ಬೆಂಗಳೂರಿನಾದ್ಯಂತ ಗಾಳಿ ಸಹಿತ ಧಾರಾಕಾರ ವರುಣನ ಅಬ್ಬರ!
Team Udayavani, May 15, 2019, 6:21 PM IST
Photo’s: ಫಕ್ರುದ್ದೀನ್
ಬೆಂಗಳೂರು: ಮುಂಗಾರು ಆರಂಭಕ್ಕೂ ಮುನ್ನವೇ ಹವಾಮಾನ ವೈಪರೀತ್ಯದಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರಕ್ಕೆ ಹಲವೆಡೆ ಮರಗಳು ಧರೆಗುರುಳಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಉಷ್ಣಾಂಶ ಹೆಚ್ಚಾದಾಗ ಮಳೆ ಬರುತ್ತದೆ. ಈ ಮಳೆ ಅರ್ಧ ಗಂಟೆ, ಒಂದು ಗಂಟೆ ಬರುತ್ತೆ. ಇನ್ನೂ ಮೂರು ದಿನಗಳ ಕಾಲ ಅಲ್ಲಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಮಳೆಯ ಅಬ್ಬರದಿಂದ ಹಲವೆಡೆ ಮರಗಳು ಧರೆಗುರುಳಿದ್ದು, ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಮಲ್ಲೇಶ್ವರಂ, ರಾಜಾಜಿನಗರ, ಎಂಜಿ ರಸ್ತೆ, ಹೆಬ್ಬಾಳ ಸೇರಿದಂತೆ ಬೆಂಗಳೂರಿನಾದ್ಯಂತ ಮಳೆ ಸುರಿದಿದೆ.
Photo’s: ಫಕ್ರುದ್ದೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ