ಅಂತಾರಾಜ್ಯ ಪ್ರಯಾಣಕ್ಕೆ ಬಸ್ ಸಹಾಯವಾಣಿ
Team Udayavani, May 11, 2020, 7:55 AM IST
ಬೆಂಗಳೂರು: ಸೇವಾಸಿಂಧು ಇ-ಪಾಸ್ ಹೊಂದಿರುವವರಿಗೆ ಅಂತಾರಾಜ್ಯ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕೆಎಸ್ ಆರ್ಟಿಸಿ ಸೋಮವಾರ ಮೇ 11ರಿಂದ ಸಹಾಯವಾಣಿ ಆರಂಭಿಸುತ್ತಿದೆ. ಲಾಕ್ಡೌನ್ ಹಿನ್ನೆಲೆ ತಮಿಳುನಾಡು, ಆಂಧ್ರಪ್ರದೇಶ, ಕೇರಳ ತೆರಳಲು ಸೇವಾಸಿಂಧು ಇ-ಪಾಸ್ ಪಡೆದ ಪ್ರಯಾಣಿಕರ ಮಾಹಿತಿ ಪಡೆಯಲು ಹಾಗೂ ಪ್ರಯಾಣಿಕರಿಗೆ ಸೂಕ್ತ ಮಾಹಿತಿಯನ್ನು ಈ ಸಹಾಯವಾಣಿ ಮೂಲಕ ನೀಡಲಾಗುತ್ತದೆ.
ಮಾಹಿತಿ ಅಗತ್ಯವಿರುವ ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಬಹುದು. ಪ್ರಯಾಣಿಕರ ಮಾಹಿತಿ ಪಡೆದ ನಂತರ ಬಸ್ಗಳ ಕಾರ್ಯಾಚರಣೆ ದಿನಾಂಕ ತಿಳಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಸಹಾಯವಾಣಿ ಸಂಖ್ಯೆ:ತಮಿಳುನಾಡು – ಪಾಂಡಿಚೇರಿ: 7760990100, 7760990560, 7760990034, ಆಂಧ್ರಪ್ರದೇಶ -ತೆಲಂಗಾಣ ರಾಜ್ಯ: 7760990561, 7760990532, 7760990955, ಕೇರಳ 7760990287, 7760990988ಕ್ಕೆ ಸಂಪರ್ಕಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ