ಬೆಂಗಳೂರು: ಮಹಿಳೆಯನ್ನು ಮಂಚಕ್ಕೆ ಕರೆದ ಸಚಿವರ ಬೆಂಬಲಿಗನಿಗೆ ಗೂಸಾ!
Team Udayavani, Aug 10, 2018, 2:43 PM IST
ಬೆಂಗಳೂರು: ಸಾಲ ನೀಡಿದ ಹಣಕ್ಕೆ ಬಡ್ಡಿ ನೀಡುವುದು ಬೇಡ ಮಂಚಕ್ಕೆ ಬಾ ಎಂದು ಮಹಿಳೆಯನ್ನು ಪೀಡಿಸಿದ ಮೀಟರ್ ಬಡ್ಡಿ ದಂಧೆಕೋರನೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.
ಚಾಮರಾಜ ಪೇಟೆಯ ಟಿಪ್ಪು ನಗರದ ನಿವಾಸಿಯಾಗಿರುವ ಹಿದಾಯತ್ ಖಾನ್ ಬಡ್ಡಿಗೆ ಹಣ ನೀಡಿ ಹಣ ವಾಪಾಸ್ ನೀಡದ ಮಹಿಳೆಯರನ್ನು ಲೈಂಗಿಕ ಕ್ರಿಯೆಗಾಗಿ ಕರೆಯುತ್ತಿದ್ದ ಎಂದು ಆರೋಪಿಸಲಾಗಿದೆ.
ನೊಂದ ಮಹಿಳೆಯೊಬ್ಬಳು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು , ಹಿದಾಯತ್ ಲೈಂಗಿಕ ಕಿರುಕುಳ ನೀಡಿದ್ದು .30 % ಬಡ್ಡಿಗೆ ಹಣ ನೀಡುತ್ತಾನೆ, ಬಡ್ಡಿ ನೀಡಲು ತಡವಾದಲ್ಲಿ ಮಹಿಳೆಯರು ಇಲ್ಲವಾದಲ್ಲಿ ಅವರ ಮಕ್ಕಳನ್ನು ಮಂಚಕ್ಕೆ ಕರೆಯುತ್ತಾನೆ ಎಂದು ಬರೆದುಕೊಂಡಿದ್ದಾರೆ.
ಹಿದಾಯತ್ನನ್ನು ಥಳಿಸಿದ ಸಾರ್ವಜನಿಕರು ತಿಲಕ್ನಗರ ಪೊಲೀಸರಿಗೊಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ