ಪರಂಪರೆ ರಕ್ತಗತವಾಗಿ ಬರುವುದಿಲ್ಲ


Team Udayavani, Apr 9, 2019, 3:00 AM IST

parampare

ಬೆಂಗಳೂರು: ನಮ್ಮ ಪರಂಪರೆ ರಕ್ತಗತವಾಗಿ ಬರುವುದಿಲ್ಲ. ಅದು ಸಿದ್ಧ ಆಹಾರದಂತೆಯೂ ಸಿಗುವುದಿಲ್ಲ ಎಂದು ವಿರ್ಮಶಕ ಎಸ್‌.ಆರ್‌.ವಿಜಯಶಂಕರ್‌ ಅಭಿಪ್ರಾಯಪಟ್ಟರು.

ಮಲ್ಲೇಶ್ವರದ ಎಂಇಎಸ್‌ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ನಡೆದ, ಕಾಲೇಜಿನ ಅಂತಿಮ ಬಿ.ಎ ವಿದ್ಯಾರ್ಥಿನಿ ಮೇದಿನಿ ಅವರ “ಬೀದಿ ಬದಿ ಬೆಳದಿಂಗಳು’ ಕವನ ಸಂಕಲ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಪರಂಪರೆ ಮತ್ತು ಸಂಸ್ಕೃತಿ ಹಿರಿಯರಿಂದ ಬರುತ್ತದೆ. ಆದರೆ, ಅದು ಹಿರಿಯರು ಗಳಿಸಿದ ಆಸ್ತಿಯಂತೆ ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಸ್ತಾಂತರವಾಗುವುದಿಲ್ಲ. ಅದನ್ನು ನಾವು ಶ್ರಮಪಟ್ಟು ತಿಳಿದುಕೊಳ್ಳಬೇಕು’ಎಂದು ಹೇಳಿದರು.

ಯುವಕರು ಪರಂಪರೆಯನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು. ಬಹುತೇಕರು ಅದಕ್ಕೂ ತಮಗೂ ಸಂಬಂಧವೇ ಇಲ್ಲ ಎನ್ನುವಂತೆ ಇದ್ದಾರೆ. ಮೇದಿನಿ ಅವರು, ತಮ್ಮ ಕವನಗಳಲ್ಲಿ ಪರಂಪರೆಯ ಬಗ್ಗೆ ಬೆಳಕು ಚಲ್ಲಿದ್ದಾರೆ ಎಂದರು.

ಕವಿ ಡಾ.ಎಂ.ಆರ್‌.ಕಮಲಾ, ಯುವಕರು ಎಲ್ಲ ಬಂಧಗಳಿಂದ ಮುಕ್ತರಾಗಿರಲು ಆಪೇಕ್ಷಿಸುತ್ತಾರೆ. ಅದು ಅವರ ಕವನಗಳಲ್ಲಿ ಪ್ರತಿಧ್ವನಿಸುತ್ತಿದೆ. ಯುವಕರಿಗೆ ನಿರ್ಭಂದಿತ ಸ್ಥಿತಿ ಬೇಕಾಗಿಲ್ಲ. ಇಂದು ಹೊಸ ತಲೆಮಾರು ಬರೆಯುತ್ತಿರುವ ಬಹುತೇಕ ಕವನಗಳಲ್ಲಿ ಅದನ್ನು ಕಾಣಬಹುದಾಗಿದೆ ಎಂದರು.

ಮೇದಿನಿ ಕವನಗಳಲ್ಲಿ ಭಾವತೀವ್ರತೆ ಇದೆ. ಸೃಷ್ಟಿಯ ವಿಸ್ಮಯಗಳನ್ನು ತಾನು ಬೆರಗಿನಿಂದ ನೋಡಿ, ಅದನ್ನು ಇತರರಿಗೂ ಹಂಚಿದ್ದಾಳೆ. ಎಲ್ಲ ವಿದ್ಯಾರ್ಥಿಗಳಲ್ಲಿಯೂ ಭಿನ್ನ ಕಲೆ ಅಡಗಿರುತ್ತದೆ. ಅಧ್ಯಾಪಕರು ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು. ಮೇದಿನಿ, ಎಂ.ಇ.ಎಸ್‌ ಕಾಲೇಜಿನ ಪ್ರಾಂಶುಪಾಲಾರದ ಡಾ.ಲೀಲಾವತಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.