ಹಿಂದೂ ಏಕತಾ ಮೆರವಣಿಗೆ ಇಂದು


Team Udayavani, May 27, 2018, 11:37 AM IST

hindu-ekata.jpg

ಬೆಂಗಳೂರು: ಸನಾತನ ಸಂಸ್ಥೆಯ ಸಂಸ್ಥಾಪಕ ಪರಾತ್ಪರ ಗುರು ಡಾ.ಜಯಂತ ಆಠವಲೆಯವರ ಹುಟ್ಟುಹಬ್ಬದ ಅಂಗವಾಗಿ ಭಾನುವಾರ (ಮೇ 27ರಂದು) ನಗರದಲ್ಲಿ ಹಿಂದೂ ಏಕತಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ಭಾನುವಾರ ಬೆಳಗ್ಗೆ 10.30ಕ್ಕೆ ವಿಜಯನಗರದ ಆದಿಚುಂಚನಗಿರಿ ಮಠದಿಂದ ಭವ್ಯ ಮೆರವಣಿಗೆ ಹೊರಡಲಿದೆ. ಹಿಂದೂ ರಾಷ್ಟ್ರ ಸ್ಥಾಪನೆಯ ವಿಚಾರವನ್ನು ಪ್ರಸಾರ ಮಾಡುವ ಚಿತ್ರರಥ, ಪ್ರಾಚೀನ ಕಲೆ, ಲಾಠಿ-ದಂಡ ಸರಪಳಿಯ ಪ್ರಾತ್ಯಕ್ಷಿಕೆಗಳು ಮೆರವಣಿಗೆಯ ರಂಗು ಹೆಚ್ಚಿಸಲಿವೆ. ರಣರಾಗಿಣಿ ಮಹಿಳೆಯ  ಶಾಖೆಯಿಂದ ûಾತ್ರತೇಜವನ್ನು ಜಾಗೃತಗೊಳಿಸುವ ಪ್ರಾತ್ಯಕ್ಷಿತೆ, ಹಿಂದೂ ಸಂಸ್ಕೃತಿಯ ಶ್ರೇಷ್ಠತ್ವವನ್ನು ತೋರಿಸುವಂತಹ ಉಡುಗೆ-ತೊಡುಗೆ, ಬಾಲಸಾಧಕರ ಆಕರ್ಷಕ ಕಕ್ಷೆಯೂ ಇರುತ್ತದೆ.

ಮೆರವಣಿಗೆಯ ನಂತರ ಸಮಾರೂಪ ಸಭೆಯಲ್ಲಿ ಮುಖ್ಯ ವಕ್ತಾರರಾಗಿ ಆದಿಚುಂಚನಗಿರಿ ಸಂಸ್ಥಾನದ ಸೌಮ್ಯನಾಥ ಸ್ವಾಮೀಜಿ, ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಭಾಗವಹಿಸಲಿ¨ªಾರೆ ಎಂದು ಬೆಂಗಳೂರು ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ಮೋಹನ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸನಾತನ ಸಂಸ್ಥೆಯ ಸಂಸ್ಥಾಪಕ ಪರಾತ್ಪರ ಗುರು ಡಾ.ಜಯಂತ ಬಾಳಾಜಿ ಆಠವಲೆಯವರು ಸನಾತನ ಧರ್ಮದ ಪ್ರಸಾರ ಮತ್ತು ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಕಾರ್ಯನಿರತರಾಗಿ¨ªಾರೆ. ಪರಾತ್ಪರ ಗುರು ಡಾ.ಜಯಂತ ಆಠವಲೆಯವರ 76 ನೇ ಜನ್ಮದಿನೋತ್ಸವದ ನಿಮಿತ್ತ ಬೆಂಗಳೂರಿನಲ್ಲಿ ಭವ್ಯ ಹಿಂದೂ ಏಕತಾ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಇದರಲ್ಲಿ ಹಲವಾರು ಹಿಂದುತ್ವವಾದಿ ಮತ್ತು ಆಧ್ಯಾತ್ಮಿಕ ಸಂಘಟನೆಗಳು ಸಹಭಾಗಿಯಾಗಲಿವೆ ಎಂಬ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.