ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಧರಣಿ

ಹಿಂದೂಗಳ ರಕ್ಷಣೆಗೆ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್‌ ಗೌಡ ಆಗ್ರಹ

Team Udayavani, Oct 21, 2021, 10:42 AM IST

ಹಿಂದೂಗಳ ರಕ್ಷಣೆಗೆ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್‌ ಗೌಡ ಆಗ್ರಹ

ಬೆಂಗಳೂರು: ಬಾಂಗ್ಲಾ ದೇಶದಲ್ಲಿ ವ್ಯವಸ್ಥಿತ ರೀತಿಯಲ್ಲಿ ಹಿಂದೂಗಳ ಮೇಲೆ ಆಕ್ರಮಣ ನಡೆಯು ತ್ತಿದ್ದು, ಅಲ್ಲಿನ ಸರ್ಕಾರ ಇದನ್ನು ತಡೆಯಬೇಕು ಮತ್ತು ಅಲ್ಲಿರುವ ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಹಿಂದು ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್‌ ಗೌಡ ಆಗ್ರಹಿಸಿದರು.

ಬಾಂಗ್ಲ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ಮತ್ತು ಸಮಸ್ತ ಹಿಂದೂ ಸಂಘಟನೆಗಳಿಂದ ಬುಧವಾರ ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಹಮ್ಮಿ ಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ನವರಾತ್ರಿ ವೇಳೆ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ 315 ದೇವಸ್ಥಾನಗಳ ಮೇಲೆ ಮುಸ್ಲಿಮರು ಆಕ್ರಮಣ ಮಾಡಿದ್ದರು. 1500 ಹಿಂದೂ ಮನೆಗಳ ಧ್ವಂಸ ಮಾಡಿದ್ದೂ ಅಲ್ಲದೆ, 23 ಹಿಂದೂ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ 13 ಹಿಂದುಗಳ ಹತ್ಯೆ ಮಾಡಿದ್ದಾರೆ. 17 ಹಿಂದೂಗಳು ಕಾಣೆಯಾಗಿದ್ದಾರೆ. ಇಷ್ಟಾದರೂ ಅಲ್ಲಿನ ಸರ್ಕಾರ ಹಿಂದುಗಳ ರಕ್ಷಣೆಗೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದರು. ಭಾರತ ಸರ್ಕಾರವು ಕೂಡಲೇ ಬಾಂಗ್ಲಾದೇಶದ ಸರ್ಕಾರದ ಜತೆಗೆ ಮಾತುಕತೆ ನಡೆಸಿ ಹಿಂದೂಗಳ ರಕ್ಷಣೆಗೆ ಕ್ರಮ ವಹಿಸಬೇಕು.

ಅಲ್ಲಿನ ಹಿಂದೂಗಳ ರಕ್ಷಣೆಗೆ ಬೇಕಾದ ಎಲ್ಲ ಪ್ರಯತ್ನ ಮಾಡಬೇಕು. ಬಾಂಗ್ಲಾದೇಶದ ಹಿಂದೂಗಳ ರಕ್ಷಣೆ ಆಗದವರೆಗೆ ಬಾಂಗ್ಲಾದೇಶದ ಜತೆಗೆ ಎಲ್ಲ ವ್ಯಾಪಾರ ವಹಿವಾಟು ನಿಲ್ಲಿಸಬೇಕು. ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಯ ಬಗ್ಗೆ ವಿಶ್ವಸಂಸ್ಥೆಯಲ್ಲಿ ಧ್ವನಿ ಎತ್ತಬೇಕು.

ಇದನ್ನೂ ಓದಿ:- ಕೌಶಲ್ಯ ಅಭಿವೃದ್ಧಿಗಾಗಿ ಹೊಸ ಪರಿಕಲ್ಪನೆಗೆ ಒತ್ತು

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಆಕ್ರಮಣ ಮಾಡಿದ ಮತಾಂದರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದರು. ಬಾಂಗ್ಲಾದೇಶದಲ್ಲಿ ಮುಸ್ಲಿಮರು ಬೆಳಗ್ಗಿನ ಜಾವದಲ್ಲಿ ದುರ್ಗಾ ಮಂದಿರದ ಭದ್ರತಾ ಸಿಬ್ಬಂದಿ ಮಲಗಿರುವಾಗ ಹನುಮಾನ್‌ ಮೂರ್ತಿಯ ಕಾಲಿನ ಮೇಲೆ ಕುರಾನ್‌ ಇಟ್ಟು ಅದರ ಪೋಟೋ ತೆಗೆದು ಇಸ್ಲಾಂಗೆ ಅಪಮಾನ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ, ಸಾವಿರಾರು ದುರ್ಗಾದೇವಿಯ ಪೆಂಡಾಲ್‌ಗ‌ಳ ಮೇಲೆ, ನವರಾತ್ರಿಯ ಮಂಟಪದ ಮೇಲೆ ಆಕ್ರಮಣ ಮಾಡಿದ್ದರು.

ಇದು 1947ರಲ್ಲಿ ನಡೆದ ಡೈರೆಕ್ಟ್ ಅಕ್ಸನ್‌(ನೇರ ಆಕ್ರಮಣದ) ಹತ್ಯೆಯಂತೆ ವ್ಯವವಸ್ಥಿತ ರೀತಿಯಲ್ಲಿ ಹಿಂದೂಗಳ ಮೇಲೆ ಆಕ್ರಮಣ ಮಾಡಲಾಗಿದೆ ಎಂದು ಆರೋಪಿಸಿದರು. ಶ್ರೀರಾಮ ಸೇನೆಯ ಚಂದ್ರಶೇಖರ್‌, ಅಖೀಲ ಭಾರತ ಹಿಂದೂ ಮಹಾಸಭಾದ ಸುರೇಶ ಜೈನ್‌, ಬಜರಂಗದಳದ ಎಂ.ಎಲ್‌.ಶಿವಕುಮಾರ್‌, ವಿಜಯ ವಿವೇಕ ಪ್ರತಿಷ್ಠಾನದ ಶಕೀಲಾ ಶೆಟ್ಟಿ, ಅಯ್ಯಪ್ಪ ಸೇವಾ ಸಮಾಜಮ್‌ನ ಜಯರಾಮ, ಹಿಂದು ಮಹಾಸಭಾದ ಕಂಗನ್‌ ಇತರರಿದ್ದರು.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.