ಹಿಂದುಳಿದ ವರ್ಗಕ್ಕೆ ಸಿಎಂ ಸ್ಥಾನ ನೀಡಿ : ಹಿರಿಯ ಹೋರಾಟಗಾರ ಹೆಚ್.ನರಸಿಂಹಪ್ಪ ಒತ್ತಾಯ


Team Udayavani, Jul 23, 2021, 4:59 PM IST

ppppujyyy

ಬೆಂಗಳೂರು : ಸಿಎಂ ಬದಲಾವಣೆ ಸುಳಿವು ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಹಿಂದುಳಿದ ಜಾತಿಯವರಿಗೆ ಸಿಎಂ ಸ್ಥಾನ ನೀಡುವಂತೆ  ಒತ್ತಾಯ ಕೇಳಿ ಬಂದಿದೆ.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಹಿಂದುಳಿದ ಜಾತಿಗಳ ಮುಖಂಡ ಹಾಗೂ ಹಿರಿಯ ಹೋರಾಟಗಾರ ಹೆಚ್.ನರಸಿಂಹಪ್ಪ,  ಹಿಂದುಳಿದ ವರ್ಗದ ನಾಯಕರಿಗೆ ಸಿಎಂ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಇಂದು ರಾಜ್ಯದ 102 ಹಿಂದುಳಿದ ವರ್ಗಗಳ ಪೈಕಿ ಕೆಲವರು ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೊಂದಷ್ಟು ಜನ ಬರ್ತಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರ ಇದೆ. ನಾವು ಏನು ಮಾಡ್ತೇವೆ ನಮ್ಮ ಕಾರ್ಯ ಏನು ಎಂಬ ಅಜೆಂಡಾದ ಮೇಲೆ ಪ್ರಧಾನಿಯವರ ಪಕ್ಷ ಮಹತ್ವ ನಿರ್ಣಯ ತೆಗೆದುಕೊಂಡಿತ್ತು. ಕೇಂದ್ರದಲ್ಲಿ ಸದ್ಯ 72 ಜನರಲ್ಲಿ 27 ಜನರಿಗೆ ಹಿಂದುಳಿದ ವರ್ಗದವರಿಗೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಇದುವರೆಗೂ ಹಿಂದುಳಿದ ವರ್ಗ ಅಂದ್ರೆ ವೋಟ್ ಬ್ಯಾಂಕ್ ಆಗಿತ್ತು . ಆದ್ರೆ ಅದೀಗ ಬದಲಾಗಿದೆ. ಅತ್ಯಂತ ಸಾಮಾನ್ಯ ವರ್ಗಗಳ ಜನರು ಕೂಡಾ ಕೇಂದ್ರದಲ್ಲಿ ಮಂತ್ರಿಗಳಾಗಿದ್ದಾರೆ.ಆದರೆ ಇದು ನಮ್ಮ ರಾಜ್ಯದಲ್ಲಿ ಇದು ಇಲ್ಲ. ನಮ್ಮ ರಾಜ್ಯದ ಮಂತ್ರಿಮಂಡಲ ಕೆಲವೇ ವರ್ಗಗಳಿಗೆ ಮೀಸಲಾಗಿದೆ. ಇದು ಎಲ್ಲಾ ವರ್ಗಗಳಿಗೆ ಸೇರಬೇಕು ಎಂದರು.

ಬಿಜೆಪಿ ಕೇವಲ ಒಂದೇ ಒಂದು ಜಾತಿಯನ್ನು ನಂಬಿಕೊಂಡು ಹೋದ್ರೆ 30-40 ಸೀಟ್ ಬರಬಹುದು . ಎಲ್ಲಾ ವರ್ಗಗಳು ಒಟ್ಟಿಗೆ ಇಲ್ಲ ಅಂದ್ರೆ ಸರ್ಕಾರ ರಚನೆ ಸಾಧ್ಯವಿಲ್ಲ. ಬಿಜೆಪಿ ಕರ್ನಾಟಕದಲ್ಲಿ ಎರಡು ವರ್ಷ ಸರ್ಕಾರ ಮಾಡಿದೆ. ಮುಂದೆ ಏನಾಗಲಿದೆ ಗೊತ್ತಿಲ್ಲ . ಪವರ್ ಶೇರಿಂಗ್ ತುಂಬಾನೆ ಮುಖ್ಯವಾದುದು. ಇದ್ರಲ್ಲಿ ಎಲ್ಲಾ ವರ್ಗಗಗಳಿಗೆ ಸಮಾನ ಸ್ಥಾನ ಬೇಕು. ಒಂದು ವರ್ಗದಿಂದ ಇಬ್ಬರು, ಇನ್ನೊಬ್ಬರಿಂದ ಇಬ್ಬರ ಹೆಸರು ಕೇಳಿ ಬರ್ತಿದೆ. ಆದ್ರೆ ಹಿಂದುಳಿದ ವರ್ಗದಿಂದ ಯಾವುದೇ ಹೆಸರು ಬರ್ತಿಲ್ಲ ಎಂದರು.

ಕೇಂದ್ರ ಸರ್ಕಾರಕ್ಕೆ ನಾವು ಮನವಿ ಕೊಡ್ತೇವೆ. ರಾಜ್ಯಪಾಲರು ಕೂಡಾ ಹಿಂದುಳಿದ ವರ್ಗದವರು. ಅವರಿಗೂ ಕೂಡಾ ನಾವು ಕೇಳುತ್ತೇವೆ, ಅಡ್ವೈಸರಿ ಕೌನ್ಸಿಲ್ ಮಾಡಬೇಕು. ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದಂತೆ ಕಮಿಟಿಯಲ್ಲಿ ಚರ್ಚೆಯಾಗಬೇಕು ಎಂದರು.

ಇನ್ನು ಸಿಎಂ ಮನೆಗೆ ಸ್ವಾಮೀಜಿಗಳ ಭೇಟಿ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸ್ವಾಮೀಜಿಗಳಿಗೆ ಮಠಗಳಲ್ಲಿ ಮಾಡಲು ಬಹಳಷ್ಟು ಕೆಲಸ ಇದೆ. ಅದನ್ನು ಬಿಟ್ಟು ಮಂತ್ರಿಗಳ ರೀತಿಯಲ್ಲಿ ಕೆಲಸ ಮಾಡುವುದು ಸರಿಯಿಲ್ಲ. ಸ್ವಾಮೀಜಿಗಳಂದ್ರೆ ಶೃಂಗೇರಿ ಸ್ವಾಮೀಜಿಗಳ ರೀತಿ ಇರಬೇಕು. ಸುತ್ತೂರು ಸ್ವಾಮೀಜಿಗಳು ಕೂಡ ಬಂದಿರಲಿಲ್ಲ. ಮಠ ಹಾಗೂ ಭಕ್ತರ ನಡುವೆ ಒಡನಾಟ ಇರಬೇಕು. ಅದನ್ನು ಬಿಟ್ಟು ಬಿಸಿನೆಸ್ ಮಾಡುವುದಕ್ಕೆ ಸ್ವಾಮೀಜಿಗಳು ಮುಂದಾಗಬಾರದು ಎಂದರು.

ಇನ್ನು ಈಶ್ವರಪ್ಪ ಇದ್ದಾರೆ, ಪೂರ್ಣಿಮಾ ಅವರು ಇದ್ದಾರೆ, ಕೋಟಾ ಶ್ರೀನಿವಾಸ ಪೂಜಾರಿ ಇದ್ದಾರೆ, ಸುನೀಲ್ ರವರು ಇದ್ದಾರೆ. ಈ ನಾಲ್ಕು ಜನರಲ್ಲಿ ಯಾರನ್ನಾದರೂ ಸಿಎಂ ಮಾಡ್ಲಿ ಎಂದು ಕ್ಷತ್ರಿಯ ಸಮಾಜದ ಮುಂಖಡ ಲಕ್ಷೀಕಾಂತ ರಾಜು ಹೇಳಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.