ಪರವಾನಗಿ ನೀಡುವಾಗ ಅಧಿಕಾರಿಗಳ ಕಿರುಕುಳ ಸಲ್ಲದು


Team Udayavani, Oct 20, 2021, 12:09 PM IST

Harassment of officers when issuing a license

ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಕ್ಲರ್ಕ್‌ನಿಂದ ಹಿಡಿದು ಅಧಿಕಾರಿಗಳವರೆಗೆ ಉದ್ಯಮಿಗಳನ್ನು ಕಳ್ಳರಂತೆ ನೋಡು ತ್ತಿದ್ದು, ವಿದ್ಯುತ್‌, ನೀರು ಸಂಪರ್ಕ ಮತ್ತು ಪರವಾನಗಿ ನೀಡುವಲ್ಲಿ ಅನಗತ್ಯ ವಿಳಂಬ ಮಾಡಿ ಕಿರುಕುಳ ನೀಡುತ್ತಿದ್ದಾರೆ.

ಈ ಧೋರಣೆಯನ್ನು ಕೈಬಿಟ್ಟು ಉದ್ಯಮಸ್ನೇಹಿಯಾಗಿ ನಡೆದುಕೊಳ್ಳಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಗಳವಾರ ಕೆಂಪೇಗೌಡ ರಸ್ತೆಯಲ್ಲಿರುವ ಎಫ್ಕೆಸಿಸಿಐ ಸಭಾಂಗಣದಲ್ಲಿ “ಎಫ್ಕೆಸಿಸಿಐ- ಎಂಎಸ್‌ಎಂಇ ಇನ್ನೋವೇಷನ್‌ ಎಕ್ಸಲೆನ್ಸ್‌ ಅವಾರ್ಡ್‌-2021′ ಪ್ರದಾನ ಮಾಡಿ ಅವರು ಮಾತನಾಡಿದರು.

ಪ್ರಧಾನಿ ಮೋದಿ ಅವರು ಸ್ವದೇಶಿ ವಸ್ತುಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿ ದ್ದಾರೆ. ಮಾತ್ರವಲ್ಲ, ಅದನ್ನು ಆಂದೋಲ ನದ ರೀತಿಯಲ್ಲಿ ದೊಡ್ಡ ಜಾಗೃತಿ ಮೂಡಿಸುತ್ತಿದ್ದಾರೆ. ರಕ್ಷಣಾ ಕ್ಷೇತ್ರ ಒಳಗೊಂಡಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ವದೇಶಿ ಕಲ್ಪನೆ ಯನ್ನು ಬಿತ್ತುತ್ತಿದ್ದಾರೆ.

ಇದನ್ನೂ ಓದಿ;- ಕನ್ನಡ ಚಿತ್ರಗಳ ಪೈರಸಿ ತಡೆಗೆ ಕ್ರಮ

ಇದರಿಂದ ನವೋ ದ್ಯಮಗಳಿಗೂ ಪ್ರೋತ್ಸಾಹ ನೀಡಲಾಗು ತ್ತಿದೆ. ಆದರೆ, ಕೆಲವು ಅಧಿಕಾರಿಗಳು ನವೋದ್ಯಮ ಆರಂಭಿಸುವವರಿಗೆ ಪರವಾನಗಿ ನೀಡುವ ವೇಳೆ ಅನಗತ್ಯ ವಿಳಂಬನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು. ಇನ್ನು ಪ್ರಶಸ್ತಿ ಕುರಿತು ಮಾತನಾಡಿದ ಸಚಿವರು, ಈ ಪ್ರಶಸ್ತಿಯು ಸಾಧಕರಿಗೆ ಪ್ರೇರಣೆಯಾಗಿದೆ.

ಸರ್ಕಾರ ಕೂಡ ಕೈಗಾರಿಕೆಗಳನ್ನು ಉಳಿಸಿ ಬೆಳೆಸಲು ಕೈಜೋಡಿಸಲಿದೆ ಎಂದು ಭರವಸೆ ನೀಡಿದರು. ಎಫ್ಕೆಸಿಸಿಐ ಅಧ್ಯಕ್ಷ ಪೆರಿಕಲ್‌ ಎಂ. ಸುಂದರ್‌ ಮಾತನಾಡಿ, ಕೊರೊನಾ ನಂತರದ ಕಾಲಘಟ್ಟದಲ್ಲಿ ಯುವ ಉದ್ಯಮಗಳಿಗೆ ಹೊಸ ರೀತಿಯ ಅವಕಾಶಗಳು ದೊರೆಯುತ್ತಿವೆ. ತಂತ್ರಜ್ಞಾನ ಆಧಾರಿತ ಕೈಗಾರಿಕೆಗಳು ನವೋದ್ಯಮಗಳು ಹೆಚ್ಚಿನ ಪ್ರಮಾಣದಲ್ಲಿ ಆರಂಭವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಯಾಗಿದೆ ಎಂದರು. ಇದೇ ವೇಳೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಸಾಧನೆ ಮಾಡಿರುವ 10 ಸಂಸ್ಥೆಗಳಿಗೆ ಎಕ್ಸ್‌ಲೆನ್ಸ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.