ಹಾಪ್‌ಕಾಮ್ಸ್‌ ವಹಿವಾಟು ತುಸು ಇಳಿಕೆ


Team Udayavani, Dec 7, 2019, 11:16 AM IST

bng-tdy-4

ಬೆಂಗಳೂರು: ಶೀತಗಾಳಿ ಸೇರಿದಂತೆ ಆಗಾಗ ಆಗುತ್ತಿರುವ ಹವಾಮಾನದ ಬದಲಾವಣೆ ಇದೀಗ ಹಾಪ್‌ಕಾಮ್ಸ್‌ನ ಹಣ್ಣು ತರಕಾರಿ ಮಾರಾಟದ ಮೇಲೆ ಪರಿಣಾಮ ಬೀರಿದೆ. ಹಾಪ್‌ಕಾಮ್ಸ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಸುಮಾರು 80 ಟನ್‌ ಹಣ್ಣು ಮತ್ತು ತರಕಾರಿಗಳು ಮಾರಾಟವಾಗುತ್ತವೆ. ಆದರೆ ಆ ಮಾರಾಟ ಪ್ರಮಾಣ ಇದೀಗ 50ರಿಂದ 52 ಟನ್‌ಗೆ ಬಂದು ನಿಂತಿದೆ.

ನಗರದಲ್ಲಿ ಕಳೆದೆರಡು ದಿನಗಳಿಂದ ವಾತಾವರಣದಲ್ಲಿ ಬದಲಾವಣೆ ಆಗುತ್ತಲೇ ಇದೆ. ಮೋಡ ಮುಸುಕಿದ ವಾತಾವರಣದ ಜತೆಗೆ ಶೀತಗಾಳಿ ಕೂಡ ಶುರುವಾಗಿದೆ. ಈ ಎಲ್ಲಾ ಪ್ರಭಾವ ಹಾಪ್‌ಕಾಮ್ಸ್‌ನ ಹಣ್ಣು ಮತ್ತು ತರಕಾರಿ ಮಾರಾಟದ ಮೇಲೆ ಬಿದ್ದಿದೆ. ಆ ಹಿನ್ನೆಲೆಯಲ್ಲಿಯೇ ಶೇ.30ರಷ್ಟು ಮಾರಾಟ ಕಡಿಮೆಯಾಗಿದೆ. ಶುಕ್ರವಾರ ಹಾಪ್‌ಕಾಮ್ಸ್‌ನಲ್ಲಿ 20 ಟನ್‌ ಹಣ್ಣು ಹಾಗೂ 32 ಟನ್‌ ವಿವಿಧ ತರಕಾರಿ ಖರೀದಿ ಯಾಯಿತು. ಇದರಲ್ಲಿ ಬಾಳೆ ಮತ್ತು ಪಪ್ಪಾಯ ಹಣ್ಣು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿವೆ.

ಕಳೆದ ಹಲವು ದಿನಗಳಿಂದ ಹವಾಮಾನದಲ್ಲಿ ಆಗಾಗ ಬದಲಾವಣೆ ಆಗುತ್ತಲೇ ಇದೆ. ಇದರ ಜತೆಗೆ ಶೀತಗಾಳಿ ಕೂಡ ಶುರುವಾಗಿದೆ. ಇದು ಮಾರಾಟದ ಮೇಲೆ ಅಲ್ಪ ಮಟ್ಟಿನ ಪರಿಣಾಮ ಬೀರಿದೆ ಎಂದು ಹಾಪ್‌ಕಾಮ್ಸ್‌ ಅಧ್ಯಕ್ಷ ಚಂದ್ರೇಗೌಡ ಹೇಳಿದ್ದಾರೆ. ಸಾಮಾನ್ಯ ದಿನಗಳಲ್ಲಿ ಹಾಪ್‌ಕಾಮ್ಸ್‌ನಲ್ಲಿ ಸುಮಾರು 80 ಟನ್‌ ಹಣ್ಣು ಮತ್ತು ತರಕಾರಿ ಮಾರಾಟವಾಗುತ್ತದೆ. ಆದರೆ ಈಗ ಶೇ.30  ರಷ್ಟು ಕಡಿಮೆಯಾಗಿದೆ. ಕೆಲವು ದಿನಗಳ ಕಾಲ ಈ ಪ್ರಕ್ರಿಯೆ ಹೀಗೆ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬಾಳೆ ಹಣ್ಣು ಹೆಚ್ಚು ಮಾರಾಟ: ಕೆಲ ದಿನಗಳಿಂದ ಪ್ರತಿದಿನ 8-10 ಟನ್‌ ಬಾಳೆ ಹಣ್ಣು ಮತ್ತು 2-3 ಟನ್‌ ಪಪ್ಪಾಯ ಮಾರಾಟ ವಾಗು ತ್ತಿದೆ. ಪಪ್ಪಾಯ ಮತ್ತು ಬಾಳೆ ಹಣ್ಣುಗಳನ್ನು ಚಿಕ್ಕ ಬಳ್ಳಾಪುರ, ರಾಮನಗರ ಸೇರಿ ಬೆಂಗಳೂರಿನ ಸಮೀಪ ಪ್ರದೇಶಗಳ ರೈತರಿಂದ ಖರೀದಿಸಲಾಗುತ್ತಿದೆ ಎಂದು ಹಾಪ್‌ಕಾಮ್ಸ್‌ನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ವ್ಯಾಪಾರ ತುಸು ಕಡಿಮೆ ಇರುತ್ತದೆ. ಜನವರಿ ತಿಂಗಳಲ್ಲಿ ಮತ್ತೆ ವ್ಯಾಪಾರ ಸಹಜ ಸ್ಥಿತಿಗೆ ಮರಳುತ್ತದೆ. ಇತರೆ ದಿನಗಳಲ್ಲಿ ಸೋಮ ವಾರದಂದು ಹಣ್ಣು ಮತ್ತು ತರಕಾರಿ ಸೇರಿಸುಮಾರು 90 ಟನ್‌ ಮಾರಾಟವಾಗುತ್ತದೆ ಎಂದು ಹೇಳಿದ್ದಾರೆ.

 

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.