ಬಿಬಿಎಂಪಿಗೆ ಎರವಲು ಸೇವೆ ಹೈಕೋರ್ಟ್ ಆದೇಶ ಪಾಲನೆ
Team Udayavani, Jan 15, 2020, 3:05 AM IST
ಬೆಂಗಳೂರು: ಪಾಲಿಕೆಯ ವಿವಿಧ ಇಲಾಖೆಗಳಲ್ಲಿ ಎರವಲು ಸೇವೆಯಡಿ ಅನೇಕ ವರ್ಷದಿಂದ ಕಾರ್ಯನಿರ್ವ ಹಿಸುತ್ತಿರುವ ಅಧಿಕಾರಿಗಳನ್ನು ಮಾತೃ ಇಲಾಖೆಗೆ ಕಳುಹಿಸುವಂತೆ ಹೈಕೋರ್ಟ್ ಆದೇಶಿಸಿದ್ದು, ಆದೇಶ ಪ್ರತಿ ಕೈಸೇರುತ್ತಿದ್ದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ಕುಮಾರ್ ತಿಳಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ವಿವಿಧ ಇಲಾಖೆಯಿಂದ ಎರವಲು ಸೇವೆಯಡಿ ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸು ತ್ತಿರುವ ಅಧಿಕಾರಿಗಳನ್ನು ಮಾತೃ ಇಲಾಖೆಗೆ ವಾಪಾಸ್ ಕಳಿಸುವ ಆದೇಶ ಸ್ವಾಗತಾರ್ಹ ಎಂದರು.
ಪಾಲಿಕೆ ಎಲ್ಲ ವಿಭಾಗದಲ್ಲೂ ಮಾನವ ಸಂಪನ್ಮೂಲದ ಕೊರತೆ ಇದೆ. ಆದರೆ, ಬೇರೆ ಇಲಾಖೆಯಿಂದ ಬಂದ ಸಿಬ್ಬಂದಿ ಇಲ್ಲಿಯೇ ಉಳಿದುಕೊಳ್ಳ ಬಾರದು. ಈ ನಿಟ್ಟಿನಲ್ಲಿ ಕೋರ್ಟ್ ಆದೇಶದನ್ವಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ