ಶ್ರೇಷ್ಠ ಕಲಾವಿದರ ತಯಾರಿಗೆ ಗುರುಕುಲ ಪರಂಪರೆ ಅಗತ್ಯ


Team Udayavani, Apr 22, 2018, 12:17 PM IST

shreshta.jpg

ಬೆಂಗಳೂರು: ಗುರುಕುಲ ಪರಂಪರೆಯು ಸಂಗೀತ ಕಲಿಕೆಗೆ ಉತ್ತಮ ಮಾದರಿಯಾಗಿದ್ದು, ಇದರಿಂದ ಶ್ರೇಷ್ಠ ಕಲಾವಿದರು ಹೊರಹೊಮ್ಮುತ್ತಾರೆ ಎಂದು ಹಿಂದೂಸ್ತಾನಿ ಗಾಯಕ ಪಂಡಿತ್‌ ಗಣಪತಿ ಭಟ್‌ ಹಾಸಣಗಿ ತಿಳಿಸಿದರು.

ನಗರದ ಜೆ.ಸಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮಕ್ಕೆ ತಿಂಗಳ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ಸಂಗೀತವನ್ನು ಯಾರೋ ಬೋಧಿಸಿ ಕಲಿಸಲು ಸಾಧ್ಯವಿಲ್ಲ.

ಅದು ನಿರಂತರ ಕಲಿಕೆ ಹಾಗೂ ಉತ್ತಮ ವಾತಾವರಣ ಮಾತ್ರ ಫ‌ಲಿಸುತ್ತದೆ. ಅದರಂತೆಯೇ ನಾನು ಕಳೆದ 50 ವರ್ಷಗಳಿಗಿಂತಲೂ ಹೆಚ್ಚಿನ ನನ್ನ ಸಂಗೀತ ಪಯಣದಲ್ಲಿ ನಿರಂತರ ಕಲಿಕೆ ಹಾಗೂ ಹೊಸ ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಈ ಸ್ಥಾನ ತಲುಪಿದ್ದೇನೆ ಎಂದು ತಿಳಿಸಿದರು.

ಭಾರತದ ಇತರೆ ಭಾಗಗಳಿಗೆ ಹೋಲಿಸಿದರೆ ಹಿಂದೂಸ್ತಾನಿ ಸಂಗೀತಕ್ಕೆ ಕರ್ನಾಟಕದವರ ಕೊಡುಗೆ ಹೆಚ್ಚಿದೆ. ಇನ್ನು ದೇಶದಲ್ಲಿ ಮೊದಲು ಕರ್ನಾಟಕ ಸರ್ಕಾರ ಧಾರವಾಡದಲ್ಲಿ ಸಂಗೀತ ಕಲಿಕೆಗೆ ಗುರುಕುಲ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದು, ಇಲ್ಲಿ ಯಾವುದೇ ಪಠ್ಯಪುಸ್ತಕ, ಪರೀಕ್ಷೆಗಳ ಗೋಜು ಇರುವುದಿಲ್ಲ.

ಇದರಿಂದ ಉತ್ತಮ ಸಂಗೀತಗಾರರು ರೂಪುಗೊಳ್ಳುತ್ತಾರೆ ಇದೊಂದು ಸ್ವಾಗತರ್ಹ ನಡೆ ಎಂದರು. ಇಷ್ಟು ದಿನಗಳ ನನ್ನ ಸಂಗೀತ ಪಯಣದಲ್ಲಿ 1985ರಲ್ಲಿ ಪೂಣೆಯಲ್ಲಿ ಭೀಮಸೇನ್‌ ಜೋಷಿಯವರ ಎದುರಲ್ಲಿ ನಡೆದ ಸವಾಯಿ ಗಂಧರ್ವ ಸಮ್ಮೇಳನ ನನ್ನ ಜೀವನಕ್ಕೆ ತಿರುವು ಕೊಟ್ಟಿತು.

ಆ ಕಾರ್ಯಕ್ರಮದಿಂದಲೇ ನಾನು ದೇಶ ವಿದೇಶಗಳಲ್ಲಿ ಪರಿಚಿತನಾದೆ. ಇನ್ನು ಈ ಸಂದರ್ಭದಲ್ಲಿ ಗುರುಗಳಾದ ಬಸವರಾಜ ರಾಜಗುರು ಅವರೊಟ್ಟಿಗೆ ಕಳೆದ ಹಳೆಯ ನೆನಪುಗಳನ್ನು ಅವರು ಮೆಲುಕು ಹಾಕಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.