ಮತ್ತೆ ಬೆಂಗಳೂರು ಕಾಡಿದ ಭಾರೀ ಮಳೆ; ಹಲವು ವಾಹನಗಳು ಜಖಂ
Team Udayavani, Oct 20, 2022, 9:28 AM IST
ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ಸಂಜೆ ಸುರಿದ ಭಾರಿ ಮಳೆಗೆ ಬೆಳ್ಳಂದೂರು ಐಟಿ ವಲಯ ಸೇರಿದಂತೆ ನಗರದ ಪೂರ್ವ, ದಕ್ಷಿಣ ಮತ್ತು ಮಧ್ಯ ಭಾಗದ ಹಲವು ರಸ್ತೆಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯ ಸೂಚನೆ ನೀಡಿದೆ. ಇನ್ನೂ ಮೂರು ದಿನಗಳ ಕಾಲ ಇದು ಮುಂದುವರಿಯಲಿದೆ ಎಂದು ತಿಳಿಸಿದೆ.
ತಗ್ಗು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿದ್ದು, ತೆರೆದ ಮ್ಯಾನ್ಹೋಲ್ ಗಳಿಗೆ ನೀರು ಹರಿಯುತ್ತದೆ. ನೆಲಮಾಳಿಗೆಯ ಪಾರ್ಕಿಂಗ್ ಗಳು ಮುಳುಗಡೆಯಾಗಿದ್ದು, ಹಲವೆಡೆ ವಾಹನಗಳು ಹಾನಿಗೊಳಗಾಗಿವೆ. ಸಂಜೆ 7.30 ರ ಸುಮಾರಿಗೆ ಮಳೆ ಪ್ರಾರಂಭವಾದ ಕಾರಣ ಮೆಟ್ರೋ ನಿಲ್ದಾಣಗಳಲ್ಲಿ ಜನರು ಆಶ್ರಯ ಪಡೆದ ದೃಶ್ಯಗಳು ಕಂಡು ಬಂತು.
ಇದನ್ನೂ ಓದಿ:“ಭೂತಕೋಲ’ : ನಟ ಚೇತನ್ ಹೇಳಿಕೆಗೆ ದಯಾನಂದ ಕತ್ತಲಸಾರ್ ತೀವ್ರ ಆಕ್ಷೇಪ
ಭಾರೀ ಮಳೆಯಿಂದಾಗಿ ಮೆಜೆಸ್ಟಿಕ್ ಬಳಿ ಗೋಡೆ ಕುಸಿದು ರಸ್ತೆಯಲ್ಲಿ ನಿಂತಿದ್ದ ಹಲವು ವಾಹನಗಳು ಜಖಂಗೊಂಡಿವೆ.
#bengalururains visual 17pic.twitter.com/1LzkEuRyac
— Priyathosh Agnihamsa (@priyathosh6447) October 20, 2022
#bengalururains visual 14pic.twitter.com/UfBbNB0v4j
— Priyathosh Agnihamsa (@priyathosh6447) October 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು