ಎಚ್‌.ಡಿ. ದೇವೇಗೌಡರ ಭದ್ರತೆಗೆ ಸಿಬ್ಬಂದಿ ಕೊರತೆ


Team Udayavani, Feb 17, 2017, 12:00 PM IST

DEVEGOWDA.jpg

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬಕ್ಕೆ ಭದ್ರತೆ ಒದಗಿಸಲು ಪೊಲೀಸ್‌ ಇಲಾಖೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. ಎಚ್‌.ಡಿ.ದೇವೇಗೌಡ ಹಾಗೂ ಅವರ ಕುಟುಂಬ ಸದಸ್ಯರ ಭದ್ರತೆಗೆ ಶಿಷ್ಟಾಚಾರ ಪ್ರಕಾರ 156 ಸಿಬ್ಬಂದಿ ನಿಯೋಜಿಸಬೇಕು. ಆದರೆ, ವಾಸ್ತವವಾಗಿ ಇರುವುದು 60 ಸಿಬ್ಬಂದಿ ಮಾತ್ರ. ಉಳಿದ ಸಿಬ್ಬಂದಿ ನಿಯೋಜನೆ ಮೇರೆಗೆ ಬೇರೆಡೆ ಕಾರ್ಯನಿರ್ವಹಿಸುತ್ತಿದ್ದಾರೆ.

ಒಬ್ಬರು ಡಿಸಿಪಿ, ಇಬ್ಬರು ಎಸಿಪಿ ಭದ್ರತಾ ಕಾರ್ಯಕ್ಕೆ ನಿಯೋಜಿಸಬೇಕಿದ್ದರೂ ಎಸಿಪಿಗಳ ಬದಲಿಗೆ ಇನ್ಸ್‌ಪೆಕ್ಟರ್‌ಗಳನ್ನು ನಿಯೋಜಿಸಲಾಗಿದೆ. ಮುಖ್ಯಪೇದೆ, ಪೇದೆಗಳ ಸಂಖ್ಯೆಯೂ ಕಡಿಮೆಯಿದೆ ಎಂದು ಹೇಳಲಾಗಿದೆ. ಮೊದಲು ಝಡ್‌ ಫ್ಲಸ್‌ ಶ್ರೇಣಿ ಭದ್ರತೆ ದೇವೇಗೌಡರಿಗೆ ಒದಗಿಸಲಾಗಿತ್ತು. ಆಗ 261 ಸಿಬ್ಬಂದಿ ಒದಗಿಸಲಾಗಿತ್ತು. ಆ ನಂತರ ದೇವೇಗೌಡರೇ ತಮಗೆ ಝಡ್‌ ಶ್ರೇಣಿ ಸಾಕು ಎಂದು ಹೇಳಿದ್ದರು.

ಆಗ 156 ಸಿಬ್ಬಂದಿ ನೇಮಿಸಲಾಗಿತ್ತು. 156 ಸಿಬ್ಬಂದಿಯ ಪೈಕಿ ಇದೀಗ 60 ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ದೇವೇಗೌಡ, ಪತ್ನಿ ಚೆನ್ನಮ್ಮ, ಪುತ್ರರಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ಮಾತ್ರ ಭದ್ರತೆ ಒದಗಿಸಿದ್ದು ಇತರೆ ಸದಸ್ಯರಿಗೆ ಭದ್ರತೆ ಒದಗಿಸಲು ಸಿಬ್ಬಂದಿ ಕೊರತೆ ಎದುರಾಗಿದೆ ಎನ್ನಲಾಗಿದೆ. 

ಶಿಷ್ಟಾಚಾರದ ಪ್ರಕಾರ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಕರ್ತವ್ಯ. ದೇವೇಗೌಡರ ಕುಟುಂಬಕ್ಕೆ ಭದ್ರತೆ ಒದಗಿಸುವ ವಿಚಾರದಲ್ಲಿ ಸಿಬ್ಬಂದಿ ಕೊರತೆ ಸರ್ಕಾರ ಅಥವಾ ಗೃಹ ಇಲಾಖೆ ಗಮನಕ್ಕೆ ಬಂದಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಈ ಬಗ್ಗೆ ತಕ್ಷಣ ಹಿರಿಯ ಪೊಲೀಸ್‌ ಅಧಿಕಾರಿಗಳು ಗಮನಹರಿಸಬೇಕು. 
-ರಮೇಶ್‌ಬಾಬು, ವಿಧಾನಪರಿಷತ್‌ ಸದಸ್ಯ

Ad

ಟಾಪ್ ನ್ಯೂಸ್

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ವಿಮಾನ…

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ಲಘು ವಿಮಾನ…

Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ

Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

wild-Animal

ಐದು ವರ್ಷಗಳಲ್ಲಿ ವನ್ಯಜೀವಿಗಳ ದಾಳಿಗೆ 254 ಸಾವು!

Shakti scheme: ಇಂದು ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್‌ ವಿತರಣೆ

Shakti scheme: ಇಂದು ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್‌ ವಿತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Crime: ಮದ್ಯದ ಅಮಲಿನಲ್ಲಿ ಸ್ನೇಹಿತನಿಗೆ ಬಾಟಲಿಯಿಂದ ಇರಿದು ಹಲ್ಲೆ

Bengaluru: ವಕೀಲ ಎಂದು ಹೇಳಿ ಪೊಲೀಸರಿಗೆ ಧಮ್ಕಿ: ಬಂಧನ

Bengaluru: ವಕೀಲ ಎಂದು ಹೇಳಿ ಪೊಲೀಸರಿಗೆ ಧಮ್ಕಿ: ಬಂಧನ

4

ಮಕ್ಕಳ ಬಿಸಿಯೂಟಕ್ಕೆ 12, ನಾಯಿಗೆ 20 ವೆಚ್ಚ: ಶಾಸಕ

State Govt: ಹಣ ಲೂಟಿಗೆ ಬೌಬೌ ಬಿರಿಯಾನಿ ಸ್ಕೀಮ್‌; ಅಶೋಕ್‌

State Govt: ಹಣ ಲೂಟಿಗೆ ಬೌಬೌ ಬಿರಿಯಾನಿ ಸ್ಕೀಮ್‌; ಅಶೋಕ್‌

Arrest

ಮಗಳ ಜತೆ ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಚಿತ್ರೀಕರಣ: ಎಲೆಕ್ಟ್ರಿಷಿಯನ್‌ ಸೆರೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

3-ckm

Chikkamagaluru: ಹೃದಯಾಘಾತದಿಂದ 50ರ ಗೃಹಿಣಿ ಸಾ*ವು

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

2-india

India, the Guru of Unity: ಏಕತೆಯ ಗುರು ಭಾರತ

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

1-bharamasagara

Bharamasagara:ಯೂರಿಯಾ ಗೊಬ್ಬರಕ್ಕಾಗಿ ಬೆಳ್ಳಂಬೆಳಗ್ಗೆ ಸೊಸೈಟಿ ಮುಂದೆ ಕ್ಯೂನಿಂತಿರುವ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.