ವಿಪ್‌ಉಲ್ಲಂಘನೆ ಪ್ರಕರಣ: ಆದಷ್ಟು ಬೇಗ ತೀರ್ಮಾನ ಸೂಕ್ತ ಎಂದ ಹೈಕೋರ್ಟ್‌


Team Udayavani, Mar 21, 2018, 10:30 AM IST

High-Court-of-Karnataka-700.jpg

ಬೆಂಗಳೂರು: ಪಕ್ಷದ ವಿಪ್‌ ಉಲ್ಲಂಘಿಸಿ 2016ರ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಜೆಡಿಎಸ್‌ನ ಏಳು ಮಂದಿ ಶಾಸಕರ ಅನರ್ಹತೆ ಪ್ರಕರಣದಲ್ಲಿ ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಬುಧವಾರದೊಳಗೆ ತೀರ್ಪು ಪ್ರಕಟಸಿದರೆ ಒಳ್ಳೆಯದು ಎಂದು ವಿಧಾನಸಭೆ ಸ್ಪೀಕರ್‌ ಅವರಿಗೆ ಸಲಹೆ ನೀಡಿದೆ.

ಅನರ್ಹಗೊಂಡಿರುವ ಶಾಸಕರಿಗೆ ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ನೀಡಬಾರದು ಎಂದು ಜೆಡಿಎಸ್‌ ಶಾಸಕರಾದ ಸಿ.ಎನ್‌. ಬಾಲಕೃಷ್ಣ ಹಾಗೂ ಬಿ.ಬಿ. ನಿಂಗಯ್ಯ ಸಲ್ಲಿಸಿದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾ|ರಾಘವೇಂದ್ರ ಎಸ್‌. ಚೌಹಾಣ್‌, ಈಗ ಮಾ.23ಕ್ಕೆ ರಾಜ್ಯಸಭೆ ಚುನಾವಣೆ ನಡೆಯಲಿಕ್ಕಿದೆ. ಅದರಲ್ಲಿ ಪ್ರತಿವಾದಿ ಶಾಸಕರುಗಳು ಮತದಾನ ಮಾಡಲಿಕ್ಕಿದೆ. ಇಂತಹ ಸಂದರ್ಭದಲ್ಲಿ ಕಳೆದ ರಾಜ್ಯಸಭೆ ಚುನಾವಣೆ ವೇಳೆ ವಿಪ್‌ ಉಲ್ಲಂಘಿಸಿದ ಪ್ರಕರಣದ ಬಗ್ಗೆ ಸ್ಪೀಕರ್‌ ತಮ್ಮ ತೀರ್ಪು ಕಾಯ್ದಿರಿಸಿರುವುದರಲ್ಲಿ ಸಾಫ‌ಲ್ಯತೆ ಕಾಣುತ್ತಿಲ್ಲ ಎಂದು ಅಭಿಪ್ರಾಯಪಟ್ಟರು. ಹೀಗಾಗಿ ಸ್ಪೀಕರ್‌ ತೀರ್ಪು ಕೊಡಬೇಕಾದ ಇಕ್ಕಟ್ಟಿಗೆ ಸಿಲುಕಿದ್ದು, ತೀರ್ಪು ಏನು ಎಂಬುದು ಕುತೂಹಲ ಮೂಡಿಸಿದೆ.

ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ವೇಳೆ ನ್ಯಾ|ಚೌಹಾಣ್‌ ಅವರು, ಸ್ಪೀಕರ್‌ ಅವರು ಯಾವುದೇ ತೀರ್ಮಾನ ಕೈಗೊಳ್ಳಲಿ. ಅದು ಅವರ ವಿವೇಚನೆಗೆ ಬಿಟ್ಟ ವಿಚಾರ. ಆದರೆ ಶೀಘ್ರ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಅಡ್ವೋಕೇಟ್‌ ಜನರಲ್‌ರೊಂದಿಗೆ ಸ್ಪೀಕರ್‌ ಚರ್ಚೆ 
ಅಡ್ವೋಕೇಟ್‌ ಜನರಲ್‌ ಮಧುಸೂಧನ್‌ ಆರ್‌. ನಾಯಕ್‌, ಸ್ಪೀಕರ್‌ ಕೆ.ಬಿ. ಕೋಳಿವಾಡ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಮಾ.21ರ ಮಧ್ಯಾಹ್ನ 12 ಗಂಟೆಯೊಳಗೆ ತೀರ್ಪು ನೀಡುವಂತೆ ಹೈಕೋರ್ಟ್‌ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅಡ್ವೋಕೇಟ್‌ ಜನರಲ್‌ ಅವರಿಂದ ಸ್ಪೀಕರ್‌ ಕಾನೂನು ಸಲಹೆ ಪಡೆದುಕೊಂಡರು ಎನ್ನಲಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.