ಹ್ಯಾಕರ್‌ ಶ್ರೀಕಿ ಭದ್ರತೆಗಾಗಿ “ಗನ್‌ಮ್ಯಾನ್‌” ನಿಯೋಜನೆ


Team Udayavani, Nov 18, 2021, 10:28 AM IST

ಶ್ರೀ ಕಿ – ಪ್ರಕರಣ

ಬೆಂಗಳೂರು: ಬಿಟ್‌ಕಾಯಿನ್‌ ಪ್ರಕರಣದ ಮಾಸ್ಟರ್‌ಮೈಂಡ್‌, ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಭದ್ರತೆಗಾಗಿ “ಗನ್‌ ಮ್ಯಾನ್‌’ ನಿಯೋಜಿಸಲಾಗಿದೆ. ಆದರೆ, ಆತ ಎಲ್ಲಿದ್ದಾನೆ ಎಂದು ಆತನ ಕುಟುಂಬ ಸದಸ್ಯರು ಮತ್ತು ಪೊಲೀಸರಿಗೇ ಮಾಹಿತಿ ಇಲ್ಲ! ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಜತೆ ರಾಜ್ಯದ ಪ್ರಭಾವಿ ನಾಯಕರು, ಅವರ ಮಕ್ಕಳು ಸಂಪರ್ಕ ಹೊಂದಿದ್ದು, ಈತನ ಮೂಲಕ ಬಿಟ್‌ಕಾಯಿನ್‌ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಬೆನ್ನಲ್ಲೇ ಆತನಿಗೆ ಜೀವ ಬೆದರಿಕೆ ಎಂದು ಹೇಳಲಾಗಿದೆ.

ಈ ಸಂಬಂಧ ಆತ ನಿಗೆ ಒಬ್ಬ ಗನ್‌ಮ್ಯಾನ್‌ ನಿಯೋ ಜಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಕೆಲ ದಿನಗಳ ಹಿಂದೆ ಶ್ರೀಕಿಗೆ ಪ್ರಾಣ ಭಯವಿ ದ್ದು, ಪೊಲೀಸರು ಭದ್ರತೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಇತರೆ ನಾಯಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ದ್ದರು.

ಇದನ್ನೂ ಓದಿ:- ಮರಳಿನ ಸಮಸ್ಯೆ ಪರಿಹರಿಸುವಂತೆ ಆಗ್ರಹ: ಘೋಟ್ನೇಕರ

ಈ ಸಂಬಂಧ ಹಿರಿಯ ಪೊಲೀಸ್‌ ಅಧಿಕಾರಿಗಳ ಸೂಚನೆಯ ಮೇರೆಗೆ ಗನ್‌ ಮ್ಯಾನ್‌ ನಿಯೋಜಿಸಲಾಗಿದೆ. ಜತೆಗೆ ಆತನ ಮನೆಯವರಿಗ ಭದ್ರತೆ ನೀಡಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.

ಎಲ್ಲಿದ್ದಾನೋ ಗೊತ್ತಿಲ್ಲ! ಪತ್ತೆಗಾಗಿ ಪಿಎಸ್‌ಐ ನೇಮಕ: ಮಂಗಳವಾರವೇ ಭದ್ರತೆಗೆ ಆದೇಶ ಹೊರಡಿಸಿದ್ದು, ಜಯನಗರದಲ್ಲಿರುವ ಮನೆಗೆ ತೆರಳಿ ಶ್ರೀಕಿ ಬಗ್ಗೆ ವಿಚಾರಿಸಲಾಗಿದೆ. ಆದರೆ, ಆತ ಎರಡು ದಿನಗಳಿಂದ ಮನೆಗೆ ಬಂದಿಲ್ಲ. ಎಲ್ಲಿದ್ದಾನೋ ಗೊತ್ತಿಲ್ಲ. ಸಂಪರ್ಕ ಸಂಖ್ಯೆಯೂ ಇಲ್ಲ ಎಂದು ಮನೆ ಸದಸ್ಯರು ಹೇಳಿದ್ದಾರೆ. ಹೀಗಾಗಿ ಆತನ ಪತ್ತೆಗಾಗಿ ಪಿಎಸ್‌ ಐವೊಬ್ಬರನ್ನು ನೇಮಿಸಲಾಗಿದೆ. ಆತ ಪತ್ತೆ ಯಾದ ಕೂಡಲೇ ಪ್ರಸ್ತುತ ಪರಿಸ್ಥಿತಿ ಬಗ್ಗೆ ವಿವರಿಸಿ ಗನ್‌ಮ್ಯಾನ್‌ ಮೂಲಕ ಭದ್ರತೆ ಪಡೆಯುವಂತೆ ಮನವೊಲಿಸಲಾಗುತ್ತದೆ ಎಂದು ಅಧಿಕಾರಿ ವಿವರಿಸಿದರು.

ಪೊಲೀಸರಿಗೆ ತಲೆನೋವು: ಶ್ರೀಕಿಗೆ ಎಲ್ಲಿದ್ದ? ಎಲ್ಲಿರುತ್ತಾನೆ ಎಂದು ಇದುವರೆಗೂ ಪತ್ತೆ ಸಾಧ್ಯವಾಗಿಲ್ಲ. ಡ್ರಗ್ಸ್‌ ಮತ್ತು ವೆಬ್‌ಸೈಟ್‌ ಹ್ಯಾಕಿಂಗ್‌ ಪ್ರಕರಣದಲ್ಲಿ ಬಂಧನಕ್ಕೂ ಮೊದಲು ಎರಡು ವರ್ಷಗಳ ಕಾಲ ಮನೆಗೆ ಹೋಗಿಲ್ಲ. ಪ್ರಕರಣ ದಲ್ಲಿ ಜಾಮೀನು ಪಡೆದು ಹೊರಬಂದರೂ ಮನೆಗೆ ಹೋಗದೆ ಹೋಟೆಲ್‌ವೊಂದರಲ್ಲಿ ತಂಗಿದ್ದ. ಹೀಗಾಗಿ ಆತ ಎಲ್ಲಿರುತ್ತಾನೆ ಎಂಬ ಊಹೆಯೂ ಇಲ್ಲ. ಮತ್ತೂಂದೆ ಆತ ಮೊಬೈಲ್‌ ಬಳಕೆ ಮಾಡದಿರುವುದೇ ದೊಡ್ಡ ತಲೆನೋವಾಗಿದೆ. ಆತನ ಮೇಲೆ ಯಾವುದಾದರು ದಾಳಿ ಯಾದರೆ ಆಗ ಪೊಲೀಸರನ್ನೇ ಹೊಣೆ ಮಾಡುತ್ತಾರೆ. ಹೀಗಾಗಿ ಆತನಿಗೆ ಭದ್ರತೆ ನೀಡಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದರು.

ಶ್ರೀಕಿ ಲ್ಯಾಪ್‌ಟಾಪ್‌ ಸಿಐಡಿ ಸೈಬರ್‌ಗೆ

ಕೆಲ ದಿನಗಳ ಹಿಂದೆ ಜೀವನ್‌ ಭೀಮಾನಗರ ಪೊಲೀಸರು ಹಲ್ಲೆ ಪ್ರಕರಣದಲ್ಲಿ ಶ್ರೀಕಿಯನ್ನು ಬಂಧಿಸಿದ್ದರು. ಈ ವೇಳೆ ಆತನ ಲ್ಯಾಪ್‌ಟಾಪ್‌, ಟ್ಯಾಬ್‌ ಹಾಗೂ ಇತರೆ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಜಪ್ತಿ ಮಾಡಿದ್ದರು. ಇದೀಗ ಅವುಗಳನ್ನು ಕೋರ್ಟ್‌ ಅನುಮತಿ ಮೇರೆಗೆ ಸಿಐಡಿ ಸೈಬರ್‌ ಕ್ರೈಂ ಪೊಲೀಸರಿಗೆ ನೀಡಿದ್ದು, ಅದರಲ್ಲಿ ಬಿಟ್‌ಕಾಯಿನ್‌, ಡ್ರಗ್ಸ್‌ ಹಾಗೂ ಯಾವುದಾದರೂ ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡಿದ್ದಾನೆಯೇ ಎಂಬ ಬಗ್ಗೆ ಮಾಹಿತಿ ನೀಡಲು ಪೂರ್ವ ವಿಭಾಗ ಪೊಲೀಸರು ಕೋರಿದ್ದಾÃ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.