ಬಡ್ತಿ ಮೀಸಲು ರದ್ದು: ಸುಪ್ರೀಂಗೆ ಹೈ ಸಹಮತ


Team Udayavani, Nov 8, 2017, 11:34 AM IST

highcourt3.jpg

ಬೆಂಗಳೂರು: ಬಡ್ತಿ ಮೀಸಲಾತಿ ರದ್ದುಗೊಳಿಸಿ ಸುಪ್ರೀಂಕೋರ್ಟ್‌ ನೀಡಿದ್ದ ತೀರ್ಪನ್ನು ಹೈಕೋರ್ಟ್‌ ಪಾಲಿಸಿದೆ. ರಾಜ್ಯಸರ್ಕಾರದ ವ್ಯಾಪ್ತಿಗೆ ಒಳಪಡದ ಮುಖ್ಯನ್ಯಾಯಮೂರ್ತಿಗಳ ನಿರ್ದೇಶನದಂತೆ ನಡೆಯುವ ಹೈಕೋರ್ಟ್‌ನಲ್ಲಿ ಸುಪ್ರೀಂ ತೀರ್ಪು ಜಾರಿಯಾಗಿದೆ. 

ಈ ಕುರಿತು ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಅಶೋಕ್‌ ನಿಜಗಣ್ಣನವರ್‌, ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಹೈಕೋರ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶ್ರೇಣಿಯ ಸಿಬ್ಬಂದಿಯ ಹುದ್ದೆಗಳನ್ನು ಸೇವಾ ಹಿರಿತನ  ಪರಿಗಣಿಸಿ, ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆಗೊಳಿಸಿ ಆದೇಶಹೊರಡಿಸಿದ್ದಾರೆ.

ಹೊಸದಾಗಿ ಪರಿಷ್ಕೃತ ಪಟ್ಟಿಯಲ್ಲಿ ಜಂಟಿ ರಿಜಿಸ್ಟ್ರಾರ್‌, ಸಹಾಯಕ ರಿಜಿಸ್ಟ್ರಾರ್‌ ಸೇರಿದಂತೆ ಹೈಕೋರ್ಟ್‌ನ ಸಿಬ್ಬಂದಿ ಹಲವು ಹುದ್ದೆಗಳಲ್ಲಿ ಏರುಪೇರಾಗಿದೆ. ಸೇವಾ ಹಿರಿತನದ ಆಧಾರದಲ್ಲಿ ಹಲವು ಮಂದಿ ಪದೋನ್ನತಿ ಹೊಂದಿದ್ದು, ಕೆಲವರು ಹಿಂಬಡ್ತಿ ಪಡೆದುಕೊಂಡಿದ್ದಾರೆ.

ತಾತ್ಕಾಲಿಕ ಪರಿಷ್ಕೃತ ಪಟ್ಟಿಗೆ  ಮುಂದಿನ 15ದಿನಗಳ ಆಕ್ಷೇಪಣೆ ಸಲ್ಲಿಸಲು ಕಾಲವಕಾಶ ನೀಡಲಾಗಿದ್ದು, ಬೆಂಗಳೂರಿನ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಬಳಿ ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಡ್ತಿ ಮೀಸಲಾತಿ ರದ್ದುಗೊಳಿಸಿ ಎಲ್ಲಾ ರಾಜ್ಯಗಳೂ ಆದೇಶ ಪಾಲಿಸುವಂತೆ ಸುಪ್ರೀಂಕೋರ್ಟ್‌ ಫೆ.9ರಂದು ತೀರ್ಪು ನೀಡಿತ್ತು. ಈ ಸಂಬಂಧ ರಾಜ್ಯಸರ್ಕಾರ ಸಲ್ಲಿಸಿದ್ದ ಎಸ್‌ಎಲ್‌ಪಿ ಅರ್ಜಿಯನ್ನೂ ವಜಾಗೊಳಿಸಿರುವ ಸುಪ್ರೀಂಕೋರ್ಟ್‌, ಡಿಸೆಂಬರ್‌ ಅಂತ್ಯದೊಳಗೆ ಆದೇಶ ಪಾಲಿಸುವಂತೆ ಗಡುವು ನೀಡಿದೆ.

ಟಾಪ್ ನ್ಯೂಸ್

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

9

Yelahanka: ಸಾವರ್ಕರ್‌ ನಾಮಫಲಕಕ್ಕೆ ಮಸಿ: 3 ವಶ

Theft: ಡಯಾಗ್ನಸ್ಟಿಕ್‌ ಸೆಂಟರ್‌ನಲ್ಲಿ ಕಳವು: ಅಕ್ಕ, ತಮ್ಮ ಬಂಧನ

Theft: ಡಯಾಗ್ನಸ್ಟಿಕ್‌ ಸೆಂಟರ್‌ನಲ್ಲಿ ಕಳವು: ಅಕ್ಕ, ತಮ್ಮ ಬಂಧನ

Arrested: ಐಪಿಎಲ್‌ ಕ್ರಿಕೆಟ್‌ ಪಂದ್ಯ ವೇಳೆ ಮೊಬೈಲ್‌ ಕದ್ದಿದ್ದ ಆರೋಪಿ ಸೆರೆ

Arrested: ಐಪಿಎಲ್‌ ಕ್ರಿಕೆಟ್‌ ಪಂದ್ಯ ವೇಳೆ ಮೊಬೈಲ್‌ ಕದ್ದಿದ್ದ ಆರೋಪಿ ಸೆರೆ

Theft: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಬಂಧನ

Theft: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಬಂಧನ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

1-sub

Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.