ಅಧಿಕ ಸಂಖ್ಯೆ ಬಸ್‌ ರಸ್ತೆಗೆ


Team Udayavani, Apr 19, 2021, 1:59 PM IST

High number of bus routes

ಬೆಂಗಳೂರು: ಆರನೇ ವೇತನ ಆಯೋಗದವರದಿ ಜಾರಿಗೆ ಒತ್ತಾಯಿಸಿ ಸಾರಿಗೆಸಂಸ್ಥೆಯ ನೌಕರರು ಸೋಮವಾರ “ಜೈಲುಭರೋ’ ಚಳವಳಿಗೆ ಮುಂದಾಗಿದ್ದು,ಮುಷ್ಕರದ ಬೆನ್ನಲ್ಲೆ ಭಾನುವಾರ 1406ಬಿಎಂಟಿಸಿ ಬಸ್‌ಗಳು ಸಂಚಾರಮಾಡಿದವು.ಶನಿವಾರ ನಗರದ ವಿವಿಧಡೆಗೆ1,140ಬಸ್‌ಗಳು ಸಂಚರಿಸಿದ್ದವು.

ಇದಕ್ಕೆಹೋಲಿಕೆ ಮಾಡಿದಾಗ ಭಾನುವಾರ ಹೆಚ್ಚಿನಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳುರಸ್ತೆಗಿಳಿದಿವೆ. ಸೋಮವಾರ ಈ ಸಂಖ್ಯೆದ್ವಿಗುಣಗೊಳ್ಳುವ ನಿರೀಕ್ಷೆಯಿದೆ.ಜಿಗಣಿ, ಅನೇಕಲ್‌, ಎಲೆಕ್ಟ್ರಾನಿಕ್‌ ಸಿಟಿ,ದೊಡ್ಡಬಳ್ಳಾಪುರ, ಆವಲಹಳ್ಳಿ,ಹನುಮಂತನಗರ, ಬಿಡಿಎ ಪಾರ್ಕ್‌,ಯಲಹಂಕ, ಬನಶಂಕರಿ, ಕೆ.ಆರ್‌.ಮಾರುಕಟ್ಟೆ , ಕೆ.ಆರ್‌.ಪುರ,ಚಂದ್ರಾಲೇಔಟ್‌, ವಿಜಯನಗರ,ಮೈಸೂರು ರಸ್ತೆ, ಕೆಂಗೇರಿ, ಮಲತ್ತಹಳ್ಳಿ,ಅಂಬೇಡ್ಕರ್‌ ಕಾಲೇಜು, ಸುಜಾತ ಕೊಟ್ಟಿಗೆಪಾಳ್ಯ, ಸ್ಯಾಟಲೆಟ್‌ ಬಸ್‌ ನಿಲ್ದಾಣಸೇರಿದಂತೆ ಮತ್ತಿತರರ ಕಡೆಗಳಿಗೆ ಬಿಎಂಟಿಸಿಬಸ್‌ಗಳು ಪ್ರಯಾಣಿಕರನ್ನು ಹೊತ್ತುಸಾಗಿದವು.

ಮಲ್ಲೇಶ್ವರ, ಯಶವಂತಪುರ,ವಿದ್ಯಾರಣ್ಯಪುರ,ಹೆಬ್ಟಾಳ, ಆರ್‌ಟಿನಗರ,ಶಿವಾಜಿನಗರ, ಹೆಗಡೆ ನಗರ ಸೇರಿದಂತೆಮತ್ತಿತರ ಮಾರ್ಗಗಳಿಗೆ ಮೆಜೆಸ್ಟಿಕ್‌ನಿಂದಅಧಿಕ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳುಸಂಚರಿಸಿದವು.

ಶಿವಾಜಿನಗರ ಬಸ್‌ ನಿಲ್ದಾಣದಲ್ಲಿ ಕಳೆ:ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿಜನರಿಲ್ಲದೆ ಬಣಗುಡುತ್ತಿದ್ದ ಶಿವಾಜಿನಗರಬಸ್‌ನಿಲ್ದಾಣದಲ್ಲಿ ಭಾನುವಾರ ಬಸ್‌ಸಂಚಾರದಿಂದಾಗಿ ಕಳೆ ಕಂಡು ಬಂತು.

ಈಜಿಪುರ, ಶಾಂತಿನಗರ, ಜಯನಗರ,ಕುವೆಂಪುನಗರ, ಕುಮಾರಸ್ವಾಮಿ ಲೇಔಟ್‌,ಕಾರ್ಪೊರೇಷನ್‌, ಆರ್‌.ಟಿ.ನಗರ, ಹೆಬ್ಟಾಳ,ಬನಶಂಕರಿ, ವಿಧಾನಸೌಧ, ಕೆಂಪೇಗೌಡಬಸ್‌ ನಿಲ್ದಾಣ ಸೇರಿದಂತೆ ಇನ್ನಿತರಮಾರ್ಗದಲ್ಲಿ ಬಸ್‌ಗಳು ಸಾಗಿದವು.ಈ ವೇಳೆ ಮಾತನಾಡಿದ ಕೆ.ಆರ್‌.ಪುರದನಿವಾಸಿ ಮುನಿರಾಜು, ಖಾಸಗಿ ಬಸ್‌ಗಳಸಿಬ್ಬಂದಿಯ ದುಪ್ಪಟ್ಟು ದರ ವಸೂಲಿಯಿಂದಜನರು ರೋಸಿ ಹೋಗಿದ್ದಾರೆ. ಬಿಎಂಟಿಸಿಸಂಚಾರ ಕೊಂಚ ನೆಮ್ಮದಿ ತಂದಿದೆಎಂದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.