಧಕರ ವಿಶೇಷತೆ: ಸತ್ಸಂಗ ಫೌಂಡೇಷನ್‌ ಬೆಂಗಳೂರು ಇದರ ಅಧ್ಯಕ್ಷ ಶ್ರೀ ಎಂ ಮಾತನಾಡಿ, ಬೌದ್ಧಿಕತೆ ಎಲ್ಲವೂ ಅಲ್ಲ ಅನ್ನುವುದು ವೇದ- ಉಪನಿಷತ್‌ಗಳು ಸಾಬೀತುಪಡಿಸಿವೆ ಎಂದರು, ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಡಾ. ಮಲ್ಲೇಪುರಂ ಜಿ. ವೆಂಕಟೇಶ್‌ ಮಾತನಾಡಿ, ಬನ್ನಂಜೆಯವರ ಬರಹದ ವಿಸ್ತಾರ ವಿಶಾಲವಾದದ್ದು. ಅವರ ಬರಹ ಭೂಮಿ ಮತ್ತು ವ್ಯೂಮವನ್ನು ವ್ಯಾಪಿಸಿದೆ ಎಂದು ಹೇಳಿದರು.

ಅಧ್ಯಯನ ಕೇಂದ್ರ: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನದ ವೀಣಾ ಬನ್ನಂಜೆ ಮಾತನಾಡಿ, ಪ್ರತಿಷ್ಠಾನದಿಂದ ಬೆಂಗಳೂರಿನಲ್ಲಿ “ಬನ್ನಂಜೆ ಅಧ್ಯಯನ ಕೇಂದ್ರ’ ಸ್ಥಾಪಿಸುವ ಯೋಜನೆಯಿದೆ. ಇದರಲ್ಲಿ ಬನ್ನಂಜೆಯವರ ಸಾಹಿತ್ಯ ಅಧ್ಯಯನಕ್ಕೆ ಗ್ರಂಥಾಲಯ. ಭಾಷಣಗಳ ಆಡಿಯೋ ಮತ್ತು ವಿಡಿಯೋ ವೀಕ್ಷಣೆಗೆ ಅವಕಾಶ. ಜೊತೆಗೆ ಬನ್ನಂಜೆಯವರು ಅಲ್ಲೇ ವಾಸ ಮಾಡುವ ವ್ಯವಸ್ಥೆಯ ಇರುತ್ತದೆ. ಅಲ್ಲದೇ ಒಂದು ಸಭಾಂಗಣ ಮಾಡಿ ಅಲ್ಲಿ ಬನ್ನಂಜೆಯವರ ಉಪನ್ಯಾಸಗಳು ನಿರಂತರವಾಗಿ ನಡೆಯುವ ವ್ಯವಸ್ಥೆ ಮಾಡಲಾಗುವುದು ಎಂದರು.

ಪುರಸ್ಕಾರ: ಈ ವೇಳೆ ಸಂಸ್ಕೃತ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಡಾ. ಶಂಕರ್‌ ರಾಜಾರಾಮನ್‌ ಅವರಿಗೆ 2017ನೇ ಸಾಲಿನ “ಬನ್ನಂಜೆ ಪುರಸ್ಕಾರ’ ಪ್ರದಾನ ಮಾಡಲಾಯಿತು. ಅಲ್ಲದೇ ಬನ್ನಂಜೆಯವರ ಕವನ ಸಂಕಲನ “ಇನ್ನಷ್ಟು ಹೇಳದೆ ಉಳಿದದ್ದು ಹಾಗೂ ವಿಷ್ಣು ಪುರಾಣದ ಕನ್ನಡ ರೂಪ “ಪರಾಶರ ಕಂಡ ಪರತತ್ವ’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್‌. ವೆಂಕಟಾಚಲಯ್ಯ ಇತರರು ಹಾಜರಿದ್ದರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.