ಟ್ರಾನ್ಸ್ಫಾರ್ಮರ್ ತೆರವು:2 ವಾರಗಳಲ್ಲಿ ಸಭೆ ನಡೆಸಿ


Team Udayavani, Jul 23, 2021, 3:58 PM IST

Highcourt order

ಬೆಂಗಳೂರು: ನಗರದ ಎಂಟು ವಲಯಗಳಲ್ಲಿ ಫುಟ್ಪಾತ್ ಮೇಲೆ ಈಗಾಗಲೇಸ್ಥಾಪಿಸಲಾಗಿರುವ ವಿದ್ಯುತ್ ಟ್ರಾನ್Õಫಾರ್ಮರ್ ತೆರವು ಗೊಳಿಸುವ ಸಂಬಂಧರಚಿಸಲಾಗಿರುವ ಬಿಬಿಎಂಪಿ ಮತ್ತುಬೆಸ್ಕಾಂ ಅಧಿಕಾರಿಗಳನ್ನು ಒಳಗೊಂಡಸಮನ್ವಯ ಸಮಿತಿ ಎರಡು ವಾರಗಳಲ್ಲಿಸಭೆ ಸೇರಿ ನಿರ್ಣಯ ಕೈಗೊಳ್ಳಬೇಕುಎಂದು ಹೈಕೋರ್ಟ್ ಆದೇಶಿಸಿದೆ.
ನಗರದಲ್ಲಿ ಪಾದಚಾರಿ ಮಾರ್ಗಹಾಗೂ ರಾಜಕಾಲುವೆಗಳ ಮೇಲಿರುವಟ್ರಾನ್ಸ್ಫಾರ್ಮರ್ ತೆರವಿಗೆ ಆದೇಶಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ವಿ.ಜಿ. ಅತ್ರಿ ಸಲ್ಲಿಸಿರುವ ಸಾರ್ವಜನಿಕಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿಎ.ಎಸ್.ಓಕಾನೇತೃತ್ವದವಿಭಾಗೀಯ ನ್ಯಾಯಪೀಠ ಗುರುವಾರವಿಚಾರಣೆ ನಡೆಸಿತು.
ಈ ವೇಳೆ ಬೆಸ್ಕಾಂ ಪರ ವಕೀಲರು ವಾದಮಂಡಿಸಿ ಸಮನ್ವಯ ಸಮಿತಿ ಕಳೆದಜು.17ರಂದು ಸಭೆ ನಡೆಸಿದೆ, ಆದರೆಪಾಲಿಕೆ ಮತ್ತು ಬೆಸ್ಕಾಂ ಅಧಿಕಾರಿಗಳತಂಡ ಜಂಟಿ ಪರಿಶೀಲನೆ ನಡೆಸಿಸಲ್ಲಿಸಿರುವ ವರದಿ ಲಭ್ಯವಾಗದ ಕಾರಣಯಾವುದೇ ನಿರ್ಧಾರ ಕೈಗೊಂಡಿಲ್ಲ.ಪಾಲಿಕೆ ಪರ್ಯಾಯ ಜಾಗವನ್ನುಸೂಚಿಸಿದರೆ ಬೆಸ್ಕಾಂ ಟ್ರಾನ್ಸ್ಫಾರ್ಮರ್ಗಳನ್ನು ತೆರವುಗೊಳಿಸಲಿದೆ ಎಂದರು.

ಅದಕ್ಕೆ, ಪಾಲಿಕೆ ಪರ ವಕೀಲರು, ಜಂಟಿಸಮೀಕ್ಷೆಯಲ್ಲಿ ಪಾದಚಾರಿ ಮಾರ್ಗದಮೇಲಿನ ಟ್ರಾನ್ಸ್ಫಾರ್ಮರ್ಗಳನ್ನುಗುರುತಿಸಲಾಗಿದೆ. ಬೆಸ್ಕಾಂ ಅವುಗಳನ್ನುಅಳವಡಿಸುವಾಗ ಪಾಲಿಕೆಯ ಅನುಮತಿಪಡೆದಿಲ್ಲ. ಹಾಗಾಗಿ ಪಾಲಿಕೆ ಯಾವುದೇನಿರ್ಧಾರಕೈಗೊಂಡಿಲ್ಲ ಎಂದರು.ಆಗ ನ್ಯಾಯಪೀಠ “”ಪಾಲಿಕೆ ಹಾಗೂಬೆಸ್ಕಾಂ ಅಧಿಕಾರಿಗಳು ಕಚೇರಿಯಿಂದಹೊರಬಂದು ಬೀದಿಯಲ್ಲಿ ನಿಂತರೆ ಸಾಕುಪಾದಚಾರಿ ಮಾರ್ಗದ ಮೇಲಿನ ಟ್ರಾನ್Õಫಾರ್ಮರ್ಗಳು ಗೋಚರಿಸುತ್ತವೆ, ಅವುಸಾರ್ವಜನಿಕರಿಗೆ ಅಪಾಯಕಾರಿಯಾಗಿಪರಿಣಮಿಸಿವೆ”ಎಂದು ಹೇಳಿತು.

ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್, ಈಗಾಗಲೇ ಮಳೆಗಾಲಶುರುವಾಗಿದೆ, ಈಗ ಟ್ರಾನ್ಸ್ಫಾರ್ಮರ್ಗಳು ಇನ್ನೂ ಅಪಾಯಕಾರಿಯಾಗಿವೆ.ಪಾಲಿಕೆ ಮತ್ತು ಬೆಸ್ಕಾಂ ನ್ಯಾಯಾಲಯದಆದೇಶ ಪಾಲಿಸುತ್ತಿಲ್ಲ ಎಂದರು.ನಂತರ ನ್ಯಾಯಪೀಠ, ಸಮನ್ವಯಸಮಿತಿ ಎರಡು ವಾರಗಳಲ್ಲಿ ಸಭೆ ನಡೆಸಿಟ್ರಾನ್ಸ್ಫಾರ್ಮರ್ ಗಳ ತೆರವು ಕುರಿತುನಿರ್ಧಾರ ಕೈಗೊಂಡು ನ್ಯಾಯಾಲಯಕ್ಕೆಆ.12ರೊಳಗೆ ತಿಳಿಸಬೇಕು ಎಂದುಆದೇಶಿಸಿ ವಿಚಾರಣೆಯನ್ನು ಆ.13ಕ್ಕೆಮುಂದೂಡಿತು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.